ದೇಶ-ವಿದೇಶ

ಇದು ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ! ಈ ಲೇಖನಿ ಓದಿ ಶಾಕ್ ಆಗ್ತೀರಾ…

6542

ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ.

ಅದೇ ರೀತಿ ಇಸ್ರೇಲ್ ದೇಶ ಸಹ. 1972 ರಲ್ಲಿ ಇಸ್ರೇಲಿನ ಫೂಟಬಾಲ್ ಟೀಮ್ ಮೇಲೆ  ಭಯೋತ್ಪಾದಕರು ದಾಳಿ ನಡೆಸಿ ಎಲ್ಲರನ್ನೂ ಕೊಂದುಹಾಕಿ ಮರ್ಮಾಂಗ ಕತ್ತರಿಸಿದ್ದರು. ಈ ಕೃತ್ಯಕ್ಕಾಗಿ ಇಸ್ರೇಲ್ ಸೇಡು ತೀರಿಸಿಕೊಂಡ ರೀತಿ ತುಂಬಾ ರೋಚಕವಾಗಿದೆ.ಮುಂದೆ ಓದಿ….

ಈ ಕೃತ್ಯ ನಂತರ ಇಸ್ರೇಲ್ ದೇಶವು ಅತ್ಯಂತ ರಹಸ್ಯವಾದ ಒಂದು “ಮೊಸ್ಸಾದ್ ” ಎಂಬ ಟೀಮ್ ರಚಿಸಿ, ಈ ದಾಳಿಗೆ ಕಾರಣರಾದ ಎಲ್ಲಾ ಭಯೋತ್ಪಾದಕರನ್ನು ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಕೊಲ್ಲಲು ನಿರ್ಧರಿಸಿದರು. ಆದರೆ ಅದಾಗಲೇ ಅವರೆಲ್ಲರೂ ಪ್ರಪಂಚದ ಬೇರೆ ಬೇರೆ ದೇಶಗಳಿಗೆ ಹೋಗಿ ಅಡಗಿದ್ದರು. ಇಸ್ರೇಲ್ ಈ ಎಲ್ಲರನ್ನೂ ಮುಗಿಸಲು ತೆಗೆದುಕೊಂಡಿದ್ದು ಬರೋಬ್ಬರಿ ಇಪ್ಪತ್ತು ವರ್ಷ. ಕಾರ್ಯಾಚರಣೆ ಅಷ್ಟೂ ವರ್ಷ ನಡೆದಿತ್ತು. ಇದು ಯಾವ ಹಾಲಿವುಡ್ ಚಿತ್ರಗಳಿಗಿಂತಲೂ ಕಡಿಮೆ ಇರಲಿಲ್ಲ, ಅಷ್ಟು ರೋಚಕವಾಗಿತ್ತು. ಇಸ್ರೇಲ್ ಹೊಡೆದಿದೆ ಅಂತ ಗೊತ್ತಾಗದಂತೆ ನೋಡಿಕೊಳ್ಳುವುದೂ ಕೂಡ ಮುಖ್ಯ ವಾಗಿತ್ತು. ಇದನ್ನು ‘ ಮ್ಯೂನಿಕ್ ‘ ಅಂತ ಸಿನಿಮಾ ಮಾಡಿದ್ದಾರೆ.

 

1948 ಬ್ರಿಟಿಷರು ಭಾರತ- ಪಾಕ್ ನಂತೇ, ಇಸ್ರೇಲ್- ಪಾಲೆಸ್ಟೈನ್ ವಿಭಜಿಸಿ ಸ್ವಾತಂತ್ರ್ಯ ಕೊಟ್ಟರು. ಇದಕ್ಕೆ ಮೊದಲು ಅಲ್ಲಿ ಜ್ಯೂ ಮತ್ತು ಮುಸ್ಲಿಮರು ಒಟ್ಟಾಗಿಯೇ ಇದ್ದರು.

ಸ್ವಾತಂತ್ರ ಸಿಕ್ಕ ತಕ್ಷಣ ಅಕ್ಕ ಪಕ್ಕದ ಮುಸ್ಲಿಮ ರಾಷ್ಟ್ರಗಳು ಇಸ್ರೇಲ್ ಮೇಲೆ ಆಕ್ರಮಣ ಮಾಡಿದವು. ಹಿಟ್ಲರ್ ಅದಕ್ಕೂ ಮೊದಲು ಇಡೀ ಜಗತ್ತಿನಲ್ಲಿದ್ದ ಒಟ್ಟೂ ಒಂದು ಕೋಟಿ ಹತ್ತು ಲಕ್ಷ ಜ್ಯೂಗಳ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 60 ಲಕ್ಷ ಜ್ಯೂ ಗಳನ್ನು ಕೊಂದಿದ್ದ. . ಈಗ ಅವರ ಒಟ್ಟೂ ಸಂಖ್ಯೆ ಒಂದು ಕೋಟಿ ಇಪ್ಪತ್ತು ಲಕ್ಷ.

ಈ ಯುದ್ಧ ಜ್ಯೂ ಗಳ ಅಳಿವು ಉಳಿವಿನ ಪ್ರಶ್ನೆ ಆಗಿತ್ತು. ಇಸ್ರೇಲ್ ಯುದ್ಧ ಗೆದ್ದಿತು. 1967 ಮತ್ತೆ ಇಸ್ರೇಲ್ ಮೇಲೆ ಆಕ್ರಮಣ, ಮತ್ತೆ ಇಸ್ರೇಲ್ ಗೆಲುವು. ಇಸ್ರೇಲ್ ಯಾವ ಯುದ್ಧವನ್ನೂ ಸೋಲಲೇ ಇಲ್ಲ. ಸೋತಿದ್ದರೆ ಜಗತ್ತಿನಲ್ಲಿ ಜ್ಯೂಗಳು ಉಳಿಯುವುದಿಲ್ಲ ಎಂಬ ಅರಿವೇ ಅವರಿಗೆ ಗೊತ್ತಿತ್ತು. ಬೆಕ್ಕನ್ನು ಕೋಣೆಯಲ್ಲಿ ಕೂಡಿ ಹಾಕಿ ಅದರ ಮೇಲೆ ದೌರ್ಜನ್ಯ ಮಾಡಿದರೆ ಅದೂ ತಿರುಗಿ ಬೀಳುತ್ತದೆ. ಹೇಳಿ ಕೇಳಿ ಇಸ್ರೇಲ್ ಹುಲಿಯ ಜಾತಿ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ದೌರ್ಜನ್ಯಕ್ಕೆ ಒಳಗಾದವರು ಜ್ಯೂಗಳು.

“ನೀವು ನಮ್ಮ ಒಬ್ಬ ಪ್ರೆಜೆಯನ್ನು ಹೊಡೆದರೆ ನಾವು ನಿಮ್ಮ ನೂರು ಜನರನ್ನು ಹೊಡೆಯುತ್ತೇವೆ ” 

ಎರಡನೇ ಮಹಾಯುದ್ಧದ ನಂತರ ತನ್ನ ಗಡಿಯನ್ನು ಯುದ್ಧ ದಲ್ಲಿ ಗೆಲ್ಲುವ ಮೂಲಕ ವಿಸ್ತರಿಸಿದ ಜಗತ್ತಿನ ಏಕೈಕ ರಾಷ್ಟ್ರ ಇಸ್ರೇಲ್.
“ನೀವು ನಮ್ಮ ಒಬ್ಬ ಪ್ರೆಜೆಯನ್ನು ಹೊಡೆದರೆ ನಾವು ನಿಮ್ಮ ನೂರು ಜನರನ್ನು ಹೊಡೆಯುತ್ತೇವೆ ” ಅಂತ ಹೇಳಿ ಮಾಡಿ ತೋರಿಸಿದ ಜಗತ್ತಿನ ಏಕೈಕ ಗಂಡುಗಲಿ ರಾಷ್ಟ್ರ.

ಇಸ್ರೇಲ್ ಮೇಲೆ ಸುತ್ತಲಿನ ದೇಶಗಳು ನೂರಾರು ಬಾರಿ ಭಯೋತ್ಪಾದನಾ ದಾಳಿ ಮಾಡಿದವು. ಎಂಟೆಬ್ಬೆ  ವಿಮಾನ ಅಪಹರಸಿ ಶತ್ರು ರಾಷ್ಟ್ರಕ್ಕೆ ಒಯ್ಯಲಾಯಿತು. ಇಸ್ರೇಲ್ ಕಮಾಂಡೋಗಳು ಅಲ್ಲಿಗೇ ಹೋಗಿ ಭಯೋತ್ಪಾದಕರನ್ನು ಮುಗಿಸಿದರು. ಆ ಕಮಾಂಡೋಗಲ್ಲಿ ಇಸ್ರೇಲ್ ಪ್ರಧಾನಿಯ ಸ್ವಂತ ಅಣ್ಣನಿದ್ದ.

ಪಿಎಲಓ ಲೀಡರ್ ಯಾಸಿರ್ ಅರಾಫತ ರನ್ನು ಇಸ್ರೇಲ್ ಸೇನೆ ಸುತ್ತುವರೆದು ಒಂದು ಬಿಲ್ಡಿಂಗನಲ್ಲಿ ನೀರು ವಿದ್ಯುತ್ ಕಟ್ ಮಾಡಿ ಏಳು ದಿನ ಕೂಡಿಹಾಕಿತ್ತು.ಇಸ್ರೇಲ್ ಆರ್ಥಿಕ ವಾಗಿ ತುಂಬಾ ಮುಂದಿದೆ. ಜಗತ್ತಿನ ಶೇ ಹತ್ತು ಶಸ್ತ್ರ ಗಳು ಇಲ್ಲಿ ತಯಾರಾಗುವವು.

ಇಸ್ರೇಲ್ ಬಳಿ ರಹಸ್ಯ ವಾಗಿ ತಯಾರಾದ ಆಟಮ್ ಬಾಂಬ್. ರಾಸಾಯನಿಕ ಅಸ್ತ್ರ ಇವೆ. ಇಡೀ ಜಗತ್ತಿನಲ್ಲಿ ಶಸ್ತ್ರಾಸ್ತ್ರ ತಯಾರಿಕೆ ಪರೀಕ್ಷೆ ಮಾಡಲು ಒಪ್ಪಂದ ಇದೆ. ಆದರೆ ಪರೀಕ್ಷೆಗೆ ಒಳಪಡಿಸಲಾಗದ ಜಗತ್ತಿನ ಏಕೈಕ ರಾಷ್ಟ್ರ ಇಸ್ರೇಲ್.

ತುಂಬಾ ಹಿಂದೆ ಅಮೆರಿಕ ಇಸ್ರೇಲ್ ಅಣು ಬಾಂಬ್ ತಯಾರಿಕಾ ಘಟಕ ವನ್ನು ಪರೀಕ್ಷೆ ಮಾಡಲು ಹೋಗಿತ್ತು. ಏನೂ ಸಿಗಲಿಲ್ಲ. ಯಾಕೆಂದರೆ ಪರೀಕ್ಷಕರಿಗೆ ನೆಲ ಮಹಡಿ ತೋರಿಸಿ ಯಾಮಾರಿಸಿದರು. ಘಟಕ ಇದ್ದದ್ದು ನೆಲದಿಂದ ಏಳು ಮಹಡಿ ಕೆಳಗೆ. ಈಗ ಅಮೆರಿಕ ಇಸ್ರೇಲ್ ಗೆ ಪ್ರತೀ ವರ್ಷ ಬಿಲಿಯನ್ ಡಾಲರ್ ಕೊಡುತ್ತದೆ.

 

ಅಮೆರಿಕದ ಕೇವಲ ನಾಲ್ಕು ಶೇಕಡಾ ಜ್ಯೂಗಳು ಅಮೆರಿಕದ ಆಯಕಟ್ಟಿನ ಪ್ರಭಾವೀ ಅಧಿಕಾರ ಹೊಂದಿದ್ದಾರೆ. ಜರ್ಮನಿಯಲ್ಲಿ ಅತ್ಯಂತ ಕಡಿಮೆ ಸಂಖ್ಯೆಯಲ್ಲಿರುವ ಜ್ಯೂಗಳು ದೊಡ್ಡ ದೊಡ್ಡ ಅಧಿಕಾರದಲ್ಲಿರುವುದು ಹಿಟ್ಲರನ ಕೋಪಕ್ಕೆ ಕಾರಣವಾಗಿತ್ತು. ಅದಕ್ಕಾಗಿ ಆತ ಜಗತ್ತಿನಲ್ಲಿ ಜ್ಯೂಗಳು ಇರಬಾರದು ಅಂತ ಕೊಂದಿದ್ದು. ಇದಕ್ಕೂ ಮೊದಲು ಮುಸ್ಲಿಮರು ಜ್ಯೂ ಗಳನ್ನು ಕೊಲ್ಲುತ್ತಿದ್ದುದು ಇತಿಹಾಸ. ಆದರೆ ಇಷ್ಟು ಕಡಿಮೆ ಸಂಖ್ಯೆಯ ಜನರು ಪುಟಿದೆದ್ದರು. ಸಂಸ್ಕೃತ ದಂತೆಯೇ ಅವರ ” ಹೀಬ್ರೂ ” ಭಾಷೆ ಸತ್ತು ಹೋಗಿತ್ತು. ಪುರಾತನ ಭಾಷೆಯನ್ನು ಮತ್ತೆ ಜೀವಂತ ಗಳಿಸಿದ ಏಕೈಕ ಜನ ಜ್ಯೂಗಳು.

” ಹೀಬ್ರೂ ” ಭಾಷೆ

ನಿಮಗೆ ಆಚಾರಿ ಅನಿಸಬಹುದು.ಏಕೆಂದರೆ ಜಗತ್ತಿನಲ್ಲಿ ಕೇವಲ ಒಂದು ಕೋಟಿ ಇಪ್ಪತ್ತು ಲಕ್ಷ ಇರುವ ಜ್ಯೂಗಳು ಇಡೀ ಜಗತ್ತಿನ ಮೇಲೆ ಹಿಡಿತ ಸಾಧಿಸಿದ್ದಾರೆ. ಎಷ್ಟು ತುಳಿದರೂ ಮೇಲೆ ಎದ್ದಿದ್ದಾರೆ. ಎಲ್ಲಕ್ಕೂ ಮುಖ್ಯವಾಗಿ ತಮ್ಮ ಭಾಷೆಯಾದ ಹೀಬ್ರೂ ವನ್ನು ಮತ್ತೆ ಕಲಿತು ಅದರಲ್ಲೇ ಮಾತನಾಡುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…

  • ಸುದ್ದಿ

    ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!

    ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…

  • ಸಂಬಂಧ

    ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!ಮುಂದೆ ಓದಿ ಶಾಕ್ ಆಗ್ತೀರಾ…

    ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…

  • ಸರ್ಕಾರದ ಯೋಜನೆಗಳು

    ಈಗ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಮಾತ್ರವಲ್ಲ ಬಸ್, ರೈಲು, ವಿಮಾನ ಟಿಕೆಟ್ ಸಿಗುತ್ತೆ…!ತಿಳಿಯಲು ಇದನ್ನು ಓದಿ..

    ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.