ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇರುವೆ ಎಲ್ಲರಿಗೂ ಚಿರಪರಿಚಿತ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
2. ಇರುವೆಗಳು ತಮ್ಮ ಶಾರೀರಿಕ ಗುಣಗಳಿಗನುಗುಣವಾಗಿ ಹೆಣ್ಣಿರುವೆಗಳು, ಗಂಡಿರುವೆಗಳು ಮತ್ತು ರಾಣಿ ಇರುವೆಗಳೆಂದು ವಿಭಾಗಿಸಲ್ಪಡುತ್ತವೆ
3. ಇರುವೆಗಳು ವಿಶ್ವದ ಬಹುತೇಕ ಎಲ್ಲಾ ಭೂಪ್ರದೇಶಗಳಲ್ಲೂ ಕಂಡುಬರುತ್ತವೆ.
4. ಒಂದು ಅಂದಾಜಿನ ಪ್ರಕಾರ ಜಗತ್ತಿನ ಎಲ್ಲಾ ಇರುವೆಗಳ ಒಟ್ಟು ತೂಕವು ಭೂಮಿಯ ನೆಲದ ಮೇಲಿನ ಪ್ರಾಣಿಗಳ ಒಟ್ಟಾರೆ ತೂಕದ 15% ದಿಂದ 25% ರಷ್ಟಾಗುವುದು.
5. ಇರುವೆಗಳಲ್ಲಿ 12,000 ಕ್ಕೂ ಅಧಿಕ ತಳಿಗಳಿವೆ.
6. ಥೊರಾಕ್ಸ್ ಎಂದು ಕರೆಯಲ್ಪಡುವ ಇರುವೆಯ ಮುಂಡದಲ್ಲಿ ಆರು ಕಾಲುಗಳಿರುತ್ತವೆ. ಪ್ರತಿ ಕಾಲಿನ ತುದಿಯಲ್ಲಿ ಕೊಕ್ಕೆಯಂತೆ ಬಾಗಿರುವ ಉಗುರಿನ ರಚನೆಯಿದ್ದು ಇದು ಇರುವೆಗೆ ಹತ್ತುವಲ್ಲಿ ಮತ್ತು ವಸ್ತುಗಳಿಗೆ ಜೋತುಬೀಳುವುದಕ್ಕೆ ನೆರವಾಗುತ್ತದೆ.
7. ರಾಣಿ ಇರುವೆಯು ೩೦ ವರ್ಷಗಳವರೆಗೆ ಜೀವಿಸಬಲ್ಲುದು. ಕೆಲಸಗಾರ ಇರುವೆಗಳ ಆಯುಷ್ಯ ೧ ರಿಂದ ೩ ವರ್ಷಗಳು. ಆದರೆ ಗಂಡಿರುವೆಗಳು ಕೆಲವೇ ವಾರಗಳವರೆಗೆ ಜೀವಿಸಿರುವುವು.
8. ಇರುವೆಗಳು ಕಚ್ಚುವುದರ ಮೂಲಕ ಮತ್ತು (ಕೆಲ ತಳಿಗಳಲ್ಲಿ) ಕೊಂಡಿಯಿಂದ ಕುಟುಕುವುದರ ಮೂಲಕ ಆಕ್ರಮಣ ಮತ್ತು ಸ್ವರಕ್ಷಣೆ ಎರಡನ್ನೂ ಸಾಧಿಸುತ್ತವೆ.
9. ದಕ್ಷಿಣ ಅಮೆರಿಕಾದ ಬುಲೆಟ್ ಇರುವೆಗಳ ಕುಟುಕು ಸಮಸ್ತ ಕೀಟಜಗತ್ತಿನಲ್ಲಿಯೇ ಅತಿ ತೀಕ್ಷ್ಣವಾದುದು.
10. ಆಸ್ಟ್ರೇಲಿಯಾದ ಜ್ಯಾಕ್ ಜಂಪರ್ ಇರುವೆಗಳ ಕುಟುಕುವಿಕೆಯಿಂದಾಗಿ ಕೆಲ ಮಾನವರು ಸಾವನ್ನಪಿದ್ದರೆ ಮತ್ತು ಪ್ರತಿ ವರ್ಷ ಅನೇಕ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ.
11. ಮಾನವನನ್ನು ಹೊರತುಪಡಿಸಿದರೆ ಇರುವೆಯು ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಪ್ರಾಣಿಯಾಗಿದೆ.
12. ಎಲ್ಲಾ ತರಹದ ಇರುವೆಗಳೂ ಸಂಘಜೀವಿಗಳಲ್ಲ. ಆಸ್ಟ್ರೇಲಿಯಾದ ಬುಲ್ಡಾಗ್ ಇರುವೆಯು ಅತಿ ಪ್ರಾಚೀನ ತಳಿಯಾಗಿದ್ದು ಗಾತ್ರದಲ್ಲಿ ಬಲು ದೊಡ್ಡದು. ಈ ಇರುವೆಯು ಒಂಟಿಯಾಗಿಯೇ ಬೇಟೆಯಾಡುತ್ತದೆ.
13. ಆಫ್ರಿಕಾದ ಸೈಫು ಇರುವೆಯು ಹೊಟ್ಟೆಬಾಕತನಕ್ಕೆ ಹೆಸರಾದುದು. ಇವುಗಳ ಸೈನ್ಯ ಹೊಲ ತೋಟಗಳಿಗೆ ನುಗ್ಗಿ ಅಲ್ಲಿನ ಎಲ್ಲಾ ಕೀಟಗಳನ್ನೂ ಭಕ್ಷಿಸಿ ಬಲು ಬೇಗ ಮುಂದೆ ಹೊರಟುಬಿಡುವುದರಿಂದ ಆಫ್ರಿಕಾದ ಮಸಾಯ್ ಜನಾಂಗದವರು ಇವನ್ನು ಬಲು ಗೌರವದಿಂದ ಕಾಣುವರು.
14. ಇರುವೆಗಳ ಜೀವನ ಕ್ರಮ ವಿಸ್ಮಯಕರಆ ಕಾರಣದಿಂದಲೇ ‘ಇರುವೆ ವಿಜ್ಞಾನ’ (ಮರ್ಮೆಕಾಲಜೀ) ಎಂಬೊಂದು ವಿಶಿಷ್ಟ ವಿಜ್ಞಾನ ಶಾಖೆಯೇ ಅಸ್ತಿತ್ವದಲ್ಲಿದೆ.
15. ಇರುವೆಗಳ ಶರೀರ ಶಕ್ತಿ ಅಸಾಮಾನ್ಯ. ಭಾರ ಎಳೆಯುವ, ಎತ್ತುವ ಸಾಮರ್ಥ್ಯ ಅವಕ್ಕೆ ವಿಪರೀತ. ತಮ್ಮ ಶರೀರಕ್ಕಿಂತ ಬಹುದೊಡ್ಡ ಗಾತ್ರದ ತಮ್ಮ ಶರೀರದ ಐವತ್ತು ಪಟ್ಟು ತೂಕದ ವಸ್ತುಗಳನ್ನು ಅವು ಸಲೀಸಾಗಿ, ವೇಗವಾಗಿ ಸಾಗಿಸುತ್ತವೆ. ತಮ್ಮ ದೇಹದ ನೂರಾರು ಮಡಿ ತೂಕದ ವಸ್ತುಗಳನ್ನು ಹೊರಬಲ್ಲ ಪ್ರಭೇದಗಳೂ ಇವೆ.
ಕೃಪೆ:-upscgk
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…