ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್, ಎಂಬಿ ಪಾಟೀಲ್, ರಹೀಂ ಖಾನ್, ತುಕಾರಾಂ ಸೇರಿದಂತೆ ಎಂಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನೂ ಸಮ್ಮಿಶ್ರ ಸರ್ಕಾರ 8 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೂ ಮುಂದಾಗಿದೆ. ಮಾಜಿ ಸಿಎಂ ಧರಂ ಸಿಂಗ್ ಪುತ್ರ ಅಜಯ್ ಸಿಂಗ್, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಲವಿದ್ದಾರೆ, ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…