News

Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
ರಾಜಕೀಯ

ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

346

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ..

1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ
2) ಗೋಕಾಕ್- ಅಶೋಕ್ ಪೂಜಾರಿ
4) ಯಮಕನಮರಡಿ – ಮಾರುತಿ ಅಷ್ಟಗಿ
4) ರಾಮದುರ್ಗ- ಮಹಾದೇವಪ್ಪ ಎಸ್ ಯಾಡವಾಡ
5) ತೇರದಾಳು- ಸಿದ್ದು ಸವದಿ
6) ಚಿಕ್ಕೋಡಿ-ಸದಲಗಾ- ಅಣ್ಣಾ ಸಾಹೇಬ್ ಜೊಲ್ಲೆ
7) ದೇವರಹಿಪ್ಪರಗಿ- ಸೋಮನಗೌಡ ಪಾಟೀಲ್ (ಸಾಸನೂರು)
8) ಬಾಗಲಕೋಟೆ – ವೀರಣ್ಣ ಚರಂತಿಮಠ
9) ಹುನಗುಂದ- ದೊಡ್ಡನಗೌಡ ಜಿ. ಪಾಟೀಲ್
10) ಬೀಳಗಿ- ಮುರುಗೇಶ್ ನಿರಾಣಿ
11) ಇಂಡಿ- ದಯಾಸಾಗರ್ ಪಾಟೀಲ್
12) ಜೇವರ್ಗಿ – ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
13) ಯಾದಗಿರಿ- ವೆಂಕಟ ರೆಡ್ಡಿ ಮುದನಾಳ
14) ಗುರುಮಿಟ್ಕಲ್- ಸಾಬಣ್ಣ ಬೋರ್ಬಂಡಾ
15) ಸೇಡಂ- ರಾಜ ಕುಮಾರ್ ತೆಲ್ಕೂರು
16) ಕಲಬುರಗಿ ಉತ್ತರ- ಚಂದ್ರಕಾಂತ್ ಬಿ.ಪಾಟೀಲ್
17) ಬೀದರ್- ಸೂರ್ಯಕಾಂತ ನಾಗಮಾರಪಳ್ಳಿ
18) ಕನಕಗಿರಿ – ಬಸವರಾಜ್ ದಾದೆಸಗೂರ್
19) ಮಸ್ಕಿ – ಬಸವನಗೌಡ ತುರಾವಿಹಾಳ್
20) ಭಾಲ್ಕಿ – ಡಿ.ಕೆ. ಸಿದ್ಧರಾಮ

ಇಲ್ಲಿ ಓದಿ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?

21) ಗಂಗಾವತಿ- ಪರಣ್ಣ ಮುನವಳ್ಳಿ
22) ಯಲಬುರ್ಗ- ಹಾಲಪ್ಪ ಬಸಪ್ಪ ಆಚಾರ್
23) ಕೊಪ್ಪಳ- ಸಿ.ವಿ. ಚಂದ್ರಶೇಖರ್
24) ಶಿರಹಟ್ಟಿ – ರಾಮಣ್ಣ ಲಮಾನಿ
25) ನರಗುಂದ- ಸಿ.ಸಿ. ಪಾಟೀಲ್
26) ರೋಣ- ಕಲಕಪ್ಪ ಬಂಡಿ
27) ಗದಗ – ಅನಿಲ್ ಮೆಣಸಿನಕಾಯಿ
28) ನವಗುಂದ- ಶಂಕರಗೌಡ ಪಾಟೀಲ್ ಮುನೇನಕೊಪ್ಪ
29) ಕಲಘಟಗಿ- ಮಹೇಶ್ ತೆಂಗಿನಕಾಯ್
30) ಹಳಿಯಾಳ – ಸುನಿಲ್ ಹೆಗ್ಡೆ
31) ಭಟ್ಕಳ- ಸುನಿಲ್ ನಾಯಕ್
32) ಯಲ್ಲಾಪುರ- ವಿ.ಎಸ್. ಪಾಟೀಲ್
33) ಬ್ಯಾಟಗಿ – ವಿರೂಪಾಕ್ಷಪ್ಪ ಬಳ್ಳಾರಿ
34) ಹಡಗಲಿ – ಚಂದ್ರ ನಾಯಕ್
35) ಹಗರಿಬೊಮ್ಮನಹಳ್ಳಿ – ನೇಮಿರಾಜ್ ನಾಯ್ಕ್
36) ಸಿರುಗುಪ್ಪ – ಎಂ.ಎಸ್. ಸೋಮಲಿಂಗಪ್ಪ
37) ಬಳ್ಳಾರಿ – ಸಣ್ಣ ಫಕೀರಪ್ಪ
38) ಬಳ್ಳಾರಿ ನಗರ- ಜಿ. ಸೋಮಶೇಖರ ರೆಡ್ಡಿ
39) ಚಳ್ಳಕೆರೆ – ಕೆ.ಟಿ. ಕುಮಾರಸ್ವಾಮಿ
40) ಹೊಳಲ್ಕೆರೆ – ಎಂ ಚಂದ್ರಪ್ಪ

ಇಲ್ಲಿ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು..?


41) ಚನ್ನಗಿರಿ – ಎಂ. ವಿರೂಪಾಕ್ಷಪ್ಪ
42) ಹೊನ್ನಾಳಿ – ಎಂ.ಪಿ. ರೇಣುಕಾಚಾರ್ಯ
43) ಶಿವಮೊಗ್ಗ ಗ್ರಾಮೀಣ (ಎಸ್ಸಿ) – ಅಶೋಕ್ ನಾಯ್ಕ್
44) ತೀರ್ಥಹಳ್ಳಿ – ಅರಗ ಜ್ಞಾನೇಂದ್ರ
45) ಸೊರಬ – ಕುಮಾರ್ ಬಂಗಾರಪ್ಪ
46) ಸಾಗರ- ಹರಾತಾಳು ಹಾಲಪ್ಪ
47) ಬೈಂದೂರು – ಬಿ.ಸುಕುಮಾರ್ ಶೆಟ್ಟಿ
48) ಕಡೂರು – ಬೆಳ್ಳಿ ಪ್ರಕಾಶ್
49) ಚಿಕ್ಕನಾಯಕನಹಳ್ಳಿ – ಜೆ.ಸಿ. ಮಧುಸ್ವಾಮಿ
50) ತಿಪಟೂರು – ಬಿ.ಸಿ. ನಾಗೇಶ್
51) ತರುವೇಕೆರೆ – ಮಸಾಲೆ ಜಯರಾಮ್
52) ತುಮಕೂರು ನಗರ – ಜಿ.ಬಿ. ಜ್ಯೋತಿ ಗಣೇಶ್
53) ಕೊರಟಗೆರೆ – ವೈ ಹುಚ್ಚಯ್ಯ
54) ಗುಬ್ಬಿ- ಬೆಟ್ಟಸ್ವಾಮಿ
56) ಶಿರ- ಬಿ.ಕೆ. ಮಂಜುನಾಥ್
57) ಮಧುಗಿರಿ- ಎಂ.ಆರ್. ಹುಳಿನಾಯಕರ್
58) ಚಿಕ್ಕಬಳ್ಳಾಪುರ – ಡಾ. ಮಂಜುನಾಥ್
59) ಬಂಗಾರಪೇm- ಬಿ.ಪಿ. ವೆಂಕಟಮುನಿಯಪ್ಪ
60) ಕೋಲಾರ- ಓಂ ಶಕ್ತಿಚಲಪತಿ

61) ಮಾಲೂರು: ಎಸ್.ಎನ್. ಕೃಷ್ಣಯ್ಯ ಶೆಟ್ಟಿ
62) ಕೆಆರ್ ಪುರ: ನಂದೀಶ್ ರೆಡ್ಡಿ
63) ಬ್ಯಾಟರಾಯನಪುರ: ಎ. ರವಿ
64) ಮಹಾಲಕ್ಷ್ಮೀ ಲೇಔಟ್: ನೆ.ಲ. ನರೇಂದ್ರಬಾಬು
65) ಶಿವಾಜಿನಗರ: ಕಟ್ಟಾ ಸುಬ್ರಮಣ್ಯ ನಾಯ್ಡು
66) ಶಾಂತಿನಗರ: ವಾಸುದೇವ ಮೂರ್ತಿ
67) ವಿಜಯನಗರ: ಎಚ್. ರವೀಂದ್ರ
68) ದೊಡ್ಡಬಳ್ಳಾಪುರ: ಜೆ. ನರಸಿಂಹ ಸ್ವಾಮಿ
69) ಮಾಗಡಿ: ಹನಮಂತರಾಜು
70) ಮಳವಳ್ಳಿ: ಬಿ. ಸೋಮಶೇಖರ್
71) ಅರಕಲಗೂಡು: ಎಚ್. ಯೋಗ ರಮೇಶ್
72) ಬೆಳ್ತಂಗಡಿ: ಹರೀಶ್ ಪೂಂಜಾ
73) ಮೂಡಬಿದಿರಿ: ಉಮಾಕಾಂತ್ ಕೋಟಿಯಾನ್
74) ಬಂಟ್ವಾಳ: ಯು. ರಾಜೇಶ್ ನಾಯ್ಕ್
75) ಪುತ್ತೂರು: ಸಂಜೀವ್ ಮಟ್ಟಂದೂರು

76) ಪಿರಿಯಾಪಟ್ಟಣ: ಎಸ್. ಮಂಜುನಾಥ್
77) ಹೆಚ್ಡಿ ಕೋಟೆ: ಸಿದ್ದರಾಜು
78) ನಂಜನಗೂಡು: ಹರ್ಷವರ್ಧನ್
79) ನರಸಿಂಹರಾಜ: ಎಸ್. ಸತೀಶ್(ಸಂದೇಶ್ ಸ್ವಾಮಿ)
80) ಹನೂರು: ಡಾ. ಪ್ರೀತನ್ ನಾಗಪ್ಪ
81) ಕೊಳ್ಳೇಗಾಲ: ಜಿಎನ್ ನಂಜುಂಡಸ್ವಾಮಿ
82) ಚಾಮರಾಜನಗರ: ಪ್ರೊ| ಮಲ್ಲಿಕಾರ್ಜುನಪ್ಪ
83) ಗುಂಡ್ಲುಪೇಟೆ: ಹೆಚ್.ಎಸ್. ನಿರಂಜನಕುಮಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • ದೇಗುಲ ದರ್ಶನ

    ಮೊದಲ ದಿನವೇ ಅಯ್ಯಪ್ಪ ಸ್ವಾಮಿ ಹುಂಡಿಗೆ ದಾಖಲೆಯ ಹಣ . ಮೊದಲ ದಿನ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಭಕ್ತರು ಎಷ್ಟು ಗೊತ್ತಾ?

    ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಸುದ್ದಿ

    D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

    ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…

  • ಸುದ್ದಿ

    ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

    ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…

  • ಉಪಯುಕ್ತ ಮಾಹಿತಿ

    “ಸೊನ್ನೆ” (ಝೀರೋ) ಕಂಡುಹಿಡಿದದ್ದು ಭಾರತ.ಹಾಗಿದ್ರೆ ಉಳಿದ ನಂಬರಗಳನ್ನು ಕಂಡುಹಿಡಿದಿದ್ದು ಯಾರು ಗೊತ್ತೇ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?