ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

ಹೌದು, ಅವನೇ ಇಂಡೋನೇಷ್ಯಾದ ಹದಿಹರೆಯದ 14 ವರ್ಷದ ಹುಡುಗ ಅಕ್ಮಲ್.ಇವನು ಮೊಟ್ಟೆ ಇಡುತ್ತಿರುವ ದೃಶ್ಯಗಳು ಕ್ಯಾಮರಾದಲ್ಲಿ ರೆಕಾರ್ಡ್ ಆಗಿವೆ. 2016 ರಿಂದ ಮೊಟ್ಟೆಗಳನ್ನು ಹಾಕ್ತಯಿದ್ದಾನೆ ಎಂದು ಅವನ ಕುಟುಂಬದವರು ಹೇಳಿದ್ದಾರೆ. ಅವನ ಕುಟುಂಬದವರು ಹೇಳುವ ಪ್ರಕಾರ ಇದುವರೆಗೂ 20 ಮೊಟ್ಟೆ ಇಟ್ಟಿದ್ದಾನಂತೆ.

ಈ ಮೊಟ್ಟೆಗಳು ತೇಟ್ ಕೋಳಿ ಮೊಟ್ಟೆಗಳಂತೆ ಇದ್ದು, ಬಿಳಿಯ ಬಣ್ಣದ್ದಾಗಿವೆ.ಈ ಮೊಟ್ಟೆಗಳನ್ನು ಹಾಕುವ ಸಮಯದಲ್ಲಿ ಈ ಬಾಲಕನಿಗೆ ಹೊಟ್ಟೆ ನೋವು ಬರುತ್ತದಂತೆ.ಅವನು 2 ವರ್ಷದಿಂದ 20 ಮೊಟ್ಟೆಗಳನ್ನು ಇಟ್ಟಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ. ಈ ಬಾಲಕ ಮೊಟ್ಟೆ ಇಡುತ್ತಿರುವ ದೃಶ್ಯವನ್ನು ವೈದ್ಯರೇ ಕಣ್ಣಾರೆ ನೋಡಿದ್ದು, ಇದು ವೈದ್ಯಲೋಕಕ್ಕೆ ನಂಬಲಾರದ ಅಚ್ಚರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಾಲಕನ ತಂದೆ ಹೇಳುವ ಪ್ರಕಾರ, ಮೊದಲಿಗೆ ಇಟ್ಟ ಮೊಟ್ಟೆ ಒಳಗಡೆ ಬಿಳಿಯಾಗಿರಲಿಲ್ಲ, ಅದರೆ ಎಲ್ಲಾ ಹರಿಶಿನ ಬಣ್ಣದಲ್ಲಿತ್ತು.ಒಂದು ತಿಂಗಳ ನಂತರ ಮತ್ತೊಂದು ಮೊಟ್ಟೆ ಹೊಡೆದಾಗ ಅದರ ಒಳಗಡೆ ಎಲ್ಲಾ ಬಿಳಿಯ ಬಣ್ಣದಲ್ಲಿತ್ತು,ಹರಿಶಿಣ ಬಣ್ಣದಲ್ಲಿ ಇರಲಿಲ್ಲ, ಎಂದು ಹೇಳಿದ್ದಾರೆ.

ವೈದ್ಯರ ಸಮ್ಮುಕದಲ್ಲೇ ಈ ಬಾಲಕ ಮೊಟ್ಟೆಗಳನ್ನು ಇಟ್ಟಿದ್ದು, ವೈದ್ಯರ ಪ್ರಕಾರ ಮನುಷ್ಯನ ದೇಹದಲ್ಲಿ ಕೋಳಿ ಇದುವ ತರದ ಮೊಟ್ಟೆಗಳು ಬೆಳೆಯೋದಕ್ಕೆ ಸಾಧ್ಯ ಇಲ್ ,ಆದರೆ ಇದು ಒಂದು ರೀತಿಯಲ್ಲಿ ಅಚ್ಚರಿಯಾಗಿದ್ದರೂ ವೈದ್ಯಲೋಕಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…