ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಹೊಸ ವರ್ಷಕ್ಕೆ ಇನ್ನೆರೆಡೇ ದಿನ ಬಾಕಿ ಇದೆ. ಹೊಸ ವರ್ಷದ ಪಾರ್ಟಿಗೆ ಎಲ್ಲ ತಯಾರಿ ಶುರುವಾಗಿದೆ. ಡ್ರೆಸ್, ಆಹಾರ, ಪಾರ್ಟಿ ಹಾಲ್ ಎಲ್ಲ ಬುಕ್ ಆಗ್ತಿದೆ. ಎಲ್ಲವೂ ಪರ್ಫೆಕ್ಟ್ ಆಗಿರಬೇಕೆನ್ನುವವರು ಫೋಟೋಗ್ರಫಿ ಬಗ್ಗೆಯೂ ಹೆಚ್ಚು ಗಮನ ನೀಡಬೇಕಾಗುತ್ತದೆ. ಪಾರ್ಟಿ ಎಂಜಾಯ್ ಮಾಡಿದ ಫೋಟೋ ಚೆನ್ನಾಗಿ ಬರಲಿಲ್ಲವೆಂದ್ರೆ ಮೂಡ್ ಹಾಳಾಗೋದು ನಿಶ್ಚಿತ. ಹಾಗಾಗಿ ಸೆಲ್ಫಿ ತೆಗೆಯುವ ಮುನ್ನ ಕೆಲವೊಂದು ವಿಷ್ಯದ ಬಗ್ಗೆ ಗಮನವಿರಲಿ.
ಈ ಮಧ್ಯೆ ನಡೆದ ಸಂಶೋಧನೆಯೊಂದು ಸೆಲ್ಫಿಯನ್ನು ಮಾನಸಿಕ ಸಮಸ್ಯೆ ಎಂದು ಘೋಷಣೆ ಮಾಡಿದೆ. ಯುಕೆ ನ ನಾಟ್ಟಿಂಗ್ಹ್ಯಾಮ್ ಟ್ರೆಂಟ್ ಯುನಿವರ್ಸಿಟಿ ಮಧುರೈನ ತ್ಯಾಗರಾಜ್ ಮ್ಯಾನೇಜ್ಮೆಂಟ್ ಸ್ಕೂಲ್ನಲ್ಲಿ ಈ ಅಧ್ಯಯನ ನಡೆಸಿದೆ.
ಅಗತ್ಯಕ್ಕಿಂತ ಹೆಚ್ಚು ಸೆಲ್ಫಿ ತೆಗೆಯುವುದು ಹಾಗೂ ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕುವುದು ಒಂದು ರೋಗ. ಇದನ್ನು ಸೆಲ್ಫಿಟಿಸ್ ಎಂದು ಕರೆಯಲಾಗುತ್ತದೆ. ಸೆಲ್ಫಿಟಿಸ್ ಅನೇಕ ವರ್ಷಗಳಿಂದ ಕೇಳಿ ಬರ್ತಿರುವ ಶಬ್ಧ. ಆದ್ರೆ ಇದಕ್ಕೆ ತಜ್ಞರು ಈಗ ಮಾನಸಿಕ ರೋಗದ ರೂಪ ನೀಡಿದ್ದಾರೆ.
ಸಂಶೋಧನೆ ಇದನ್ನು ಸೆಲ್ಫಿಟಿಸ್ ಬಿಹೇವಿಯರ್ ಸ್ಕೇಲ್ ಎಂದು ಕರೆದಿದೆ. ಇದ್ರಲ್ಲಿ ಮೂರು ಹಂತವಿರುತ್ತದೆ. ಆರಂಭದಲ್ಲಿ ಈ ರೋಗಿಗಳು ದಿನದಲ್ಲಿ ಮೂರು ಬಾರಿ ಮಾತ್ರ ಫೋಟೋ ತೆಗೆಯುತ್ತಾರೆ. ಆದ್ರೆ ಸಾಮಾಜಿಕ ಜಾಲತಾಣಕ್ಕೆ ಹಾಕುವುದಿಲ್ಲ. ಎರಡನೇ ಹಂತದಲ್ಲಿ ಸೆಲ್ಫಿ ತೆಗೆಯುವ ಪ್ರಮಾಣ ಹೆಚ್ಚಾಗುವ ಜೊತೆಗೆ ಸಾಮಾಜಿಕ ಜಾಲತಾಣಕ್ಕೆ ಫೋಟೋ ಹಾಕುವ ಪ್ರಕ್ರಿಯೆ ಶುರುವಾಗುತ್ತದೆ. ದಿನದಲ್ಲಿ ಹೆಚ್ಚೆಚ್ಚು ಫೋಟೋ ಹಾಕಲು ಮನಸ್ಸು ಹಾತೊರೆಯುತ್ತದೆ. ಈ ಕ್ರಿಯೆ ಮಿತಿ ಮೀರಿದಲ್ಲಿ ಅದನ್ನು ಕೊನೆಯ ಹಂತವೆಂದು ಪರಿಗಣಿಸಲಾಗುತ್ತದೆ.
ಸೆಲ್ಫಿ ಹುಚ್ಚಿಗೆ ಬಲಿಯಾಗುತ್ತಿರುವ ಪ್ರಕರಣವನ್ನು ಅನೇಕ ದೇಶಗಳು ಗಂಭೀರವಾಗಿ ತೆಗೆದುಕೊಂಡಿವೆ. ಈ ಬಗ್ಗೆ ಅನೇಕ ಜಾಗೃತಿಗಳು ನಡೆಯುತ್ತಿವೆ. ಆದ್ರೆ ಅಷ್ಟೊಂದು ಸೆಲ್ಫಿ ಹುಚ್ಚಿಗೆ ಸರಿಯಾದ ಕಾರಣ ಪತ್ತೆಯಾಗಿಲ್ಲ. ಆತ್ಮವಿಶ್ವಾಸದ ಕೊರತೆ, ಗಮನ ಸೆಳೆಯಲು, ಬೇರೆಯವರಿಗಿಂತ ಮುಂದಿರಲು ಬಯಸುವವರು ಈ ಹುಚ್ಚು ಹಚ್ಚಿಕೊಳ್ತಾರೆ ಎಂದು ನಂಬಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…