News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ರಾಜಕೀಯ

ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

358

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್, ಎಂಬಿ ಪಾಟೀಲ್, ರಹೀಂ ಖಾನ್, ತುಕಾರಾಂ ಸೇರಿದಂತೆ ಎಂಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನೂ ಸಮ್ಮಿಶ್ರ ಸರ್ಕಾರ 8 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೂ ಮುಂದಾಗಿದೆ. ಮಾಜಿ ಸಿಎಂ ಧರಂ ಸಿಂಗ್ ಪುತ್ರ ಅಜಯ್ ಸಿಂಗ್, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಲವಿದ್ದಾರೆ, ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    14ರ ಬಾಲಕ ವಿಡಿಯೋ ಗೇಮ್ ಆಡಿ ಬ್ಯಾಂಕ್ ‘ನಲ್ಲಿ ಹಣ ಖಾಲಿ ಮಾಡಿದ್ದಾನೆ..!ತಿಳಿಯಲು ಈ ಲೇಖನ ಓದಿ…

    ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್‍ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್‍ಮಸ್‍ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.

  • ಉಪಯುಕ್ತ ಮಾಹಿತಿ

    ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…

  • ಉಪಯುಕ್ತ ಮಾಹಿತಿ

    ಪ್ರತೀದಿನ ತಪ್ಪದೆ ಈ ಕೆಲಸ ಮಾಡಿದ್ರೆ ಕೆಲವೇ ದಿನಗಳಲ್ಲಿ ನಿಮ್ಮ ಮುಖದಲ್ಲಿರುವ ಕಪ್ಪುಕಲೆ ಮಂಗಮಯವಾಗುತ್ತೆ…

    ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :-  ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಸುದ್ದಿ

    ಪಾನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ಸುದ್ದಿ, ಬೇಗ ಎಚ್ಛೆತ್ತುಕ್ಕೊಳ್ಳಿ ನಿರ್ಲಕ್ಷ ಮಾಡಿದರೆ ಬಾರಿ ದಂಡ ಕಟ್ಟಬೇಕಾಗುತ್ತದೆ.

    ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…

  • ಜ್ಯೋತಿಷ್ಯ

    ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

    ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…