ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್, ಎಂಬಿ ಪಾಟೀಲ್, ರಹೀಂ ಖಾನ್, ತುಕಾರಾಂ ಸೇರಿದಂತೆ ಎಂಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನೂ ಸಮ್ಮಿಶ್ರ ಸರ್ಕಾರ 8 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೂ ಮುಂದಾಗಿದೆ. ಮಾಜಿ ಸಿಎಂ ಧರಂ ಸಿಂಗ್ ಪುತ್ರ ಅಜಯ್ ಸಿಂಗ್, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಲವಿದ್ದಾರೆ, ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…