ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್, ಎಂಬಿ ಪಾಟೀಲ್, ರಹೀಂ ಖಾನ್, ತುಕಾರಾಂ ಸೇರಿದಂತೆ ಎಂಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನೂ ಸಮ್ಮಿಶ್ರ ಸರ್ಕಾರ 8 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೂ ಮುಂದಾಗಿದೆ. ಮಾಜಿ ಸಿಎಂ ಧರಂ ಸಿಂಗ್ ಪುತ್ರ ಅಜಯ್ ಸಿಂಗ್, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಲವಿದ್ದಾರೆ, ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…
ಮೊಬೈಲ್ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಯಾರು ಮೆಸೇಜ್ ಮಾಡಿರಬಹುದು,ಯಾರು ಕಾಲ್ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್ಲೈನ್…
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…