News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

64

ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.

ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …

    ಇಂದು  ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.   ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…

  • ಸುದ್ದಿ

    ಅತಿ ಚಿಕ್ಕ ಪಕ್ಷಿ ಎಂದಾದರೂ ನೋಡಿದೀರಾ ಹಾಗಾದರೆ, ಜಗತ್ತಿನ ಅತಿ ಪುಟ್ಟ ಪಕ್ಷಿ ಹಮ್ಮಿಂಗ್‌ ಬರ್ಡ್‌ ನೋಡಿ.

    ಮನುಷ್ಯನ ಉಗುರಿನ ಮೇಲೆ ನಿಂತಿರುವ ಪುಟ್ಟಪಕ್ಷಿಯ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅದರೊಂದಿಗೆ ಇದು ಜಗತ್ತಿನ ಅತಿ ಚಿಕ್ಕ ಹಕ್ಕಿ ಹಮ್ಮಿಂಗ್‌ ಬರ್ಡ್‌ ಎಂದು ಹೇಳಲಾಗಿದೆ. ‘ಬ್ಯಾನ್‌ ಬಾಯ್‌ ಸಹೀದ್‌’ ಎನ್ನುವ ಫೇಸ್‌ಬುಕ್‌ ಬಳಕೆದಾರರು ಈ ಫೋಟೋವನ್ನು ಮೊದಲು ಪೋಸ್ಟ್‌ ಮಾಡಿದ್ದು ಬಂಗಾಳಿ ಭಾಷೆಯಲ್ಲಿ ‘ಜಗತ್ತಿನ ಅತಿ ಚಿಕ್ಕ ಪಕ್ಷಿ ಹಮ್ಮಿಂಗ್‌ ಬರ್ಡ್‌. ನಾನು ಮೊದಲ ಬಾರಿಗೆ ನೋಡಿದ್ದು’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಸದ್ಯ ಇದೀಗ ವೈರಲ್‌ ಆಗುತ್ತಿದ್ದು 15000 ಕ್ಕೂ ಹೆಚ್ಚು ಬಾರಿ ಶೇರ್‌ ಆಗಿದೆ. ಆದರೆ ನಿಜಕ್ಕೂ ಇದು…

  • ಸುದ್ದಿ

    ಉಡುಪಿಯ ಅರಬ್ಬೀ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ…..ಕಾರಣ?

    ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…

  • Cinema

    ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

    ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…