News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

392

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್, ಎಂಬಿ ಪಾಟೀಲ್, ರಹೀಂ ಖಾನ್, ತುಕಾರಾಂ ಸೇರಿದಂತೆ ಎಂಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನೂ ಸಮ್ಮಿಶ್ರ ಸರ್ಕಾರ 8 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೂ ಮುಂದಾಗಿದೆ. ಮಾಜಿ ಸಿಎಂ ಧರಂ ಸಿಂಗ್ ಪುತ್ರ ಅಜಯ್ ಸಿಂಗ್, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಲವಿದ್ದಾರೆ, ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಹೆಚ್ಚು ಅನ್ನ ತಿನ್ನುವುದರಿಂದ ಏನಾಗುತ್ತೆ, ಹಲವು ಜನರಿಗೆ ಈ ಸತ್ಯಗಳೇ ಗೊತ್ತಿಲ್ಲ.

    ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…

  • ರಾಜಕೀಯ

    ಮುಂದಿನ ಬಾರಿಯ ಎಲೆಕ್ಷನ್ ನಲ್ಲೂ ಮೋದಿದೆ ಹವಾ…..! ಹೇಗಂತ ತಿಳಿಯಲು ಈ ಲೇಖನ ಓದಿ…

    ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಾಗಲಿದ್ದು ಇದರಲ್ಲಿ ನಿಮ್ಮ ರಾಶಿ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ವಿಚಿತ್ರ ಆದರೂ ಸತ್ಯ

    ಈಕೆ 23 ವರ್ಷದ ಯುವಕನನ್ನು ಮದ್ವೆಯಾಗಲು ಕೊಟ್ಟಿದ್ದು ಬರೋಬರಿ….?ಆಮೇಲೆ ಏನಾಯ್ತು ಗೊತ್ತಾ..?

    ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.

  • inspirational, ಸುದ್ದಿ

    ತಿನ್ನಲು ಊಟ ಸಿಗದಿದ್ದಾಗ, ಹಸಿವು ತಡೆಯಲಾರದೆ, ಮಣ್ಣು ತಿಂದು ಮೃತಪಟ್ಟ ಮಕ್ಕಳು…

    ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…