ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಹೊಸ ವರ್ಷಕ್ಕೆ ಇನ್ನೆರೆಡೇ ದಿನ ಬಾಕಿ ಇದೆ. ಹೊಸ ವರ್ಷದ ಪಾರ್ಟಿಗೆ ಎಲ್ಲ ತಯಾರಿ ಶುರುವಾಗಿದೆ. ಡ್ರೆಸ್, ಆಹಾರ, ಪಾರ್ಟಿ ಹಾಲ್ ಎಲ್ಲ ಬುಕ್ ಆಗ್ತಿದೆ. ಎಲ್ಲವೂ ಪರ್ಫೆಕ್ಟ್ ಆಗಿರಬೇಕೆನ್ನುವವರು ಫೋಟೋಗ್ರಫಿ ಬಗ್ಗೆಯೂ ಹೆಚ್ಚು ಗಮನ ನೀಡಬೇಕಾಗುತ್ತದೆ. ಪಾರ್ಟಿ ಎಂಜಾಯ್ ಮಾಡಿದ ಫೋಟೋ ಚೆನ್ನಾಗಿ ಬರಲಿಲ್ಲವೆಂದ್ರೆ ಮೂಡ್ ಹಾಳಾಗೋದು ನಿಶ್ಚಿತ. ಹಾಗಾಗಿ ಸೆಲ್ಫಿ ತೆಗೆಯುವ ಮುನ್ನ ಕೆಲವೊಂದು ವಿಷ್ಯದ ಬಗ್ಗೆ ಗಮನವಿರಲಿ.
ಈ ಮಧ್ಯೆ ನಡೆದ ಸಂಶೋಧನೆಯೊಂದು ಸೆಲ್ಫಿಯನ್ನು ಮಾನಸಿಕ ಸಮಸ್ಯೆ ಎಂದು ಘೋಷಣೆ ಮಾಡಿದೆ. ಯುಕೆ ನ ನಾಟ್ಟಿಂಗ್ಹ್ಯಾಮ್ ಟ್ರೆಂಟ್ ಯುನಿವರ್ಸಿಟಿ ಮಧುರೈನ ತ್ಯಾಗರಾಜ್ ಮ್ಯಾನೇಜ್ಮೆಂಟ್ ಸ್ಕೂಲ್ನಲ್ಲಿ ಈ ಅಧ್ಯಯನ ನಡೆಸಿದೆ.
ಅಗತ್ಯಕ್ಕಿಂತ ಹೆಚ್ಚು ಸೆಲ್ಫಿ ತೆಗೆಯುವುದು ಹಾಗೂ ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕುವುದು ಒಂದು ರೋಗ. ಇದನ್ನು ಸೆಲ್ಫಿಟಿಸ್ ಎಂದು ಕರೆಯಲಾಗುತ್ತದೆ. ಸೆಲ್ಫಿಟಿಸ್ ಅನೇಕ ವರ್ಷಗಳಿಂದ ಕೇಳಿ ಬರ್ತಿರುವ ಶಬ್ಧ. ಆದ್ರೆ ಇದಕ್ಕೆ ತಜ್ಞರು ಈಗ ಮಾನಸಿಕ ರೋಗದ ರೂಪ ನೀಡಿದ್ದಾರೆ.
ಸಂಶೋಧನೆ ಇದನ್ನು ಸೆಲ್ಫಿಟಿಸ್ ಬಿಹೇವಿಯರ್ ಸ್ಕೇಲ್ ಎಂದು ಕರೆದಿದೆ. ಇದ್ರಲ್ಲಿ ಮೂರು ಹಂತವಿರುತ್ತದೆ. ಆರಂಭದಲ್ಲಿ ಈ ರೋಗಿಗಳು ದಿನದಲ್ಲಿ ಮೂರು ಬಾರಿ ಮಾತ್ರ ಫೋಟೋ ತೆಗೆಯುತ್ತಾರೆ. ಆದ್ರೆ ಸಾಮಾಜಿಕ ಜಾಲತಾಣಕ್ಕೆ ಹಾಕುವುದಿಲ್ಲ. ಎರಡನೇ ಹಂತದಲ್ಲಿ ಸೆಲ್ಫಿ ತೆಗೆಯುವ ಪ್ರಮಾಣ ಹೆಚ್ಚಾಗುವ ಜೊತೆಗೆ ಸಾಮಾಜಿಕ ಜಾಲತಾಣಕ್ಕೆ ಫೋಟೋ ಹಾಕುವ ಪ್ರಕ್ರಿಯೆ ಶುರುವಾಗುತ್ತದೆ. ದಿನದಲ್ಲಿ ಹೆಚ್ಚೆಚ್ಚು ಫೋಟೋ ಹಾಕಲು ಮನಸ್ಸು ಹಾತೊರೆಯುತ್ತದೆ. ಈ ಕ್ರಿಯೆ ಮಿತಿ ಮೀರಿದಲ್ಲಿ ಅದನ್ನು ಕೊನೆಯ ಹಂತವೆಂದು ಪರಿಗಣಿಸಲಾಗುತ್ತದೆ.
ಸೆಲ್ಫಿ ಹುಚ್ಚಿಗೆ ಬಲಿಯಾಗುತ್ತಿರುವ ಪ್ರಕರಣವನ್ನು ಅನೇಕ ದೇಶಗಳು ಗಂಭೀರವಾಗಿ ತೆಗೆದುಕೊಂಡಿವೆ. ಈ ಬಗ್ಗೆ ಅನೇಕ ಜಾಗೃತಿಗಳು ನಡೆಯುತ್ತಿವೆ. ಆದ್ರೆ ಅಷ್ಟೊಂದು ಸೆಲ್ಫಿ ಹುಚ್ಚಿಗೆ ಸರಿಯಾದ ಕಾರಣ ಪತ್ತೆಯಾಗಿಲ್ಲ. ಆತ್ಮವಿಶ್ವಾಸದ ಕೊರತೆ, ಗಮನ ಸೆಳೆಯಲು, ಬೇರೆಯವರಿಗಿಂತ ಮುಂದಿರಲು ಬಯಸುವವರು ಈ ಹುಚ್ಚು ಹಚ್ಚಿಕೊಳ್ತಾರೆ ಎಂದು ನಂಬಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…