ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ.
ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ.
ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ.
ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ ಈ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
Why did India fight for freedom from British?