ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

ಹೌದು, ಅವನೇ ಇಂಡೋನೇಷ್ಯಾದ ಹದಿಹರೆಯದ 14 ವರ್ಷದ ಹುಡುಗ ಅಕ್ಮಲ್.ಇವನು ಮೊಟ್ಟೆ ಇಡುತ್ತಿರುವ ದೃಶ್ಯಗಳು ಕ್ಯಾಮರಾದಲ್ಲಿ ರೆಕಾರ್ಡ್ ಆಗಿವೆ. 2016 ರಿಂದ ಮೊಟ್ಟೆಗಳನ್ನು ಹಾಕ್ತಯಿದ್ದಾನೆ ಎಂದು ಅವನ ಕುಟುಂಬದವರು ಹೇಳಿದ್ದಾರೆ. ಅವನ ಕುಟುಂಬದವರು ಹೇಳುವ ಪ್ರಕಾರ ಇದುವರೆಗೂ 20 ಮೊಟ್ಟೆ ಇಟ್ಟಿದ್ದಾನಂತೆ.

ಈ ಮೊಟ್ಟೆಗಳು ತೇಟ್ ಕೋಳಿ ಮೊಟ್ಟೆಗಳಂತೆ ಇದ್ದು, ಬಿಳಿಯ ಬಣ್ಣದ್ದಾಗಿವೆ.ಈ ಮೊಟ್ಟೆಗಳನ್ನು ಹಾಕುವ ಸಮಯದಲ್ಲಿ ಈ ಬಾಲಕನಿಗೆ ಹೊಟ್ಟೆ ನೋವು ಬರುತ್ತದಂತೆ.ಅವನು 2 ವರ್ಷದಿಂದ 20 ಮೊಟ್ಟೆಗಳನ್ನು ಇಟ್ಟಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ. ಈ ಬಾಲಕ ಮೊಟ್ಟೆ ಇಡುತ್ತಿರುವ ದೃಶ್ಯವನ್ನು ವೈದ್ಯರೇ ಕಣ್ಣಾರೆ ನೋಡಿದ್ದು, ಇದು ವೈದ್ಯಲೋಕಕ್ಕೆ ನಂಬಲಾರದ ಅಚ್ಚರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಾಲಕನ ತಂದೆ ಹೇಳುವ ಪ್ರಕಾರ, ಮೊದಲಿಗೆ ಇಟ್ಟ ಮೊಟ್ಟೆ ಒಳಗಡೆ ಬಿಳಿಯಾಗಿರಲಿಲ್ಲ, ಅದರೆ ಎಲ್ಲಾ ಹರಿಶಿನ ಬಣ್ಣದಲ್ಲಿತ್ತು.ಒಂದು ತಿಂಗಳ ನಂತರ ಮತ್ತೊಂದು ಮೊಟ್ಟೆ ಹೊಡೆದಾಗ ಅದರ ಒಳಗಡೆ ಎಲ್ಲಾ ಬಿಳಿಯ ಬಣ್ಣದಲ್ಲಿತ್ತು,ಹರಿಶಿಣ ಬಣ್ಣದಲ್ಲಿ ಇರಲಿಲ್ಲ, ಎಂದು ಹೇಳಿದ್ದಾರೆ.

ವೈದ್ಯರ ಸಮ್ಮುಕದಲ್ಲೇ ಈ ಬಾಲಕ ಮೊಟ್ಟೆಗಳನ್ನು ಇಟ್ಟಿದ್ದು, ವೈದ್ಯರ ಪ್ರಕಾರ ಮನುಷ್ಯನ ದೇಹದಲ್ಲಿ ಕೋಳಿ ಇದುವ ತರದ ಮೊಟ್ಟೆಗಳು ಬೆಳೆಯೋದಕ್ಕೆ ಸಾಧ್ಯ ಇಲ್ ,ಆದರೆ ಇದು ಒಂದು ರೀತಿಯಲ್ಲಿ ಅಚ್ಚರಿಯಾಗಿದ್ದರೂ ವೈದ್ಯಲೋಕಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…