ಸುದ್ದಿ

ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

2518

ಇರುವೆ ಎಲ್ಲರಿಗೂ ಚಿರಪರಿಚಿತ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

ಇರುವೆ ಬಗೆಗಿನ ಈ 15 ವಿಷಯಗಳು ತಿಳಿದ್ರೆ, ನಮ್ಗೆ ರೋಮಾಂಚನವಾಗ್ದೆ ಇರಲ್ಲ…

  1. ಇರುವೆಗಳು ತಮ್ಮ ಕಟ್ಟುನಿಟ್ಟಾದ ಮತ್ತು ಶಿಸ್ತುಬದ್ಧ ಕುಟುಂಬ ಜೀವನಕ್ಕೆ ಹೆಸರಾಗಿವೆ.


source

2. ಇರುವೆಗಳು ತಮ್ಮ ಶಾರೀರಿಕ ಗುಣಗಳಿಗನುಗುಣವಾಗಿ ಹೆಣ್ಣಿರುವೆಗಳು, ಗಂಡಿರುವೆಗಳು ಮತ್ತು ರಾಣಿ ಇರುವೆಗಳೆಂದು ವಿಭಾಗಿಸಲ್ಪಡುತ್ತವೆ

3. ಇರುವೆಗಳು ವಿಶ್ವದ ಬಹುತೇಕ ಎಲ್ಲಾ ಭೂಪ್ರದೇಶಗಳಲ್ಲೂ ಕಂಡುಬರುತ್ತವೆ.

4. ಒಂದು ಅಂದಾಜಿನ ಪ್ರಕಾರ ಜಗತ್ತಿನ ಎಲ್ಲಾ ಇರುವೆಗಳ ಒಟ್ಟು ತೂಕವು ಭೂಮಿಯ ನೆಲದ ಮೇಲಿನ ಪ್ರಾಣಿಗಳ ಒಟ್ಟಾರೆ ತೂಕದ 15% ದಿಂದ 25% ರಷ್ಟಾಗುವುದು.


source

5. ಇರುವೆಗಳಲ್ಲಿ 12,000 ಕ್ಕೂ ಅಧಿಕ ತಳಿಗಳಿವೆ.

6. ಥೊರಾಕ್ಸ್ ಎಂದು ಕರೆಯಲ್ಪಡುವ ಇರುವೆಯ ಮುಂಡದಲ್ಲಿ ಆರು ಕಾಲುಗಳಿರುತ್ತವೆ. ಪ್ರತಿ ಕಾಲಿನ ತುದಿಯಲ್ಲಿ ಕೊಕ್ಕೆಯಂತೆ ಬಾಗಿರುವ ಉಗುರಿನ ರಚನೆಯಿದ್ದು ಇದು ಇರುವೆಗೆ ಹತ್ತುವಲ್ಲಿ ಮತ್ತು ವಸ್ತುಗಳಿಗೆ ಜೋತುಬೀಳುವುದಕ್ಕೆ ನೆರವಾಗುತ್ತದೆ.

7. ರಾಣಿ ಇರುವೆಯು ೩೦ ವರ್ಷಗಳವರೆಗೆ ಜೀವಿಸಬಲ್ಲುದು. ಕೆಲಸಗಾರ ಇರುವೆಗಳ ಆಯುಷ್ಯ ೧ ರಿಂದ ೩ ವರ್ಷಗಳು. ಆದರೆ ಗಂಡಿರುವೆಗಳು ಕೆಲವೇ ವಾರಗಳವರೆಗೆ ಜೀವಿಸಿರುವುವು.

8. ಇರುವೆಗಳು ಕಚ್ಚುವುದರ ಮೂಲಕ ಮತ್ತು (ಕೆಲ ತಳಿಗಳಲ್ಲಿ) ಕೊಂಡಿಯಿಂದ ಕುಟುಕುವುದರ ಮೂಲಕ ಆಕ್ರಮಣ ಮತ್ತು ಸ್ವರಕ್ಷಣೆ ಎರಡನ್ನೂ ಸಾಧಿಸುತ್ತವೆ.

9. ದಕ್ಷಿಣ ಅಮೆರಿಕಾದ ಬುಲೆಟ್ ಇರುವೆಗಳ ಕುಟುಕು ಸಮಸ್ತ ಕೀಟಜಗತ್ತಿನಲ್ಲಿಯೇ ಅತಿ ತೀಕ್ಷ್ಣವಾದುದು.

10. ಆಸ್ಟ್ರೇಲಿಯಾದ ಜ್ಯಾಕ್ ಜಂಪರ್ ಇರುವೆಗಳ ಕುಟುಕುವಿಕೆಯಿಂದಾಗಿ ಕೆಲ ಮಾನವರು ಸಾವನ್ನಪಿದ್ದರೆ ಮತ್ತು ಪ್ರತಿ ವರ್ಷ ಅನೇಕ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ.


source

11. ಮಾನವನನ್ನು ಹೊರತುಪಡಿಸಿದರೆ ಇರುವೆಯು ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಪ್ರಾಣಿಯಾಗಿದೆ.

12. ಎಲ್ಲಾ ತರಹದ ಇರುವೆಗಳೂ ಸಂಘಜೀವಿಗಳಲ್ಲ. ಆಸ್ಟ್ರೇಲಿಯಾದ ಬುಲ್‌ಡಾಗ್ ಇರುವೆಯು ಅತಿ ಪ್ರಾಚೀನ ತಳಿಯಾಗಿದ್ದು ಗಾತ್ರದಲ್ಲಿ ಬಲು ದೊಡ್ಡದು. ಈ ಇರುವೆಯು ಒಂಟಿಯಾಗಿಯೇ ಬೇಟೆಯಾಡುತ್ತದೆ.

13. ಆಫ್ರಿಕಾದ ಸೈಫು ಇರುವೆಯು ಹೊಟ್ಟೆಬಾಕತನಕ್ಕೆ ಹೆಸರಾದುದು. ಇವುಗಳ ಸೈನ್ಯ ಹೊಲ ತೋಟಗಳಿಗೆ ನುಗ್ಗಿ ಅಲ್ಲಿನ ಎಲ್ಲಾ ಕೀಟಗಳನ್ನೂ ಭಕ್ಷಿಸಿ ಬಲು ಬೇಗ ಮುಂದೆ ಹೊರಟುಬಿಡುವುದರಿಂದ ಆಫ್ರಿಕಾದ ಮಸಾಯ್ ಜನಾಂಗದವರು ಇವನ್ನು ಬಲು ಗೌರವದಿಂದ ಕಾಣುವರು.


source

14. ಇರುವೆಗಳ ಜೀವನ ಕ್ರಮ ವಿಸ್ಮಯಕರಆ ಕಾರಣದಿಂದಲೇ ‘ಇರುವೆ ವಿಜ್ಞಾನ’ (ಮರ್ಮೆಕಾಲಜೀ) ಎಂಬೊಂದು ವಿಶಿಷ್ಟ ವಿಜ್ಞಾನ ಶಾಖೆಯೇ ಅಸ್ತಿತ್ವದಲ್ಲಿದೆ.

15. ಇರುವೆಗಳ ಶರೀರ ಶಕ್ತಿ ಅಸಾಮಾನ್ಯ. ಭಾರ ಎಳೆಯುವ, ಎತ್ತುವ ಸಾಮರ್ಥ್ಯ ಅವಕ್ಕೆ ವಿಪರೀತ. ತಮ್ಮ ಶರೀರಕ್ಕಿಂತ ಬಹುದೊಡ್ಡ ಗಾತ್ರದ ತಮ್ಮ ಶರೀರದ ಐವತ್ತು ಪಟ್ಟು ತೂಕದ ವಸ್ತುಗಳನ್ನು ಅವು ಸಲೀಸಾಗಿ, ವೇಗವಾಗಿ ಸಾಗಿಸುತ್ತವೆ. ತಮ್ಮ ದೇಹದ ನೂರಾರು ಮಡಿ ತೂಕದ ವಸ್ತುಗಳನ್ನು ಹೊರಬಲ್ಲ ಪ್ರಭೇದಗಳೂ ಇವೆ.

ಕೃಪೆ:-upscgk

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ಸುದ್ದಿ

    ಬಯಲಾಯ್ತು ಜೆಡಿಎಸ್ ಶಾಸಕ ಮಾತನಾಡಿರುವ ಆಡಿಯೋ..!ಆ ಆಡಿಯೋದಲ್ಲಿ ಮಾತನಾಡಿದ್ದು ಏನು ಗೊತ್ತಾ?

    ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.

  • ವಿಚಿತ್ರ ಆದರೂ ಸತ್ಯ

    ಉತ್ತರ ಕೊರಿಯಾದ ಕಿಮ್ ಜಂಗ್’ನ ನೀಚ ನಿಯಮಗಳು ಹಾಗೊ ಕಾಯ್ದೆಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್‌ ಜಂಗ್‌, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….

  • inspirational, ಸುದ್ದಿ

    ಕೇವಲ ಒಂದು ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳ ರಂಪಾಟ..!

    ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….