News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

349

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ..

1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ
2) ಗೋಕಾಕ್- ಅಶೋಕ್ ಪೂಜಾರಿ
4) ಯಮಕನಮರಡಿ – ಮಾರುತಿ ಅಷ್ಟಗಿ
4) ರಾಮದುರ್ಗ- ಮಹಾದೇವಪ್ಪ ಎಸ್ ಯಾಡವಾಡ
5) ತೇರದಾಳು- ಸಿದ್ದು ಸವದಿ
6) ಚಿಕ್ಕೋಡಿ-ಸದಲಗಾ- ಅಣ್ಣಾ ಸಾಹೇಬ್ ಜೊಲ್ಲೆ
7) ದೇವರಹಿಪ್ಪರಗಿ- ಸೋಮನಗೌಡ ಪಾಟೀಲ್ (ಸಾಸನೂರು)
8) ಬಾಗಲಕೋಟೆ – ವೀರಣ್ಣ ಚರಂತಿಮಠ
9) ಹುನಗುಂದ- ದೊಡ್ಡನಗೌಡ ಜಿ. ಪಾಟೀಲ್
10) ಬೀಳಗಿ- ಮುರುಗೇಶ್ ನಿರಾಣಿ
11) ಇಂಡಿ- ದಯಾಸಾಗರ್ ಪಾಟೀಲ್
12) ಜೇವರ್ಗಿ – ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
13) ಯಾದಗಿರಿ- ವೆಂಕಟ ರೆಡ್ಡಿ ಮುದನಾಳ
14) ಗುರುಮಿಟ್ಕಲ್- ಸಾಬಣ್ಣ ಬೋರ್ಬಂಡಾ
15) ಸೇಡಂ- ರಾಜ ಕುಮಾರ್ ತೆಲ್ಕೂರು
16) ಕಲಬುರಗಿ ಉತ್ತರ- ಚಂದ್ರಕಾಂತ್ ಬಿ.ಪಾಟೀಲ್
17) ಬೀದರ್- ಸೂರ್ಯಕಾಂತ ನಾಗಮಾರಪಳ್ಳಿ
18) ಕನಕಗಿರಿ – ಬಸವರಾಜ್ ದಾದೆಸಗೂರ್
19) ಮಸ್ಕಿ – ಬಸವನಗೌಡ ತುರಾವಿಹಾಳ್
20) ಭಾಲ್ಕಿ – ಡಿ.ಕೆ. ಸಿದ್ಧರಾಮ

ಇಲ್ಲಿ ಓದಿ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?

21) ಗಂಗಾವತಿ- ಪರಣ್ಣ ಮುನವಳ್ಳಿ
22) ಯಲಬುರ್ಗ- ಹಾಲಪ್ಪ ಬಸಪ್ಪ ಆಚಾರ್
23) ಕೊಪ್ಪಳ- ಸಿ.ವಿ. ಚಂದ್ರಶೇಖರ್
24) ಶಿರಹಟ್ಟಿ – ರಾಮಣ್ಣ ಲಮಾನಿ
25) ನರಗುಂದ- ಸಿ.ಸಿ. ಪಾಟೀಲ್
26) ರೋಣ- ಕಲಕಪ್ಪ ಬಂಡಿ
27) ಗದಗ – ಅನಿಲ್ ಮೆಣಸಿನಕಾಯಿ
28) ನವಗುಂದ- ಶಂಕರಗೌಡ ಪಾಟೀಲ್ ಮುನೇನಕೊಪ್ಪ
29) ಕಲಘಟಗಿ- ಮಹೇಶ್ ತೆಂಗಿನಕಾಯ್
30) ಹಳಿಯಾಳ – ಸುನಿಲ್ ಹೆಗ್ಡೆ
31) ಭಟ್ಕಳ- ಸುನಿಲ್ ನಾಯಕ್
32) ಯಲ್ಲಾಪುರ- ವಿ.ಎಸ್. ಪಾಟೀಲ್
33) ಬ್ಯಾಟಗಿ – ವಿರೂಪಾಕ್ಷಪ್ಪ ಬಳ್ಳಾರಿ
34) ಹಡಗಲಿ – ಚಂದ್ರ ನಾಯಕ್
35) ಹಗರಿಬೊಮ್ಮನಹಳ್ಳಿ – ನೇಮಿರಾಜ್ ನಾಯ್ಕ್
36) ಸಿರುಗುಪ್ಪ – ಎಂ.ಎಸ್. ಸೋಮಲಿಂಗಪ್ಪ
37) ಬಳ್ಳಾರಿ – ಸಣ್ಣ ಫಕೀರಪ್ಪ
38) ಬಳ್ಳಾರಿ ನಗರ- ಜಿ. ಸೋಮಶೇಖರ ರೆಡ್ಡಿ
39) ಚಳ್ಳಕೆರೆ – ಕೆ.ಟಿ. ಕುಮಾರಸ್ವಾಮಿ
40) ಹೊಳಲ್ಕೆರೆ – ಎಂ ಚಂದ್ರಪ್ಪ

ಇಲ್ಲಿ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು..?


41) ಚನ್ನಗಿರಿ – ಎಂ. ವಿರೂಪಾಕ್ಷಪ್ಪ
42) ಹೊನ್ನಾಳಿ – ಎಂ.ಪಿ. ರೇಣುಕಾಚಾರ್ಯ
43) ಶಿವಮೊಗ್ಗ ಗ್ರಾಮೀಣ (ಎಸ್ಸಿ) – ಅಶೋಕ್ ನಾಯ್ಕ್
44) ತೀರ್ಥಹಳ್ಳಿ – ಅರಗ ಜ್ಞಾನೇಂದ್ರ
45) ಸೊರಬ – ಕುಮಾರ್ ಬಂಗಾರಪ್ಪ
46) ಸಾಗರ- ಹರಾತಾಳು ಹಾಲಪ್ಪ
47) ಬೈಂದೂರು – ಬಿ.ಸುಕುಮಾರ್ ಶೆಟ್ಟಿ
48) ಕಡೂರು – ಬೆಳ್ಳಿ ಪ್ರಕಾಶ್
49) ಚಿಕ್ಕನಾಯಕನಹಳ್ಳಿ – ಜೆ.ಸಿ. ಮಧುಸ್ವಾಮಿ
50) ತಿಪಟೂರು – ಬಿ.ಸಿ. ನಾಗೇಶ್
51) ತರುವೇಕೆರೆ – ಮಸಾಲೆ ಜಯರಾಮ್
52) ತುಮಕೂರು ನಗರ – ಜಿ.ಬಿ. ಜ್ಯೋತಿ ಗಣೇಶ್
53) ಕೊರಟಗೆರೆ – ವೈ ಹುಚ್ಚಯ್ಯ
54) ಗುಬ್ಬಿ- ಬೆಟ್ಟಸ್ವಾಮಿ
56) ಶಿರ- ಬಿ.ಕೆ. ಮಂಜುನಾಥ್
57) ಮಧುಗಿರಿ- ಎಂ.ಆರ್. ಹುಳಿನಾಯಕರ್
58) ಚಿಕ್ಕಬಳ್ಳಾಪುರ – ಡಾ. ಮಂಜುನಾಥ್
59) ಬಂಗಾರಪೇm- ಬಿ.ಪಿ. ವೆಂಕಟಮುನಿಯಪ್ಪ
60) ಕೋಲಾರ- ಓಂ ಶಕ್ತಿಚಲಪತಿ

61) ಮಾಲೂರು: ಎಸ್.ಎನ್. ಕೃಷ್ಣಯ್ಯ ಶೆಟ್ಟಿ
62) ಕೆಆರ್ ಪುರ: ನಂದೀಶ್ ರೆಡ್ಡಿ
63) ಬ್ಯಾಟರಾಯನಪುರ: ಎ. ರವಿ
64) ಮಹಾಲಕ್ಷ್ಮೀ ಲೇಔಟ್: ನೆ.ಲ. ನರೇಂದ್ರಬಾಬು
65) ಶಿವಾಜಿನಗರ: ಕಟ್ಟಾ ಸುಬ್ರಮಣ್ಯ ನಾಯ್ಡು
66) ಶಾಂತಿನಗರ: ವಾಸುದೇವ ಮೂರ್ತಿ
67) ವಿಜಯನಗರ: ಎಚ್. ರವೀಂದ್ರ
68) ದೊಡ್ಡಬಳ್ಳಾಪುರ: ಜೆ. ನರಸಿಂಹ ಸ್ವಾಮಿ
69) ಮಾಗಡಿ: ಹನಮಂತರಾಜು
70) ಮಳವಳ್ಳಿ: ಬಿ. ಸೋಮಶೇಖರ್
71) ಅರಕಲಗೂಡು: ಎಚ್. ಯೋಗ ರಮೇಶ್
72) ಬೆಳ್ತಂಗಡಿ: ಹರೀಶ್ ಪೂಂಜಾ
73) ಮೂಡಬಿದಿರಿ: ಉಮಾಕಾಂತ್ ಕೋಟಿಯಾನ್
74) ಬಂಟ್ವಾಳ: ಯು. ರಾಜೇಶ್ ನಾಯ್ಕ್
75) ಪುತ್ತೂರು: ಸಂಜೀವ್ ಮಟ್ಟಂದೂರು

76) ಪಿರಿಯಾಪಟ್ಟಣ: ಎಸ್. ಮಂಜುನಾಥ್
77) ಹೆಚ್ಡಿ ಕೋಟೆ: ಸಿದ್ದರಾಜು
78) ನಂಜನಗೂಡು: ಹರ್ಷವರ್ಧನ್
79) ನರಸಿಂಹರಾಜ: ಎಸ್. ಸತೀಶ್(ಸಂದೇಶ್ ಸ್ವಾಮಿ)
80) ಹನೂರು: ಡಾ. ಪ್ರೀತನ್ ನಾಗಪ್ಪ
81) ಕೊಳ್ಳೇಗಾಲ: ಜಿಎನ್ ನಂಜುಂಡಸ್ವಾಮಿ
82) ಚಾಮರಾಜನಗರ: ಪ್ರೊ| ಮಲ್ಲಿಕಾರ್ಜುನಪ್ಪ
83) ಗುಂಡ್ಲುಪೇಟೆ: ಹೆಚ್.ಎಸ್. ನಿರಂಜನಕುಮಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ನೀವು ಇವುಗಳನ್ನು ನೋಡಲೆಬೇಡಿ!ನೋಡಿದ್ರೆ ದಾರಿದ್ರ ಖಂಡಿತ…

    ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…

  • inspirational, ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…

  • ತಂತ್ರಜ್ಞಾನ

    ಪಾಡ್ ಕಾರ್ ಸೇವೆ ಈಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಆರಂಭ..!ತಿಳಿಯಲು ಈ ಲೇಖನಓದಿ…

    ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ನಡುವೆ ಹೊಸ ಹೊಸ ಸಾರಿಗೆ ವ್ಯವಸ್ಥೆಗಳನ್ನು ಪರಿಚಯಿಸಿದ್ರು ಟ್ರಾಫಿಕ್ ಸಮಸ್ಯೆ ಮಾತ್ರ ಯಾವುದೇ ಕಾರಣಕ್ಕೂ ಕಡಿಮೆಯಾಗುತ್ತಿಲ್ಲ.

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • ಸಿನಿಮಾ

    ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ದೀಪಿಕಾ ಜೊತೆ ಇಲ್ಲಿವರೆಗೂ ಸಿನಿಮಾ ಮಾಡಿಲ್ಲ ಯಾಕೆ.?ಸಲ್ಮಾನ್ ಕೊಟ್ಟ ಉತ್ತರ ಏನ್ ಗೊತ್ತಾ?

    ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…

  • ಸೌಂದರ್ಯ

    ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

    ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…