News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

348

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ..

1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ
2) ಗೋಕಾಕ್- ಅಶೋಕ್ ಪೂಜಾರಿ
4) ಯಮಕನಮರಡಿ – ಮಾರುತಿ ಅಷ್ಟಗಿ
4) ರಾಮದುರ್ಗ- ಮಹಾದೇವಪ್ಪ ಎಸ್ ಯಾಡವಾಡ
5) ತೇರದಾಳು- ಸಿದ್ದು ಸವದಿ
6) ಚಿಕ್ಕೋಡಿ-ಸದಲಗಾ- ಅಣ್ಣಾ ಸಾಹೇಬ್ ಜೊಲ್ಲೆ
7) ದೇವರಹಿಪ್ಪರಗಿ- ಸೋಮನಗೌಡ ಪಾಟೀಲ್ (ಸಾಸನೂರು)
8) ಬಾಗಲಕೋಟೆ – ವೀರಣ್ಣ ಚರಂತಿಮಠ
9) ಹುನಗುಂದ- ದೊಡ್ಡನಗೌಡ ಜಿ. ಪಾಟೀಲ್
10) ಬೀಳಗಿ- ಮುರುಗೇಶ್ ನಿರಾಣಿ
11) ಇಂಡಿ- ದಯಾಸಾಗರ್ ಪಾಟೀಲ್
12) ಜೇವರ್ಗಿ – ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
13) ಯಾದಗಿರಿ- ವೆಂಕಟ ರೆಡ್ಡಿ ಮುದನಾಳ
14) ಗುರುಮಿಟ್ಕಲ್- ಸಾಬಣ್ಣ ಬೋರ್ಬಂಡಾ
15) ಸೇಡಂ- ರಾಜ ಕುಮಾರ್ ತೆಲ್ಕೂರು
16) ಕಲಬುರಗಿ ಉತ್ತರ- ಚಂದ್ರಕಾಂತ್ ಬಿ.ಪಾಟೀಲ್
17) ಬೀದರ್- ಸೂರ್ಯಕಾಂತ ನಾಗಮಾರಪಳ್ಳಿ
18) ಕನಕಗಿರಿ – ಬಸವರಾಜ್ ದಾದೆಸಗೂರ್
19) ಮಸ್ಕಿ – ಬಸವನಗೌಡ ತುರಾವಿಹಾಳ್
20) ಭಾಲ್ಕಿ – ಡಿ.ಕೆ. ಸಿದ್ಧರಾಮ

ಇಲ್ಲಿ ಓದಿ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?

21) ಗಂಗಾವತಿ- ಪರಣ್ಣ ಮುನವಳ್ಳಿ
22) ಯಲಬುರ್ಗ- ಹಾಲಪ್ಪ ಬಸಪ್ಪ ಆಚಾರ್
23) ಕೊಪ್ಪಳ- ಸಿ.ವಿ. ಚಂದ್ರಶೇಖರ್
24) ಶಿರಹಟ್ಟಿ – ರಾಮಣ್ಣ ಲಮಾನಿ
25) ನರಗುಂದ- ಸಿ.ಸಿ. ಪಾಟೀಲ್
26) ರೋಣ- ಕಲಕಪ್ಪ ಬಂಡಿ
27) ಗದಗ – ಅನಿಲ್ ಮೆಣಸಿನಕಾಯಿ
28) ನವಗುಂದ- ಶಂಕರಗೌಡ ಪಾಟೀಲ್ ಮುನೇನಕೊಪ್ಪ
29) ಕಲಘಟಗಿ- ಮಹೇಶ್ ತೆಂಗಿನಕಾಯ್
30) ಹಳಿಯಾಳ – ಸುನಿಲ್ ಹೆಗ್ಡೆ
31) ಭಟ್ಕಳ- ಸುನಿಲ್ ನಾಯಕ್
32) ಯಲ್ಲಾಪುರ- ವಿ.ಎಸ್. ಪಾಟೀಲ್
33) ಬ್ಯಾಟಗಿ – ವಿರೂಪಾಕ್ಷಪ್ಪ ಬಳ್ಳಾರಿ
34) ಹಡಗಲಿ – ಚಂದ್ರ ನಾಯಕ್
35) ಹಗರಿಬೊಮ್ಮನಹಳ್ಳಿ – ನೇಮಿರಾಜ್ ನಾಯ್ಕ್
36) ಸಿರುಗುಪ್ಪ – ಎಂ.ಎಸ್. ಸೋಮಲಿಂಗಪ್ಪ
37) ಬಳ್ಳಾರಿ – ಸಣ್ಣ ಫಕೀರಪ್ಪ
38) ಬಳ್ಳಾರಿ ನಗರ- ಜಿ. ಸೋಮಶೇಖರ ರೆಡ್ಡಿ
39) ಚಳ್ಳಕೆರೆ – ಕೆ.ಟಿ. ಕುಮಾರಸ್ವಾಮಿ
40) ಹೊಳಲ್ಕೆರೆ – ಎಂ ಚಂದ್ರಪ್ಪ

ಇಲ್ಲಿ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು..?


41) ಚನ್ನಗಿರಿ – ಎಂ. ವಿರೂಪಾಕ್ಷಪ್ಪ
42) ಹೊನ್ನಾಳಿ – ಎಂ.ಪಿ. ರೇಣುಕಾಚಾರ್ಯ
43) ಶಿವಮೊಗ್ಗ ಗ್ರಾಮೀಣ (ಎಸ್ಸಿ) – ಅಶೋಕ್ ನಾಯ್ಕ್
44) ತೀರ್ಥಹಳ್ಳಿ – ಅರಗ ಜ್ಞಾನೇಂದ್ರ
45) ಸೊರಬ – ಕುಮಾರ್ ಬಂಗಾರಪ್ಪ
46) ಸಾಗರ- ಹರಾತಾಳು ಹಾಲಪ್ಪ
47) ಬೈಂದೂರು – ಬಿ.ಸುಕುಮಾರ್ ಶೆಟ್ಟಿ
48) ಕಡೂರು – ಬೆಳ್ಳಿ ಪ್ರಕಾಶ್
49) ಚಿಕ್ಕನಾಯಕನಹಳ್ಳಿ – ಜೆ.ಸಿ. ಮಧುಸ್ವಾಮಿ
50) ತಿಪಟೂರು – ಬಿ.ಸಿ. ನಾಗೇಶ್
51) ತರುವೇಕೆರೆ – ಮಸಾಲೆ ಜಯರಾಮ್
52) ತುಮಕೂರು ನಗರ – ಜಿ.ಬಿ. ಜ್ಯೋತಿ ಗಣೇಶ್
53) ಕೊರಟಗೆರೆ – ವೈ ಹುಚ್ಚಯ್ಯ
54) ಗುಬ್ಬಿ- ಬೆಟ್ಟಸ್ವಾಮಿ
56) ಶಿರ- ಬಿ.ಕೆ. ಮಂಜುನಾಥ್
57) ಮಧುಗಿರಿ- ಎಂ.ಆರ್. ಹುಳಿನಾಯಕರ್
58) ಚಿಕ್ಕಬಳ್ಳಾಪುರ – ಡಾ. ಮಂಜುನಾಥ್
59) ಬಂಗಾರಪೇm- ಬಿ.ಪಿ. ವೆಂಕಟಮುನಿಯಪ್ಪ
60) ಕೋಲಾರ- ಓಂ ಶಕ್ತಿಚಲಪತಿ

61) ಮಾಲೂರು: ಎಸ್.ಎನ್. ಕೃಷ್ಣಯ್ಯ ಶೆಟ್ಟಿ
62) ಕೆಆರ್ ಪುರ: ನಂದೀಶ್ ರೆಡ್ಡಿ
63) ಬ್ಯಾಟರಾಯನಪುರ: ಎ. ರವಿ
64) ಮಹಾಲಕ್ಷ್ಮೀ ಲೇಔಟ್: ನೆ.ಲ. ನರೇಂದ್ರಬಾಬು
65) ಶಿವಾಜಿನಗರ: ಕಟ್ಟಾ ಸುಬ್ರಮಣ್ಯ ನಾಯ್ಡು
66) ಶಾಂತಿನಗರ: ವಾಸುದೇವ ಮೂರ್ತಿ
67) ವಿಜಯನಗರ: ಎಚ್. ರವೀಂದ್ರ
68) ದೊಡ್ಡಬಳ್ಳಾಪುರ: ಜೆ. ನರಸಿಂಹ ಸ್ವಾಮಿ
69) ಮಾಗಡಿ: ಹನಮಂತರಾಜು
70) ಮಳವಳ್ಳಿ: ಬಿ. ಸೋಮಶೇಖರ್
71) ಅರಕಲಗೂಡು: ಎಚ್. ಯೋಗ ರಮೇಶ್
72) ಬೆಳ್ತಂಗಡಿ: ಹರೀಶ್ ಪೂಂಜಾ
73) ಮೂಡಬಿದಿರಿ: ಉಮಾಕಾಂತ್ ಕೋಟಿಯಾನ್
74) ಬಂಟ್ವಾಳ: ಯು. ರಾಜೇಶ್ ನಾಯ್ಕ್
75) ಪುತ್ತೂರು: ಸಂಜೀವ್ ಮಟ್ಟಂದೂರು

76) ಪಿರಿಯಾಪಟ್ಟಣ: ಎಸ್. ಮಂಜುನಾಥ್
77) ಹೆಚ್ಡಿ ಕೋಟೆ: ಸಿದ್ದರಾಜು
78) ನಂಜನಗೂಡು: ಹರ್ಷವರ್ಧನ್
79) ನರಸಿಂಹರಾಜ: ಎಸ್. ಸತೀಶ್(ಸಂದೇಶ್ ಸ್ವಾಮಿ)
80) ಹನೂರು: ಡಾ. ಪ್ರೀತನ್ ನಾಗಪ್ಪ
81) ಕೊಳ್ಳೇಗಾಲ: ಜಿಎನ್ ನಂಜುಂಡಸ್ವಾಮಿ
82) ಚಾಮರಾಜನಗರ: ಪ್ರೊ| ಮಲ್ಲಿಕಾರ್ಜುನಪ್ಪ
83) ಗುಂಡ್ಲುಪೇಟೆ: ಹೆಚ್.ಎಸ್. ನಿರಂಜನಕುಮಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…

  • ಸಿನಿಮಾ

    ನನ್ ಎಕ್ಕಡ ಎಂಬ ಡೈಲಾಗ್ ನಿಂದಲೇ ಪ್ರಸಿದ್ಧಿಯಾಗಿದ್ದ ನಟ ಹುಚ್ಚ ವೆಂಕಟ್ ಈಗ ಕಾಲಿಗೆ ಚಪ್ಪಲಿ ಇಲ್ಲದೇ ಬರಿಗಾಲಿನಲ್ಲಿ ತಿರುಗುವುತ್ತಿರುವುದೇಕೆ?

    ಹುಚ್ಚ ವೆಂಕಟ್‍…..ತಮ್ಮ ಯಡವಟ್ಟುಗಳಿಂದಲೇ ಫೇಮಸ್‍ ಆದವರು. ಜೊತೆಗೆ ಬಿಗ್‍ ಬಾಸ್‍ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್‍ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್‍ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್‍. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್‍ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್‍ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ ಆಗಿವೆ. ಅವರ ಕಾಲಲ್ಲಿ…

  • ಸುದ್ದಿ

    11 ಕಿಮೀ‌ ಪ್ರಯಾಣ ಮಾಡಿ, ಹೆಲ್ಮೆಟ್ ತೆಗೆದು ನೋಡಿ ಶಾಕ್ ಆದ ಶಿಕ್ಷಕ. ಹೆಲ್ಮೆಟ್ ನಲ್ಲಿ ಏನಿತ್ತು.

    ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • ಸುದ್ದಿ

    ಮೊದಲ ವಾರವೇ ಗಳಿಕೆಯಲ್ಲಿ ದಾಖಲೆ ಮುರಿದ ಶ್ರೀಮುರಳಿ ಅಭಿನಯದ ಭರಾಟೆ..!

    ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…