ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.
ಚೀನಾದಲ್ಲಿ ಕಾಂಕ್ರೀಟ್ ಕಟ್ಟಡ, ಕೈಗಾರಿಕೆಗಳು ಹೆಚ್ಚಾಗಿ ಮಾಲಿನ್ಯ ಜಾಸ್ತಿಯಾಗುತ್ತಿದೆ. ಹೀಗಾಗಿ ವಿಶ್ವದ ಮೊದಲ ಫಾರೆಸ್ಟ್ ಸಿಟಿಯ ನಿರ್ಮಾಣಕ್ಕೆ ಚೀನಾ ಕೈ ಹಾಕಿದ್ದು ಕಾಮಗಾರಿಗಳು ಆರಂಭಗೊಂಡಿದೆ.
ಇದು ನಿರ್ಮಾಣ ಆಗುತ್ತಿರುವುದಾದರೂ ಎಲ್ಲಿ.
ಚೀನಾದ ಗುವಾಂಗ್ಕ್ಸಿ ಪ್ರಾಂತ್ಯದ ಲಿಝೌನಲ್ಲಿ ಫಾರೆಸ್ಟ್ ಸಿಟಿ ನಿರ್ಮಾಣಕ್ಕೆ ಯೋಜನೆಯನ್ನು ರೂಪಿಸಲಾಗಿದೆ. ಸುಮಾರು 30,000 ಜನರು ಇಲ್ಲಿ ವಾಸವಾಗುವಂತೆ ಈ ಸಿಟಿ ನಿರ್ಮಾಣವಾಗಲಿದೆ.
ಇದರ ವಿಶೇಷತೆ ಏನು ಗೊತ್ತಾ:-
100ಕ್ಕೂ ಅಧಿಕ ಜಾತಿಯ ಒಟ್ಟು 10 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ಇಲ್ಲಿ ನೆಡಲು ಉದ್ದೇಶಿಸಲಾಗಿದೆ. ಈ ಎಲ್ಲ ಸಸಿಗಳು ಒಟ್ಟು 10,000 ಟನ್ಗತಳಷ್ಟು ಇಂಗಾಲದ ಡೈ ಆಕ್ಸೈಡ್ ಮತ್ತು 57 ಟನ್ ಮಾಲಿನ್ಯಕಾರಕಗಳನ್ನು ಹೀರಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ವಾರ್ಷಿಕವಾಗಿ ಈ 10 ಲಕ್ಷ ಮರಗಳಿಂದ ಸುಮಾರು 900 ಟನ್ಗಳಳಷ್ಟು ಆಮ್ಲಜನಕ ಬಿಡುಗಡೆಯಾಗುವ ಸಾಧ್ಯತೆಯಿದೆ.
ಈ ಫಾರೆಸ್ಟ್ ಸಿಟಿಯಲ್ಲಿ ನಿರ್ಮಾಣವಾಗುವ ಮನೆಯಲ್ಲಿಯೂ ಮರಗಳನ್ನೂ ಬೆಳೆಸುವುದಕ್ಕೆ ಯೋಜನೆ ರೂಪಿಸಲಾಗಿದೆ. ಈ ಸಿಟಿಯಲ್ಲಿ ವೇಗವಾಗಿ ಓಡುವ ರೈಲು, ಕಾರುಗಳು ಎಲ್ಲವೂ ಇರುತ್ತೆ. ಈ ನಗರದಲ್ಲಿ ವಿದ್ಯುತ್ಗೆ ಸೋಲಾರ್ ಶಕ್ತಿ ಬಳಕೆಯಾದರೆ ಜನರು ಎಲೆಕ್ಟ್ರಿಕ್ ಕಾರುಗಳನ್ನು ಬಳಸಲಿದ್ದಾರೆ.
ಒಟ್ಟಿನಲ್ಲಿ 175 ಹೆಕ್ಟೇರ್ ಪ್ರದೇಶದಲ್ಲಿ ಈ ಫಾರೆಸ್ಟ್ ಸಿಟಿಯನ್ನು ನಿರ್ಮಾಣವಾಗುತ್ತಿದ್ದು, ಈ ಯೋಜನೆ 2020ಕ್ಕೆ ಪೂರ್ಣಗೊಳ್ಳಲಿದೆ. ಪೂರ್ಣಗೊಂಡ ಬಳಿಕ ವಿಶ್ವದ ಮೊದಲ ಹಸಿರು ನಗರವನ್ನು ನಿರ್ಮಿಸಿದ ದೇಶ ಎಂಬ ಹೆಗ್ಗಳಿಕೆಗೆ ಚೀನಾ ಪಾತ್ರವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…