News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

65

ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಶಿವರಾತ್ರಿಯಂದು ಶಿವ ಲಿಂಗವನ್ನು ಹೇಗೆ ಪೂಜಿಸಬೇಕು..?ಹೇಗೆ ಪೂಜಿಸಬಾರದು..?ತಿಳಿಯಲು ಈ ಲೇಖನ ಓದಿ…

    ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

  • ಸುದ್ದಿ

    ಇವತ್ತಿಗೆ ನನಸಾಯ್ತು ನನ್ನ 30 ವರ್ಷಗಳ ಅರಣ್ಯದ ಕನಸು – ಸದಾಶಿವ ಮರಿಕೆ,.!

    ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…

  • ಉಪಯುಕ್ತ ಮಾಹಿತಿ, ಜೀವನಶೈಲಿ

    ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ‌ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.

  • ಸುದ್ದಿ

    ‘ಇಂಟರ್ ನ್ಯಾಷನಲ್ ರೆಲಿಜಿಯಸ್ ಫ್ರೀಡಂಅವಾರ್ಡ್’ ತನ್ನದಾಗಿಸಿಕೊಂಡ 83 ವರ್ಷದ ಅಬೂಬಕರ್ ಅಬ್ದುಲ್ಲಹಿ….!

    ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19:  ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು  ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ  2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…