ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.
1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ
2) ಗೋಕಾಕ್- ಅಶೋಕ್ ಪೂಜಾರಿ
4) ಯಮಕನಮರಡಿ – ಮಾರುತಿ ಅಷ್ಟಗಿ
4) ರಾಮದುರ್ಗ- ಮಹಾದೇವಪ್ಪ ಎಸ್ ಯಾಡವಾಡ
5) ತೇರದಾಳು- ಸಿದ್ದು ಸವದಿ
6) ಚಿಕ್ಕೋಡಿ-ಸದಲಗಾ- ಅಣ್ಣಾ ಸಾಹೇಬ್ ಜೊಲ್ಲೆ
7) ದೇವರಹಿಪ್ಪರಗಿ- ಸೋಮನಗೌಡ ಪಾಟೀಲ್ (ಸಾಸನೂರು)
8) ಬಾಗಲಕೋಟೆ – ವೀರಣ್ಣ ಚರಂತಿಮಠ
9) ಹುನಗುಂದ- ದೊಡ್ಡನಗೌಡ ಜಿ. ಪಾಟೀಲ್
10) ಬೀಳಗಿ- ಮುರುಗೇಶ್ ನಿರಾಣಿ
11) ಇಂಡಿ- ದಯಾಸಾಗರ್ ಪಾಟೀಲ್
12) ಜೇವರ್ಗಿ – ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
13) ಯಾದಗಿರಿ- ವೆಂಕಟ ರೆಡ್ಡಿ ಮುದನಾಳ
14) ಗುರುಮಿಟ್ಕಲ್- ಸಾಬಣ್ಣ ಬೋರ್ಬಂಡಾ
15) ಸೇಡಂ- ರಾಜ ಕುಮಾರ್ ತೆಲ್ಕೂರು
16) ಕಲಬುರಗಿ ಉತ್ತರ- ಚಂದ್ರಕಾಂತ್ ಬಿ.ಪಾಟೀಲ್
17) ಬೀದರ್- ಸೂರ್ಯಕಾಂತ ನಾಗಮಾರಪಳ್ಳಿ
18) ಕನಕಗಿರಿ – ಬಸವರಾಜ್ ದಾದೆಸಗೂರ್
19) ಮಸ್ಕಿ – ಬಸವನಗೌಡ ತುರಾವಿಹಾಳ್
20) ಭಾಲ್ಕಿ – ಡಿ.ಕೆ. ಸಿದ್ಧರಾಮ
21) ಗಂಗಾವತಿ- ಪರಣ್ಣ ಮುನವಳ್ಳಿ
22) ಯಲಬುರ್ಗ- ಹಾಲಪ್ಪ ಬಸಪ್ಪ ಆಚಾರ್
23) ಕೊಪ್ಪಳ- ಸಿ.ವಿ. ಚಂದ್ರಶೇಖರ್
24) ಶಿರಹಟ್ಟಿ – ರಾಮಣ್ಣ ಲಮಾನಿ
25) ನರಗುಂದ- ಸಿ.ಸಿ. ಪಾಟೀಲ್
26) ರೋಣ- ಕಲಕಪ್ಪ ಬಂಡಿ
27) ಗದಗ – ಅನಿಲ್ ಮೆಣಸಿನಕಾಯಿ
28) ನವಗುಂದ- ಶಂಕರಗೌಡ ಪಾಟೀಲ್ ಮುನೇನಕೊಪ್ಪ
29) ಕಲಘಟಗಿ- ಮಹೇಶ್ ತೆಂಗಿನಕಾಯ್
30) ಹಳಿಯಾಳ – ಸುನಿಲ್ ಹೆಗ್ಡೆ
31) ಭಟ್ಕಳ- ಸುನಿಲ್ ನಾಯಕ್
32) ಯಲ್ಲಾಪುರ- ವಿ.ಎಸ್. ಪಾಟೀಲ್
33) ಬ್ಯಾಟಗಿ – ವಿರೂಪಾಕ್ಷಪ್ಪ ಬಳ್ಳಾರಿ
34) ಹಡಗಲಿ – ಚಂದ್ರ ನಾಯಕ್
35) ಹಗರಿಬೊಮ್ಮನಹಳ್ಳಿ – ನೇಮಿರಾಜ್ ನಾಯ್ಕ್
36) ಸಿರುಗುಪ್ಪ – ಎಂ.ಎಸ್. ಸೋಮಲಿಂಗಪ್ಪ
37) ಬಳ್ಳಾರಿ – ಸಣ್ಣ ಫಕೀರಪ್ಪ
38) ಬಳ್ಳಾರಿ ನಗರ- ಜಿ. ಸೋಮಶೇಖರ ರೆಡ್ಡಿ
39) ಚಳ್ಳಕೆರೆ – ಕೆ.ಟಿ. ಕುಮಾರಸ್ವಾಮಿ
40) ಹೊಳಲ್ಕೆರೆ – ಎಂ ಚಂದ್ರಪ್ಪ
41) ಚನ್ನಗಿರಿ – ಎಂ. ವಿರೂಪಾಕ್ಷಪ್ಪ
42) ಹೊನ್ನಾಳಿ – ಎಂ.ಪಿ. ರೇಣುಕಾಚಾರ್ಯ
43) ಶಿವಮೊಗ್ಗ ಗ್ರಾಮೀಣ (ಎಸ್ಸಿ) – ಅಶೋಕ್ ನಾಯ್ಕ್
44) ತೀರ್ಥಹಳ್ಳಿ – ಅರಗ ಜ್ಞಾನೇಂದ್ರ
45) ಸೊರಬ – ಕುಮಾರ್ ಬಂಗಾರಪ್ಪ
46) ಸಾಗರ- ಹರಾತಾಳು ಹಾಲಪ್ಪ
47) ಬೈಂದೂರು – ಬಿ.ಸುಕುಮಾರ್ ಶೆಟ್ಟಿ
48) ಕಡೂರು – ಬೆಳ್ಳಿ ಪ್ರಕಾಶ್
49) ಚಿಕ್ಕನಾಯಕನಹಳ್ಳಿ – ಜೆ.ಸಿ. ಮಧುಸ್ವಾಮಿ
50) ತಿಪಟೂರು – ಬಿ.ಸಿ. ನಾಗೇಶ್
51) ತರುವೇಕೆರೆ – ಮಸಾಲೆ ಜಯರಾಮ್
52) ತುಮಕೂರು ನಗರ – ಜಿ.ಬಿ. ಜ್ಯೋತಿ ಗಣೇಶ್
53) ಕೊರಟಗೆರೆ – ವೈ ಹುಚ್ಚಯ್ಯ
54) ಗುಬ್ಬಿ- ಬೆಟ್ಟಸ್ವಾಮಿ
56) ಶಿರ- ಬಿ.ಕೆ. ಮಂಜುನಾಥ್
57) ಮಧುಗಿರಿ- ಎಂ.ಆರ್. ಹುಳಿನಾಯಕರ್
58) ಚಿಕ್ಕಬಳ್ಳಾಪುರ – ಡಾ. ಮಂಜುನಾಥ್
59) ಬಂಗಾರಪೇm- ಬಿ.ಪಿ. ವೆಂಕಟಮುನಿಯಪ್ಪ
60) ಕೋಲಾರ- ಓಂ ಶಕ್ತಿಚಲಪತಿ
61) ಮಾಲೂರು: ಎಸ್.ಎನ್. ಕೃಷ್ಣಯ್ಯ ಶೆಟ್ಟಿ
62) ಕೆಆರ್ ಪುರ: ನಂದೀಶ್ ರೆಡ್ಡಿ
63) ಬ್ಯಾಟರಾಯನಪುರ: ಎ. ರವಿ
64) ಮಹಾಲಕ್ಷ್ಮೀ ಲೇಔಟ್: ನೆ.ಲ. ನರೇಂದ್ರಬಾಬು
65) ಶಿವಾಜಿನಗರ: ಕಟ್ಟಾ ಸುಬ್ರಮಣ್ಯ ನಾಯ್ಡು
66) ಶಾಂತಿನಗರ: ವಾಸುದೇವ ಮೂರ್ತಿ
67) ವಿಜಯನಗರ: ಎಚ್. ರವೀಂದ್ರ
68) ದೊಡ್ಡಬಳ್ಳಾಪುರ: ಜೆ. ನರಸಿಂಹ ಸ್ವಾಮಿ
69) ಮಾಗಡಿ: ಹನಮಂತರಾಜು
70) ಮಳವಳ್ಳಿ: ಬಿ. ಸೋಮಶೇಖರ್
71) ಅರಕಲಗೂಡು: ಎಚ್. ಯೋಗ ರಮೇಶ್
72) ಬೆಳ್ತಂಗಡಿ: ಹರೀಶ್ ಪೂಂಜಾ
73) ಮೂಡಬಿದಿರಿ: ಉಮಾಕಾಂತ್ ಕೋಟಿಯಾನ್
74) ಬಂಟ್ವಾಳ: ಯು. ರಾಜೇಶ್ ನಾಯ್ಕ್
75) ಪುತ್ತೂರು: ಸಂಜೀವ್ ಮಟ್ಟಂದೂರು
76) ಪಿರಿಯಾಪಟ್ಟಣ: ಎಸ್. ಮಂಜುನಾಥ್
77) ಹೆಚ್ಡಿ ಕೋಟೆ: ಸಿದ್ದರಾಜು
78) ನಂಜನಗೂಡು: ಹರ್ಷವರ್ಧನ್
79) ನರಸಿಂಹರಾಜ: ಎಸ್. ಸತೀಶ್(ಸಂದೇಶ್ ಸ್ವಾಮಿ)
80) ಹನೂರು: ಡಾ. ಪ್ರೀತನ್ ನಾಗಪ್ಪ
81) ಕೊಳ್ಳೇಗಾಲ: ಜಿಎನ್ ನಂಜುಂಡಸ್ವಾಮಿ
82) ಚಾಮರಾಜನಗರ: ಪ್ರೊ| ಮಲ್ಲಿಕಾರ್ಜುನಪ್ಪ
83) ಗುಂಡ್ಲುಪೇಟೆ: ಹೆಚ್.ಎಸ್. ನಿರಂಜನಕುಮಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…
ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…