ರಾಜಕೀಯ

ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

344

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ..

1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ
2) ಗೋಕಾಕ್- ಅಶೋಕ್ ಪೂಜಾರಿ
4) ಯಮಕನಮರಡಿ – ಮಾರುತಿ ಅಷ್ಟಗಿ
4) ರಾಮದುರ್ಗ- ಮಹಾದೇವಪ್ಪ ಎಸ್ ಯಾಡವಾಡ
5) ತೇರದಾಳು- ಸಿದ್ದು ಸವದಿ
6) ಚಿಕ್ಕೋಡಿ-ಸದಲಗಾ- ಅಣ್ಣಾ ಸಾಹೇಬ್ ಜೊಲ್ಲೆ
7) ದೇವರಹಿಪ್ಪರಗಿ- ಸೋಮನಗೌಡ ಪಾಟೀಲ್ (ಸಾಸನೂರು)
8) ಬಾಗಲಕೋಟೆ – ವೀರಣ್ಣ ಚರಂತಿಮಠ
9) ಹುನಗುಂದ- ದೊಡ್ಡನಗೌಡ ಜಿ. ಪಾಟೀಲ್
10) ಬೀಳಗಿ- ಮುರುಗೇಶ್ ನಿರಾಣಿ
11) ಇಂಡಿ- ದಯಾಸಾಗರ್ ಪಾಟೀಲ್
12) ಜೇವರ್ಗಿ – ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
13) ಯಾದಗಿರಿ- ವೆಂಕಟ ರೆಡ್ಡಿ ಮುದನಾಳ
14) ಗುರುಮಿಟ್ಕಲ್- ಸಾಬಣ್ಣ ಬೋರ್ಬಂಡಾ
15) ಸೇಡಂ- ರಾಜ ಕುಮಾರ್ ತೆಲ್ಕೂರು
16) ಕಲಬುರಗಿ ಉತ್ತರ- ಚಂದ್ರಕಾಂತ್ ಬಿ.ಪಾಟೀಲ್
17) ಬೀದರ್- ಸೂರ್ಯಕಾಂತ ನಾಗಮಾರಪಳ್ಳಿ
18) ಕನಕಗಿರಿ – ಬಸವರಾಜ್ ದಾದೆಸಗೂರ್
19) ಮಸ್ಕಿ – ಬಸವನಗೌಡ ತುರಾವಿಹಾಳ್
20) ಭಾಲ್ಕಿ – ಡಿ.ಕೆ. ಸಿದ್ಧರಾಮ

ಇಲ್ಲಿ ಓದಿ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?

21) ಗಂಗಾವತಿ- ಪರಣ್ಣ ಮುನವಳ್ಳಿ
22) ಯಲಬುರ್ಗ- ಹಾಲಪ್ಪ ಬಸಪ್ಪ ಆಚಾರ್
23) ಕೊಪ್ಪಳ- ಸಿ.ವಿ. ಚಂದ್ರಶೇಖರ್
24) ಶಿರಹಟ್ಟಿ – ರಾಮಣ್ಣ ಲಮಾನಿ
25) ನರಗುಂದ- ಸಿ.ಸಿ. ಪಾಟೀಲ್
26) ರೋಣ- ಕಲಕಪ್ಪ ಬಂಡಿ
27) ಗದಗ – ಅನಿಲ್ ಮೆಣಸಿನಕಾಯಿ
28) ನವಗುಂದ- ಶಂಕರಗೌಡ ಪಾಟೀಲ್ ಮುನೇನಕೊಪ್ಪ
29) ಕಲಘಟಗಿ- ಮಹೇಶ್ ತೆಂಗಿನಕಾಯ್
30) ಹಳಿಯಾಳ – ಸುನಿಲ್ ಹೆಗ್ಡೆ
31) ಭಟ್ಕಳ- ಸುನಿಲ್ ನಾಯಕ್
32) ಯಲ್ಲಾಪುರ- ವಿ.ಎಸ್. ಪಾಟೀಲ್
33) ಬ್ಯಾಟಗಿ – ವಿರೂಪಾಕ್ಷಪ್ಪ ಬಳ್ಳಾರಿ
34) ಹಡಗಲಿ – ಚಂದ್ರ ನಾಯಕ್
35) ಹಗರಿಬೊಮ್ಮನಹಳ್ಳಿ – ನೇಮಿರಾಜ್ ನಾಯ್ಕ್
36) ಸಿರುಗುಪ್ಪ – ಎಂ.ಎಸ್. ಸೋಮಲಿಂಗಪ್ಪ
37) ಬಳ್ಳಾರಿ – ಸಣ್ಣ ಫಕೀರಪ್ಪ
38) ಬಳ್ಳಾರಿ ನಗರ- ಜಿ. ಸೋಮಶೇಖರ ರೆಡ್ಡಿ
39) ಚಳ್ಳಕೆರೆ – ಕೆ.ಟಿ. ಕುಮಾರಸ್ವಾಮಿ
40) ಹೊಳಲ್ಕೆರೆ – ಎಂ ಚಂದ್ರಪ್ಪ

ಇಲ್ಲಿ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು..?


41) ಚನ್ನಗಿರಿ – ಎಂ. ವಿರೂಪಾಕ್ಷಪ್ಪ
42) ಹೊನ್ನಾಳಿ – ಎಂ.ಪಿ. ರೇಣುಕಾಚಾರ್ಯ
43) ಶಿವಮೊಗ್ಗ ಗ್ರಾಮೀಣ (ಎಸ್ಸಿ) – ಅಶೋಕ್ ನಾಯ್ಕ್
44) ತೀರ್ಥಹಳ್ಳಿ – ಅರಗ ಜ್ಞಾನೇಂದ್ರ
45) ಸೊರಬ – ಕುಮಾರ್ ಬಂಗಾರಪ್ಪ
46) ಸಾಗರ- ಹರಾತಾಳು ಹಾಲಪ್ಪ
47) ಬೈಂದೂರು – ಬಿ.ಸುಕುಮಾರ್ ಶೆಟ್ಟಿ
48) ಕಡೂರು – ಬೆಳ್ಳಿ ಪ್ರಕಾಶ್
49) ಚಿಕ್ಕನಾಯಕನಹಳ್ಳಿ – ಜೆ.ಸಿ. ಮಧುಸ್ವಾಮಿ
50) ತಿಪಟೂರು – ಬಿ.ಸಿ. ನಾಗೇಶ್
51) ತರುವೇಕೆರೆ – ಮಸಾಲೆ ಜಯರಾಮ್
52) ತುಮಕೂರು ನಗರ – ಜಿ.ಬಿ. ಜ್ಯೋತಿ ಗಣೇಶ್
53) ಕೊರಟಗೆರೆ – ವೈ ಹುಚ್ಚಯ್ಯ
54) ಗುಬ್ಬಿ- ಬೆಟ್ಟಸ್ವಾಮಿ
56) ಶಿರ- ಬಿ.ಕೆ. ಮಂಜುನಾಥ್
57) ಮಧುಗಿರಿ- ಎಂ.ಆರ್. ಹುಳಿನಾಯಕರ್
58) ಚಿಕ್ಕಬಳ್ಳಾಪುರ – ಡಾ. ಮಂಜುನಾಥ್
59) ಬಂಗಾರಪೇm- ಬಿ.ಪಿ. ವೆಂಕಟಮುನಿಯಪ್ಪ
60) ಕೋಲಾರ- ಓಂ ಶಕ್ತಿಚಲಪತಿ

61) ಮಾಲೂರು: ಎಸ್.ಎನ್. ಕೃಷ್ಣಯ್ಯ ಶೆಟ್ಟಿ
62) ಕೆಆರ್ ಪುರ: ನಂದೀಶ್ ರೆಡ್ಡಿ
63) ಬ್ಯಾಟರಾಯನಪುರ: ಎ. ರವಿ
64) ಮಹಾಲಕ್ಷ್ಮೀ ಲೇಔಟ್: ನೆ.ಲ. ನರೇಂದ್ರಬಾಬು
65) ಶಿವಾಜಿನಗರ: ಕಟ್ಟಾ ಸುಬ್ರಮಣ್ಯ ನಾಯ್ಡು
66) ಶಾಂತಿನಗರ: ವಾಸುದೇವ ಮೂರ್ತಿ
67) ವಿಜಯನಗರ: ಎಚ್. ರವೀಂದ್ರ
68) ದೊಡ್ಡಬಳ್ಳಾಪುರ: ಜೆ. ನರಸಿಂಹ ಸ್ವಾಮಿ
69) ಮಾಗಡಿ: ಹನಮಂತರಾಜು
70) ಮಳವಳ್ಳಿ: ಬಿ. ಸೋಮಶೇಖರ್
71) ಅರಕಲಗೂಡು: ಎಚ್. ಯೋಗ ರಮೇಶ್
72) ಬೆಳ್ತಂಗಡಿ: ಹರೀಶ್ ಪೂಂಜಾ
73) ಮೂಡಬಿದಿರಿ: ಉಮಾಕಾಂತ್ ಕೋಟಿಯಾನ್
74) ಬಂಟ್ವಾಳ: ಯು. ರಾಜೇಶ್ ನಾಯ್ಕ್
75) ಪುತ್ತೂರು: ಸಂಜೀವ್ ಮಟ್ಟಂದೂರು

76) ಪಿರಿಯಾಪಟ್ಟಣ: ಎಸ್. ಮಂಜುನಾಥ್
77) ಹೆಚ್ಡಿ ಕೋಟೆ: ಸಿದ್ದರಾಜು
78) ನಂಜನಗೂಡು: ಹರ್ಷವರ್ಧನ್
79) ನರಸಿಂಹರಾಜ: ಎಸ್. ಸತೀಶ್(ಸಂದೇಶ್ ಸ್ವಾಮಿ)
80) ಹನೂರು: ಡಾ. ಪ್ರೀತನ್ ನಾಗಪ್ಪ
81) ಕೊಳ್ಳೇಗಾಲ: ಜಿಎನ್ ನಂಜುಂಡಸ್ವಾಮಿ
82) ಚಾಮರಾಜನಗರ: ಪ್ರೊ| ಮಲ್ಲಿಕಾರ್ಜುನಪ್ಪ
83) ಗುಂಡ್ಲುಪೇಟೆ: ಹೆಚ್.ಎಸ್. ನಿರಂಜನಕುಮಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲೆಕ್ಷನ್ ಅಕ್ರಮ ಹಣ ಸಾಗಾಟಕ್ಕೆ ಬ್ರೆಕ್ ಹಾಕಲು ಐಪಿಎಸ್ ಅಧಿಕಾರಿ ರೂಪಾರವರ ಮಾಸ್ಟರ್ ಪ್ಲಾನ್ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಸುದ್ದಿ

    ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

    ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…

  • ಉಪಯುಕ್ತ ಮಾಹಿತಿ

    ಬ್ಯಾಂಕ್’ಗಳಿಂದ ಸಾಲ ಪಡೆದುಕೊಂಡ ಗ್ರಾಹಕರಿಗೆ ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…

  • ಸುದ್ದಿ

    ‘ಮೇಕಪ್ ಮಾಡದ ದೃಶ್ಯಗಳನ್ನೆ ಹೆಚ್ಚು ತೋರಿಸಿದ್ದಾರೆ’ ಎಂದ ಚೈತ್ರಾ ಹೇಳಿಕೆಗೆ ಸುದೀಪ್ ಗರಂ..!

    ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…

  • inspirational, ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಇಲ್ಲದೇ ಈ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ… !ತಿಳಿಯಲು ಈ ಲೇಖನ ಓದಿ..

    ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..