ಗ್ಯಾಜೆಟ್

ಇದು ಸೆಲ್ಫಿ ಯುಗ,ಸೆಲ್ಫಿ ತೆಗೆಯುವ ಮುನ್ನ ಈ ಸುದ್ದಿಯನ್ನು ಓದಿ…

129

ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

ಹೊಸ ವರ್ಷಕ್ಕೆ ಇನ್ನೆರೆಡೇ ದಿನ ಬಾಕಿ ಇದೆ. ಹೊಸ ವರ್ಷದ ಪಾರ್ಟಿಗೆ ಎಲ್ಲ ತಯಾರಿ ಶುರುವಾಗಿದೆ. ಡ್ರೆಸ್, ಆಹಾರ, ಪಾರ್ಟಿ ಹಾಲ್ ಎಲ್ಲ ಬುಕ್ ಆಗ್ತಿದೆ. ಎಲ್ಲವೂ ಪರ್ಫೆಕ್ಟ್ ಆಗಿರಬೇಕೆನ್ನುವವರು ಫೋಟೋಗ್ರಫಿ ಬಗ್ಗೆಯೂ ಹೆಚ್ಚು ಗಮನ ನೀಡಬೇಕಾಗುತ್ತದೆ. ಪಾರ್ಟಿ ಎಂಜಾಯ್ ಮಾಡಿದ ಫೋಟೋ ಚೆನ್ನಾಗಿ ಬರಲಿಲ್ಲವೆಂದ್ರೆ ಮೂಡ್ ಹಾಳಾಗೋದು ನಿಶ್ಚಿತ. ಹಾಗಾಗಿ ಸೆಲ್ಫಿ ತೆಗೆಯುವ ಮುನ್ನ ಕೆಲವೊಂದು ವಿಷ್ಯದ ಬಗ್ಗೆ ಗಮನವಿರಲಿ.

ಈ ಮಧ್ಯೆ ನಡೆದ ಸಂಶೋಧನೆಯೊಂದು ಸೆಲ್ಫಿಯನ್ನು ಮಾನಸಿಕ ಸಮಸ್ಯೆ ಎಂದು ಘೋಷಣೆ ಮಾಡಿದೆ. ಯುಕೆ ನ ನಾಟ್ಟಿಂಗ್ಹ್ಯಾಮ್ ಟ್ರೆಂಟ್ ಯುನಿವರ್ಸಿಟಿ ಮಧುರೈನ ತ್ಯಾಗರಾಜ್ ಮ್ಯಾನೇಜ್ಮೆಂಟ್ ಸ್ಕೂಲ್ನಲ್ಲಿ ಈ ಅಧ್ಯಯನ ನಡೆಸಿದೆ.

ಅಗತ್ಯಕ್ಕಿಂತ ಹೆಚ್ಚು ಸೆಲ್ಫಿ ತೆಗೆಯುವುದು ಹಾಗೂ ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕುವುದು ಒಂದು ರೋಗ. ಇದನ್ನು ಸೆಲ್ಫಿಟಿಸ್ ಎಂದು ಕರೆಯಲಾಗುತ್ತದೆ. ಸೆಲ್ಫಿಟಿಸ್ ಅನೇಕ ವರ್ಷಗಳಿಂದ ಕೇಳಿ ಬರ್ತಿರುವ ಶಬ್ಧ. ಆದ್ರೆ ಇದಕ್ಕೆ ತಜ್ಞರು ಈಗ ಮಾನಸಿಕ ರೋಗದ ರೂಪ ನೀಡಿದ್ದಾರೆ.

ಸಂಶೋಧನೆ ಇದನ್ನು ಸೆಲ್ಫಿಟಿಸ್ ಬಿಹೇವಿಯರ್ ಸ್ಕೇಲ್ ಎಂದು ಕರೆದಿದೆ. ಇದ್ರಲ್ಲಿ ಮೂರು ಹಂತವಿರುತ್ತದೆ. ಆರಂಭದಲ್ಲಿ ಈ ರೋಗಿಗಳು ದಿನದಲ್ಲಿ ಮೂರು ಬಾರಿ ಮಾತ್ರ ಫೋಟೋ ತೆಗೆಯುತ್ತಾರೆ. ಆದ್ರೆ ಸಾಮಾಜಿಕ ಜಾಲತಾಣಕ್ಕೆ ಹಾಕುವುದಿಲ್ಲ. ಎರಡನೇ ಹಂತದಲ್ಲಿ ಸೆಲ್ಫಿ ತೆಗೆಯುವ ಪ್ರಮಾಣ ಹೆಚ್ಚಾಗುವ ಜೊತೆಗೆ ಸಾಮಾಜಿಕ ಜಾಲತಾಣಕ್ಕೆ ಫೋಟೋ ಹಾಕುವ ಪ್ರಕ್ರಿಯೆ ಶುರುವಾಗುತ್ತದೆ. ದಿನದಲ್ಲಿ ಹೆಚ್ಚೆಚ್ಚು ಫೋಟೋ ಹಾಕಲು ಮನಸ್ಸು ಹಾತೊರೆಯುತ್ತದೆ. ಈ ಕ್ರಿಯೆ ಮಿತಿ ಮೀರಿದಲ್ಲಿ ಅದನ್ನು ಕೊನೆಯ ಹಂತವೆಂದು ಪರಿಗಣಿಸಲಾಗುತ್ತದೆ.

ಸೆಲ್ಫಿ ಹುಚ್ಚಿಗೆ ಬಲಿಯಾಗುತ್ತಿರುವ ಪ್ರಕರಣವನ್ನು ಅನೇಕ ದೇಶಗಳು ಗಂಭೀರವಾಗಿ ತೆಗೆದುಕೊಂಡಿವೆ. ಈ ಬಗ್ಗೆ ಅನೇಕ ಜಾಗೃತಿಗಳು ನಡೆಯುತ್ತಿವೆ. ಆದ್ರೆ ಅಷ್ಟೊಂದು ಸೆಲ್ಫಿ ಹುಚ್ಚಿಗೆ ಸರಿಯಾದ ಕಾರಣ ಪತ್ತೆಯಾಗಿಲ್ಲ. ಆತ್ಮವಿಶ್ವಾಸದ ಕೊರತೆ, ಗಮನ ಸೆಳೆಯಲು, ಬೇರೆಯವರಿಗಿಂತ ಮುಂದಿರಲು ಬಯಸುವವರು ಈ ಹುಚ್ಚು ಹಚ್ಚಿಕೊಳ್ತಾರೆ ಎಂದು ನಂಬಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…

  • ಸಿನಿಮಾ

    ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

    ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಮನರಂಜನೆ

    ವೀಕ್ಷಕರಿಗೆ ಸಿಹಿ ಸುದ್ದಿ ನೀಡಿದ ಜೊತೆ ಜೊತೆಯಲಿ ತಂಡ;ಇನ್ಮುಂದೆ ಅರ್ಧ ಗಂಟೆಯಲ್ಲ, 1ಗಂಟೆ‌ ಪ್ರಸಾರವಾಗಲಿದೆ? ಯಾಕೆ ಗೊತ್ತಾ?

    ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಆರೋಗ್ಯ

    ಈ ನುಗ್ಗೆ ಎಲೆಗಳ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು  ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್‌ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…