ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

ಹೌದು, ಅವನೇ ಇಂಡೋನೇಷ್ಯಾದ ಹದಿಹರೆಯದ 14 ವರ್ಷದ ಹುಡುಗ ಅಕ್ಮಲ್.ಇವನು ಮೊಟ್ಟೆ ಇಡುತ್ತಿರುವ ದೃಶ್ಯಗಳು ಕ್ಯಾಮರಾದಲ್ಲಿ ರೆಕಾರ್ಡ್ ಆಗಿವೆ. 2016 ರಿಂದ ಮೊಟ್ಟೆಗಳನ್ನು ಹಾಕ್ತಯಿದ್ದಾನೆ ಎಂದು ಅವನ ಕುಟುಂಬದವರು ಹೇಳಿದ್ದಾರೆ. ಅವನ ಕುಟುಂಬದವರು ಹೇಳುವ ಪ್ರಕಾರ ಇದುವರೆಗೂ 20 ಮೊಟ್ಟೆ ಇಟ್ಟಿದ್ದಾನಂತೆ.

ಈ ಮೊಟ್ಟೆಗಳು ತೇಟ್ ಕೋಳಿ ಮೊಟ್ಟೆಗಳಂತೆ ಇದ್ದು, ಬಿಳಿಯ ಬಣ್ಣದ್ದಾಗಿವೆ.ಈ ಮೊಟ್ಟೆಗಳನ್ನು ಹಾಕುವ ಸಮಯದಲ್ಲಿ ಈ ಬಾಲಕನಿಗೆ ಹೊಟ್ಟೆ ನೋವು ಬರುತ್ತದಂತೆ.ಅವನು 2 ವರ್ಷದಿಂದ 20 ಮೊಟ್ಟೆಗಳನ್ನು ಇಟ್ಟಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ. ಈ ಬಾಲಕ ಮೊಟ್ಟೆ ಇಡುತ್ತಿರುವ ದೃಶ್ಯವನ್ನು ವೈದ್ಯರೇ ಕಣ್ಣಾರೆ ನೋಡಿದ್ದು, ಇದು ವೈದ್ಯಲೋಕಕ್ಕೆ ನಂಬಲಾರದ ಅಚ್ಚರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಾಲಕನ ತಂದೆ ಹೇಳುವ ಪ್ರಕಾರ, ಮೊದಲಿಗೆ ಇಟ್ಟ ಮೊಟ್ಟೆ ಒಳಗಡೆ ಬಿಳಿಯಾಗಿರಲಿಲ್ಲ, ಅದರೆ ಎಲ್ಲಾ ಹರಿಶಿನ ಬಣ್ಣದಲ್ಲಿತ್ತು.ಒಂದು ತಿಂಗಳ ನಂತರ ಮತ್ತೊಂದು ಮೊಟ್ಟೆ ಹೊಡೆದಾಗ ಅದರ ಒಳಗಡೆ ಎಲ್ಲಾ ಬಿಳಿಯ ಬಣ್ಣದಲ್ಲಿತ್ತು,ಹರಿಶಿಣ ಬಣ್ಣದಲ್ಲಿ ಇರಲಿಲ್ಲ, ಎಂದು ಹೇಳಿದ್ದಾರೆ.

ವೈದ್ಯರ ಸಮ್ಮುಕದಲ್ಲೇ ಈ ಬಾಲಕ ಮೊಟ್ಟೆಗಳನ್ನು ಇಟ್ಟಿದ್ದು, ವೈದ್ಯರ ಪ್ರಕಾರ ಮನುಷ್ಯನ ದೇಹದಲ್ಲಿ ಕೋಳಿ ಇದುವ ತರದ ಮೊಟ್ಟೆಗಳು ಬೆಳೆಯೋದಕ್ಕೆ ಸಾಧ್ಯ ಇಲ್ ,ಆದರೆ ಇದು ಒಂದು ರೀತಿಯಲ್ಲಿ ಅಚ್ಚರಿಯಾಗಿದ್ದರೂ ವೈದ್ಯಲೋಕಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.
ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…