ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ
2) ಗೋಕಾಕ್- ಅಶೋಕ್ ಪೂಜಾರಿ
4) ಯಮಕನಮರಡಿ – ಮಾರುತಿ ಅಷ್ಟಗಿ
4) ರಾಮದುರ್ಗ- ಮಹಾದೇವಪ್ಪ ಎಸ್ ಯಾಡವಾಡ
5) ತೇರದಾಳು- ಸಿದ್ದು ಸವದಿ
6) ಚಿಕ್ಕೋಡಿ-ಸದಲಗಾ- ಅಣ್ಣಾ ಸಾಹೇಬ್ ಜೊಲ್ಲೆ
7) ದೇವರಹಿಪ್ಪರಗಿ- ಸೋಮನಗೌಡ ಪಾಟೀಲ್ (ಸಾಸನೂರು)
8) ಬಾಗಲಕೋಟೆ – ವೀರಣ್ಣ ಚರಂತಿಮಠ
9) ಹುನಗುಂದ- ದೊಡ್ಡನಗೌಡ ಜಿ. ಪಾಟೀಲ್
10) ಬೀಳಗಿ- ಮುರುಗೇಶ್ ನಿರಾಣಿ
11) ಇಂಡಿ- ದಯಾಸಾಗರ್ ಪಾಟೀಲ್
12) ಜೇವರ್ಗಿ – ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
13) ಯಾದಗಿರಿ- ವೆಂಕಟ ರೆಡ್ಡಿ ಮುದನಾಳ
14) ಗುರುಮಿಟ್ಕಲ್- ಸಾಬಣ್ಣ ಬೋರ್ಬಂಡಾ
15) ಸೇಡಂ- ರಾಜ ಕುಮಾರ್ ತೆಲ್ಕೂರು
16) ಕಲಬುರಗಿ ಉತ್ತರ- ಚಂದ್ರಕಾಂತ್ ಬಿ.ಪಾಟೀಲ್
17) ಬೀದರ್- ಸೂರ್ಯಕಾಂತ ನಾಗಮಾರಪಳ್ಳಿ
18) ಕನಕಗಿರಿ – ಬಸವರಾಜ್ ದಾದೆಸಗೂರ್
19) ಮಸ್ಕಿ – ಬಸವನಗೌಡ ತುರಾವಿಹಾಳ್
20) ಭಾಲ್ಕಿ – ಡಿ.ಕೆ. ಸಿದ್ಧರಾಮ

21) ಗಂಗಾವತಿ- ಪರಣ್ಣ ಮುನವಳ್ಳಿ
22) ಯಲಬುರ್ಗ- ಹಾಲಪ್ಪ ಬಸಪ್ಪ ಆಚಾರ್
23) ಕೊಪ್ಪಳ- ಸಿ.ವಿ. ಚಂದ್ರಶೇಖರ್
24) ಶಿರಹಟ್ಟಿ – ರಾಮಣ್ಣ ಲಮಾನಿ
25) ನರಗುಂದ- ಸಿ.ಸಿ. ಪಾಟೀಲ್
26) ರೋಣ- ಕಲಕಪ್ಪ ಬಂಡಿ
27) ಗದಗ – ಅನಿಲ್ ಮೆಣಸಿನಕಾಯಿ
28) ನವಗುಂದ- ಶಂಕರಗೌಡ ಪಾಟೀಲ್ ಮುನೇನಕೊಪ್ಪ
29) ಕಲಘಟಗಿ- ಮಹೇಶ್ ತೆಂಗಿನಕಾಯ್
30) ಹಳಿಯಾಳ – ಸುನಿಲ್ ಹೆಗ್ಡೆ
31) ಭಟ್ಕಳ- ಸುನಿಲ್ ನಾಯಕ್
32) ಯಲ್ಲಾಪುರ- ವಿ.ಎಸ್. ಪಾಟೀಲ್
33) ಬ್ಯಾಟಗಿ – ವಿರೂಪಾಕ್ಷಪ್ಪ ಬಳ್ಳಾರಿ
34) ಹಡಗಲಿ – ಚಂದ್ರ ನಾಯಕ್
35) ಹಗರಿಬೊಮ್ಮನಹಳ್ಳಿ – ನೇಮಿರಾಜ್ ನಾಯ್ಕ್
36) ಸಿರುಗುಪ್ಪ – ಎಂ.ಎಸ್. ಸೋಮಲಿಂಗಪ್ಪ
37) ಬಳ್ಳಾರಿ – ಸಣ್ಣ ಫಕೀರಪ್ಪ
38) ಬಳ್ಳಾರಿ ನಗರ- ಜಿ. ಸೋಮಶೇಖರ ರೆಡ್ಡಿ
39) ಚಳ್ಳಕೆರೆ – ಕೆ.ಟಿ. ಕುಮಾರಸ್ವಾಮಿ
40) ಹೊಳಲ್ಕೆರೆ – ಎಂ ಚಂದ್ರಪ್ಪ

41) ಚನ್ನಗಿರಿ – ಎಂ. ವಿರೂಪಾಕ್ಷಪ್ಪ
42) ಹೊನ್ನಾಳಿ – ಎಂ.ಪಿ. ರೇಣುಕಾಚಾರ್ಯ
43) ಶಿವಮೊಗ್ಗ ಗ್ರಾಮೀಣ (ಎಸ್ಸಿ) – ಅಶೋಕ್ ನಾಯ್ಕ್
44) ತೀರ್ಥಹಳ್ಳಿ – ಅರಗ ಜ್ಞಾನೇಂದ್ರ
45) ಸೊರಬ – ಕುಮಾರ್ ಬಂಗಾರಪ್ಪ
46) ಸಾಗರ- ಹರಾತಾಳು ಹಾಲಪ್ಪ
47) ಬೈಂದೂರು – ಬಿ.ಸುಕುಮಾರ್ ಶೆಟ್ಟಿ
48) ಕಡೂರು – ಬೆಳ್ಳಿ ಪ್ರಕಾಶ್
49) ಚಿಕ್ಕನಾಯಕನಹಳ್ಳಿ – ಜೆ.ಸಿ. ಮಧುಸ್ವಾಮಿ
50) ತಿಪಟೂರು – ಬಿ.ಸಿ. ನಾಗೇಶ್
51) ತರುವೇಕೆರೆ – ಮಸಾಲೆ ಜಯರಾಮ್
52) ತುಮಕೂರು ನಗರ – ಜಿ.ಬಿ. ಜ್ಯೋತಿ ಗಣೇಶ್
53) ಕೊರಟಗೆರೆ – ವೈ ಹುಚ್ಚಯ್ಯ
54) ಗುಬ್ಬಿ- ಬೆಟ್ಟಸ್ವಾಮಿ
56) ಶಿರ- ಬಿ.ಕೆ. ಮಂಜುನಾಥ್
57) ಮಧುಗಿರಿ- ಎಂ.ಆರ್. ಹುಳಿನಾಯಕರ್
58) ಚಿಕ್ಕಬಳ್ಳಾಪುರ – ಡಾ. ಮಂಜುನಾಥ್
59) ಬಂಗಾರಪೇm- ಬಿ.ಪಿ. ವೆಂಕಟಮುನಿಯಪ್ಪ
60) ಕೋಲಾರ- ಓಂ ಶಕ್ತಿಚಲಪತಿ

61) ಮಾಲೂರು: ಎಸ್.ಎನ್. ಕೃಷ್ಣಯ್ಯ ಶೆಟ್ಟಿ
62) ಕೆಆರ್ ಪುರ: ನಂದೀಶ್ ರೆಡ್ಡಿ
63) ಬ್ಯಾಟರಾಯನಪುರ: ಎ. ರವಿ
64) ಮಹಾಲಕ್ಷ್ಮೀ ಲೇಔಟ್: ನೆ.ಲ. ನರೇಂದ್ರಬಾಬು
65) ಶಿವಾಜಿನಗರ: ಕಟ್ಟಾ ಸುಬ್ರಮಣ್ಯ ನಾಯ್ಡು
66) ಶಾಂತಿನಗರ: ವಾಸುದೇವ ಮೂರ್ತಿ
67) ವಿಜಯನಗರ: ಎಚ್. ರವೀಂದ್ರ
68) ದೊಡ್ಡಬಳ್ಳಾಪುರ: ಜೆ. ನರಸಿಂಹ ಸ್ವಾಮಿ
69) ಮಾಗಡಿ: ಹನಮಂತರಾಜು
70) ಮಳವಳ್ಳಿ: ಬಿ. ಸೋಮಶೇಖರ್
71) ಅರಕಲಗೂಡು: ಎಚ್. ಯೋಗ ರಮೇಶ್
72) ಬೆಳ್ತಂಗಡಿ: ಹರೀಶ್ ಪೂಂಜಾ
73) ಮೂಡಬಿದಿರಿ: ಉಮಾಕಾಂತ್ ಕೋಟಿಯಾನ್
74) ಬಂಟ್ವಾಳ: ಯು. ರಾಜೇಶ್ ನಾಯ್ಕ್
75) ಪುತ್ತೂರು: ಸಂಜೀವ್ ಮಟ್ಟಂದೂರು

76) ಪಿರಿಯಾಪಟ್ಟಣ: ಎಸ್. ಮಂಜುನಾಥ್
77) ಹೆಚ್ಡಿ ಕೋಟೆ: ಸಿದ್ದರಾಜು
78) ನಂಜನಗೂಡು: ಹರ್ಷವರ್ಧನ್
79) ನರಸಿಂಹರಾಜ: ಎಸ್. ಸತೀಶ್(ಸಂದೇಶ್ ಸ್ವಾಮಿ)
80) ಹನೂರು: ಡಾ. ಪ್ರೀತನ್ ನಾಗಪ್ಪ
81) ಕೊಳ್ಳೇಗಾಲ: ಜಿಎನ್ ನಂಜುಂಡಸ್ವಾಮಿ
82) ಚಾಮರಾಜನಗರ: ಪ್ರೊ| ಮಲ್ಲಿಕಾರ್ಜುನಪ್ಪ
83) ಗುಂಡ್ಲುಪೇಟೆ: ಹೆಚ್.ಎಸ್. ನಿರಂಜನಕುಮಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…