News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

348

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ..

1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ
2) ಗೋಕಾಕ್- ಅಶೋಕ್ ಪೂಜಾರಿ
4) ಯಮಕನಮರಡಿ – ಮಾರುತಿ ಅಷ್ಟಗಿ
4) ರಾಮದುರ್ಗ- ಮಹಾದೇವಪ್ಪ ಎಸ್ ಯಾಡವಾಡ
5) ತೇರದಾಳು- ಸಿದ್ದು ಸವದಿ
6) ಚಿಕ್ಕೋಡಿ-ಸದಲಗಾ- ಅಣ್ಣಾ ಸಾಹೇಬ್ ಜೊಲ್ಲೆ
7) ದೇವರಹಿಪ್ಪರಗಿ- ಸೋಮನಗೌಡ ಪಾಟೀಲ್ (ಸಾಸನೂರು)
8) ಬಾಗಲಕೋಟೆ – ವೀರಣ್ಣ ಚರಂತಿಮಠ
9) ಹುನಗುಂದ- ದೊಡ್ಡನಗೌಡ ಜಿ. ಪಾಟೀಲ್
10) ಬೀಳಗಿ- ಮುರುಗೇಶ್ ನಿರಾಣಿ
11) ಇಂಡಿ- ದಯಾಸಾಗರ್ ಪಾಟೀಲ್
12) ಜೇವರ್ಗಿ – ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
13) ಯಾದಗಿರಿ- ವೆಂಕಟ ರೆಡ್ಡಿ ಮುದನಾಳ
14) ಗುರುಮಿಟ್ಕಲ್- ಸಾಬಣ್ಣ ಬೋರ್ಬಂಡಾ
15) ಸೇಡಂ- ರಾಜ ಕುಮಾರ್ ತೆಲ್ಕೂರು
16) ಕಲಬುರಗಿ ಉತ್ತರ- ಚಂದ್ರಕಾಂತ್ ಬಿ.ಪಾಟೀಲ್
17) ಬೀದರ್- ಸೂರ್ಯಕಾಂತ ನಾಗಮಾರಪಳ್ಳಿ
18) ಕನಕಗಿರಿ – ಬಸವರಾಜ್ ದಾದೆಸಗೂರ್
19) ಮಸ್ಕಿ – ಬಸವನಗೌಡ ತುರಾವಿಹಾಳ್
20) ಭಾಲ್ಕಿ – ಡಿ.ಕೆ. ಸಿದ್ಧರಾಮ

ಇಲ್ಲಿ ಓದಿ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?

21) ಗಂಗಾವತಿ- ಪರಣ್ಣ ಮುನವಳ್ಳಿ
22) ಯಲಬುರ್ಗ- ಹಾಲಪ್ಪ ಬಸಪ್ಪ ಆಚಾರ್
23) ಕೊಪ್ಪಳ- ಸಿ.ವಿ. ಚಂದ್ರಶೇಖರ್
24) ಶಿರಹಟ್ಟಿ – ರಾಮಣ್ಣ ಲಮಾನಿ
25) ನರಗುಂದ- ಸಿ.ಸಿ. ಪಾಟೀಲ್
26) ರೋಣ- ಕಲಕಪ್ಪ ಬಂಡಿ
27) ಗದಗ – ಅನಿಲ್ ಮೆಣಸಿನಕಾಯಿ
28) ನವಗುಂದ- ಶಂಕರಗೌಡ ಪಾಟೀಲ್ ಮುನೇನಕೊಪ್ಪ
29) ಕಲಘಟಗಿ- ಮಹೇಶ್ ತೆಂಗಿನಕಾಯ್
30) ಹಳಿಯಾಳ – ಸುನಿಲ್ ಹೆಗ್ಡೆ
31) ಭಟ್ಕಳ- ಸುನಿಲ್ ನಾಯಕ್
32) ಯಲ್ಲಾಪುರ- ವಿ.ಎಸ್. ಪಾಟೀಲ್
33) ಬ್ಯಾಟಗಿ – ವಿರೂಪಾಕ್ಷಪ್ಪ ಬಳ್ಳಾರಿ
34) ಹಡಗಲಿ – ಚಂದ್ರ ನಾಯಕ್
35) ಹಗರಿಬೊಮ್ಮನಹಳ್ಳಿ – ನೇಮಿರಾಜ್ ನಾಯ್ಕ್
36) ಸಿರುಗುಪ್ಪ – ಎಂ.ಎಸ್. ಸೋಮಲಿಂಗಪ್ಪ
37) ಬಳ್ಳಾರಿ – ಸಣ್ಣ ಫಕೀರಪ್ಪ
38) ಬಳ್ಳಾರಿ ನಗರ- ಜಿ. ಸೋಮಶೇಖರ ರೆಡ್ಡಿ
39) ಚಳ್ಳಕೆರೆ – ಕೆ.ಟಿ. ಕುಮಾರಸ್ವಾಮಿ
40) ಹೊಳಲ್ಕೆರೆ – ಎಂ ಚಂದ್ರಪ್ಪ

ಇಲ್ಲಿ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು..?


41) ಚನ್ನಗಿರಿ – ಎಂ. ವಿರೂಪಾಕ್ಷಪ್ಪ
42) ಹೊನ್ನಾಳಿ – ಎಂ.ಪಿ. ರೇಣುಕಾಚಾರ್ಯ
43) ಶಿವಮೊಗ್ಗ ಗ್ರಾಮೀಣ (ಎಸ್ಸಿ) – ಅಶೋಕ್ ನಾಯ್ಕ್
44) ತೀರ್ಥಹಳ್ಳಿ – ಅರಗ ಜ್ಞಾನೇಂದ್ರ
45) ಸೊರಬ – ಕುಮಾರ್ ಬಂಗಾರಪ್ಪ
46) ಸಾಗರ- ಹರಾತಾಳು ಹಾಲಪ್ಪ
47) ಬೈಂದೂರು – ಬಿ.ಸುಕುಮಾರ್ ಶೆಟ್ಟಿ
48) ಕಡೂರು – ಬೆಳ್ಳಿ ಪ್ರಕಾಶ್
49) ಚಿಕ್ಕನಾಯಕನಹಳ್ಳಿ – ಜೆ.ಸಿ. ಮಧುಸ್ವಾಮಿ
50) ತಿಪಟೂರು – ಬಿ.ಸಿ. ನಾಗೇಶ್
51) ತರುವೇಕೆರೆ – ಮಸಾಲೆ ಜಯರಾಮ್
52) ತುಮಕೂರು ನಗರ – ಜಿ.ಬಿ. ಜ್ಯೋತಿ ಗಣೇಶ್
53) ಕೊರಟಗೆರೆ – ವೈ ಹುಚ್ಚಯ್ಯ
54) ಗುಬ್ಬಿ- ಬೆಟ್ಟಸ್ವಾಮಿ
56) ಶಿರ- ಬಿ.ಕೆ. ಮಂಜುನಾಥ್
57) ಮಧುಗಿರಿ- ಎಂ.ಆರ್. ಹುಳಿನಾಯಕರ್
58) ಚಿಕ್ಕಬಳ್ಳಾಪುರ – ಡಾ. ಮಂಜುನಾಥ್
59) ಬಂಗಾರಪೇm- ಬಿ.ಪಿ. ವೆಂಕಟಮುನಿಯಪ್ಪ
60) ಕೋಲಾರ- ಓಂ ಶಕ್ತಿಚಲಪತಿ

61) ಮಾಲೂರು: ಎಸ್.ಎನ್. ಕೃಷ್ಣಯ್ಯ ಶೆಟ್ಟಿ
62) ಕೆಆರ್ ಪುರ: ನಂದೀಶ್ ರೆಡ್ಡಿ
63) ಬ್ಯಾಟರಾಯನಪುರ: ಎ. ರವಿ
64) ಮಹಾಲಕ್ಷ್ಮೀ ಲೇಔಟ್: ನೆ.ಲ. ನರೇಂದ್ರಬಾಬು
65) ಶಿವಾಜಿನಗರ: ಕಟ್ಟಾ ಸುಬ್ರಮಣ್ಯ ನಾಯ್ಡು
66) ಶಾಂತಿನಗರ: ವಾಸುದೇವ ಮೂರ್ತಿ
67) ವಿಜಯನಗರ: ಎಚ್. ರವೀಂದ್ರ
68) ದೊಡ್ಡಬಳ್ಳಾಪುರ: ಜೆ. ನರಸಿಂಹ ಸ್ವಾಮಿ
69) ಮಾಗಡಿ: ಹನಮಂತರಾಜು
70) ಮಳವಳ್ಳಿ: ಬಿ. ಸೋಮಶೇಖರ್
71) ಅರಕಲಗೂಡು: ಎಚ್. ಯೋಗ ರಮೇಶ್
72) ಬೆಳ್ತಂಗಡಿ: ಹರೀಶ್ ಪೂಂಜಾ
73) ಮೂಡಬಿದಿರಿ: ಉಮಾಕಾಂತ್ ಕೋಟಿಯಾನ್
74) ಬಂಟ್ವಾಳ: ಯು. ರಾಜೇಶ್ ನಾಯ್ಕ್
75) ಪುತ್ತೂರು: ಸಂಜೀವ್ ಮಟ್ಟಂದೂರು

76) ಪಿರಿಯಾಪಟ್ಟಣ: ಎಸ್. ಮಂಜುನಾಥ್
77) ಹೆಚ್ಡಿ ಕೋಟೆ: ಸಿದ್ದರಾಜು
78) ನಂಜನಗೂಡು: ಹರ್ಷವರ್ಧನ್
79) ನರಸಿಂಹರಾಜ: ಎಸ್. ಸತೀಶ್(ಸಂದೇಶ್ ಸ್ವಾಮಿ)
80) ಹನೂರು: ಡಾ. ಪ್ರೀತನ್ ನಾಗಪ್ಪ
81) ಕೊಳ್ಳೇಗಾಲ: ಜಿಎನ್ ನಂಜುಂಡಸ್ವಾಮಿ
82) ಚಾಮರಾಜನಗರ: ಪ್ರೊ| ಮಲ್ಲಿಕಾರ್ಜುನಪ್ಪ
83) ಗುಂಡ್ಲುಪೇಟೆ: ಹೆಚ್.ಎಸ್. ನಿರಂಜನಕುಮಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…

  • ರಾಜಕೀಯ

    ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

    ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು

  • ಸುದ್ದಿ

    1 ಗ್ರಾಂ ಮೀನಿಗೆ, 40 ನಿಮಿಷ ಆಪರೇಶನ್ ಮಾಡಿದ ವೈದ್ಯೆ ಸೋನ್ಯಾ ಮೈಲ್ಸ್, ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು,.!

    ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ  ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ  ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್  ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…

  • inspirational

    ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

    ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…

  • ಸುದ್ದಿ

    ‘ಸರ್ಕಾರಿ ಆಸ್ಪತ್ರೆ’ ವೈದ್ಯರಿಗೆ ಖಡಕ್ ಹೆಚ್ಚರಿಕೆ ನೀಡಿದ ಬಿ.ಶ್ರೀರಾಮುಲು…!

    ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…

  • ಸುದ್ದಿ

    ಸರ್ಕಾರಿ ನೌಕರರಿಗೆ ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ..! ಏನದು ಗೊತ್ತಾ?

    ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…