ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

ಹೌದು, ಅವನೇ ಇಂಡೋನೇಷ್ಯಾದ ಹದಿಹರೆಯದ 14 ವರ್ಷದ ಹುಡುಗ ಅಕ್ಮಲ್.ಇವನು ಮೊಟ್ಟೆ ಇಡುತ್ತಿರುವ ದೃಶ್ಯಗಳು ಕ್ಯಾಮರಾದಲ್ಲಿ ರೆಕಾರ್ಡ್ ಆಗಿವೆ. 2016 ರಿಂದ ಮೊಟ್ಟೆಗಳನ್ನು ಹಾಕ್ತಯಿದ್ದಾನೆ ಎಂದು ಅವನ ಕುಟುಂಬದವರು ಹೇಳಿದ್ದಾರೆ. ಅವನ ಕುಟುಂಬದವರು ಹೇಳುವ ಪ್ರಕಾರ ಇದುವರೆಗೂ 20 ಮೊಟ್ಟೆ ಇಟ್ಟಿದ್ದಾನಂತೆ.

ಈ ಮೊಟ್ಟೆಗಳು ತೇಟ್ ಕೋಳಿ ಮೊಟ್ಟೆಗಳಂತೆ ಇದ್ದು, ಬಿಳಿಯ ಬಣ್ಣದ್ದಾಗಿವೆ.ಈ ಮೊಟ್ಟೆಗಳನ್ನು ಹಾಕುವ ಸಮಯದಲ್ಲಿ ಈ ಬಾಲಕನಿಗೆ ಹೊಟ್ಟೆ ನೋವು ಬರುತ್ತದಂತೆ.ಅವನು 2 ವರ್ಷದಿಂದ 20 ಮೊಟ್ಟೆಗಳನ್ನು ಇಟ್ಟಿದ್ದಾನೆ ಎಂದು ಕುಟುಂಬದವರು ಹೇಳಿದ್ದಾರೆ. ಈ ಬಾಲಕ ಮೊಟ್ಟೆ ಇಡುತ್ತಿರುವ ದೃಶ್ಯವನ್ನು ವೈದ್ಯರೇ ಕಣ್ಣಾರೆ ನೋಡಿದ್ದು, ಇದು ವೈದ್ಯಲೋಕಕ್ಕೆ ನಂಬಲಾರದ ಅಚ್ಚರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಾಲಕನ ತಂದೆ ಹೇಳುವ ಪ್ರಕಾರ, ಮೊದಲಿಗೆ ಇಟ್ಟ ಮೊಟ್ಟೆ ಒಳಗಡೆ ಬಿಳಿಯಾಗಿರಲಿಲ್ಲ, ಅದರೆ ಎಲ್ಲಾ ಹರಿಶಿನ ಬಣ್ಣದಲ್ಲಿತ್ತು.ಒಂದು ತಿಂಗಳ ನಂತರ ಮತ್ತೊಂದು ಮೊಟ್ಟೆ ಹೊಡೆದಾಗ ಅದರ ಒಳಗಡೆ ಎಲ್ಲಾ ಬಿಳಿಯ ಬಣ್ಣದಲ್ಲಿತ್ತು,ಹರಿಶಿಣ ಬಣ್ಣದಲ್ಲಿ ಇರಲಿಲ್ಲ, ಎಂದು ಹೇಳಿದ್ದಾರೆ.

ವೈದ್ಯರ ಸಮ್ಮುಕದಲ್ಲೇ ಈ ಬಾಲಕ ಮೊಟ್ಟೆಗಳನ್ನು ಇಟ್ಟಿದ್ದು, ವೈದ್ಯರ ಪ್ರಕಾರ ಮನುಷ್ಯನ ದೇಹದಲ್ಲಿ ಕೋಳಿ ಇದುವ ತರದ ಮೊಟ್ಟೆಗಳು ಬೆಳೆಯೋದಕ್ಕೆ ಸಾಧ್ಯ ಇಲ್ ,ಆದರೆ ಇದು ಒಂದು ರೀತಿಯಲ್ಲಿ ಅಚ್ಚರಿಯಾಗಿದ್ದರೂ ವೈದ್ಯಲೋಕಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…