ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್, ಎಂಬಿ ಪಾಟೀಲ್, ರಹೀಂ ಖಾನ್, ತುಕಾರಾಂ ಸೇರಿದಂತೆ ಎಂಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನೂ ಸಮ್ಮಿಶ್ರ ಸರ್ಕಾರ 8 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೂ ಮುಂದಾಗಿದೆ. ಮಾಜಿ ಸಿಎಂ ಧರಂ ಸಿಂಗ್ ಪುತ್ರ ಅಜಯ್ ಸಿಂಗ್, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಲವಿದ್ದಾರೆ, ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…