News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

394

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್, ಎಂಬಿ ಪಾಟೀಲ್, ರಹೀಂ ಖಾನ್, ತುಕಾರಾಂ ಸೇರಿದಂತೆ ಎಂಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನೂ ಸಮ್ಮಿಶ್ರ ಸರ್ಕಾರ 8 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೂ ಮುಂದಾಗಿದೆ. ಮಾಜಿ ಸಿಎಂ ಧರಂ ಸಿಂಗ್ ಪುತ್ರ ಅಜಯ್ ಸಿಂಗ್, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಲವಿದ್ದಾರೆ, ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅಕ್ಕಿಯಲ್ಲಿ ಹುಳ ಬಾರದಂತೆ ಮಾಡುವ ವಿಧಾನ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.

  • ಉಪಯುಕ್ತ ಮಾಹಿತಿ

    ಬಿಳಿ ಕೂದಲನ್ನು ಕಪ್ಪಾಗಿಸುವ ಅತೀ ಸುಲಭ ವಿಧಾನ..ಹೀಗೆ ಮಾಡಿ

    ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….

  • ಉಪಯುಕ್ತ ಮಾಹಿತಿ

    ನೀವು ರಸ್ತೆ ಪಕ್ಕದ ಈ ಕಲ್ಲುಗಳನ್ನು ದಿನಾಲು ನೋಡುತ್ತೀರಿ..!ಆದ್ರೆ ಆ ಕಲ್ಲುಗಳ ಬಣ್ಣಗಳು ಹೇಳುವ ಮಾಹಿತಿ ನಿಮ್ಗೆ ಗೊತ್ತೇ ಇರಲ್ಲ…ತಿಳಿಯಲು ಈ ಲೇಖನ ಓದಿ…

    ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…