ರಾಜಕೀಯ

ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

344

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ..

1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ
2) ಗೋಕಾಕ್- ಅಶೋಕ್ ಪೂಜಾರಿ
4) ಯಮಕನಮರಡಿ – ಮಾರುತಿ ಅಷ್ಟಗಿ
4) ರಾಮದುರ್ಗ- ಮಹಾದೇವಪ್ಪ ಎಸ್ ಯಾಡವಾಡ
5) ತೇರದಾಳು- ಸಿದ್ದು ಸವದಿ
6) ಚಿಕ್ಕೋಡಿ-ಸದಲಗಾ- ಅಣ್ಣಾ ಸಾಹೇಬ್ ಜೊಲ್ಲೆ
7) ದೇವರಹಿಪ್ಪರಗಿ- ಸೋಮನಗೌಡ ಪಾಟೀಲ್ (ಸಾಸನೂರು)
8) ಬಾಗಲಕೋಟೆ – ವೀರಣ್ಣ ಚರಂತಿಮಠ
9) ಹುನಗುಂದ- ದೊಡ್ಡನಗೌಡ ಜಿ. ಪಾಟೀಲ್
10) ಬೀಳಗಿ- ಮುರುಗೇಶ್ ನಿರಾಣಿ
11) ಇಂಡಿ- ದಯಾಸಾಗರ್ ಪಾಟೀಲ್
12) ಜೇವರ್ಗಿ – ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
13) ಯಾದಗಿರಿ- ವೆಂಕಟ ರೆಡ್ಡಿ ಮುದನಾಳ
14) ಗುರುಮಿಟ್ಕಲ್- ಸಾಬಣ್ಣ ಬೋರ್ಬಂಡಾ
15) ಸೇಡಂ- ರಾಜ ಕುಮಾರ್ ತೆಲ್ಕೂರು
16) ಕಲಬುರಗಿ ಉತ್ತರ- ಚಂದ್ರಕಾಂತ್ ಬಿ.ಪಾಟೀಲ್
17) ಬೀದರ್- ಸೂರ್ಯಕಾಂತ ನಾಗಮಾರಪಳ್ಳಿ
18) ಕನಕಗಿರಿ – ಬಸವರಾಜ್ ದಾದೆಸಗೂರ್
19) ಮಸ್ಕಿ – ಬಸವನಗೌಡ ತುರಾವಿಹಾಳ್
20) ಭಾಲ್ಕಿ – ಡಿ.ಕೆ. ಸಿದ್ಧರಾಮ

ಇಲ್ಲಿ ಓದಿ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?

21) ಗಂಗಾವತಿ- ಪರಣ್ಣ ಮುನವಳ್ಳಿ
22) ಯಲಬುರ್ಗ- ಹಾಲಪ್ಪ ಬಸಪ್ಪ ಆಚಾರ್
23) ಕೊಪ್ಪಳ- ಸಿ.ವಿ. ಚಂದ್ರಶೇಖರ್
24) ಶಿರಹಟ್ಟಿ – ರಾಮಣ್ಣ ಲಮಾನಿ
25) ನರಗುಂದ- ಸಿ.ಸಿ. ಪಾಟೀಲ್
26) ರೋಣ- ಕಲಕಪ್ಪ ಬಂಡಿ
27) ಗದಗ – ಅನಿಲ್ ಮೆಣಸಿನಕಾಯಿ
28) ನವಗುಂದ- ಶಂಕರಗೌಡ ಪಾಟೀಲ್ ಮುನೇನಕೊಪ್ಪ
29) ಕಲಘಟಗಿ- ಮಹೇಶ್ ತೆಂಗಿನಕಾಯ್
30) ಹಳಿಯಾಳ – ಸುನಿಲ್ ಹೆಗ್ಡೆ
31) ಭಟ್ಕಳ- ಸುನಿಲ್ ನಾಯಕ್
32) ಯಲ್ಲಾಪುರ- ವಿ.ಎಸ್. ಪಾಟೀಲ್
33) ಬ್ಯಾಟಗಿ – ವಿರೂಪಾಕ್ಷಪ್ಪ ಬಳ್ಳಾರಿ
34) ಹಡಗಲಿ – ಚಂದ್ರ ನಾಯಕ್
35) ಹಗರಿಬೊಮ್ಮನಹಳ್ಳಿ – ನೇಮಿರಾಜ್ ನಾಯ್ಕ್
36) ಸಿರುಗುಪ್ಪ – ಎಂ.ಎಸ್. ಸೋಮಲಿಂಗಪ್ಪ
37) ಬಳ್ಳಾರಿ – ಸಣ್ಣ ಫಕೀರಪ್ಪ
38) ಬಳ್ಳಾರಿ ನಗರ- ಜಿ. ಸೋಮಶೇಖರ ರೆಡ್ಡಿ
39) ಚಳ್ಳಕೆರೆ – ಕೆ.ಟಿ. ಕುಮಾರಸ್ವಾಮಿ
40) ಹೊಳಲ್ಕೆರೆ – ಎಂ ಚಂದ್ರಪ್ಪ

ಇಲ್ಲಿ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು..?


41) ಚನ್ನಗಿರಿ – ಎಂ. ವಿರೂಪಾಕ್ಷಪ್ಪ
42) ಹೊನ್ನಾಳಿ – ಎಂ.ಪಿ. ರೇಣುಕಾಚಾರ್ಯ
43) ಶಿವಮೊಗ್ಗ ಗ್ರಾಮೀಣ (ಎಸ್ಸಿ) – ಅಶೋಕ್ ನಾಯ್ಕ್
44) ತೀರ್ಥಹಳ್ಳಿ – ಅರಗ ಜ್ಞಾನೇಂದ್ರ
45) ಸೊರಬ – ಕುಮಾರ್ ಬಂಗಾರಪ್ಪ
46) ಸಾಗರ- ಹರಾತಾಳು ಹಾಲಪ್ಪ
47) ಬೈಂದೂರು – ಬಿ.ಸುಕುಮಾರ್ ಶೆಟ್ಟಿ
48) ಕಡೂರು – ಬೆಳ್ಳಿ ಪ್ರಕಾಶ್
49) ಚಿಕ್ಕನಾಯಕನಹಳ್ಳಿ – ಜೆ.ಸಿ. ಮಧುಸ್ವಾಮಿ
50) ತಿಪಟೂರು – ಬಿ.ಸಿ. ನಾಗೇಶ್
51) ತರುವೇಕೆರೆ – ಮಸಾಲೆ ಜಯರಾಮ್
52) ತುಮಕೂರು ನಗರ – ಜಿ.ಬಿ. ಜ್ಯೋತಿ ಗಣೇಶ್
53) ಕೊರಟಗೆರೆ – ವೈ ಹುಚ್ಚಯ್ಯ
54) ಗುಬ್ಬಿ- ಬೆಟ್ಟಸ್ವಾಮಿ
56) ಶಿರ- ಬಿ.ಕೆ. ಮಂಜುನಾಥ್
57) ಮಧುಗಿರಿ- ಎಂ.ಆರ್. ಹುಳಿನಾಯಕರ್
58) ಚಿಕ್ಕಬಳ್ಳಾಪುರ – ಡಾ. ಮಂಜುನಾಥ್
59) ಬಂಗಾರಪೇm- ಬಿ.ಪಿ. ವೆಂಕಟಮುನಿಯಪ್ಪ
60) ಕೋಲಾರ- ಓಂ ಶಕ್ತಿಚಲಪತಿ

61) ಮಾಲೂರು: ಎಸ್.ಎನ್. ಕೃಷ್ಣಯ್ಯ ಶೆಟ್ಟಿ
62) ಕೆಆರ್ ಪುರ: ನಂದೀಶ್ ರೆಡ್ಡಿ
63) ಬ್ಯಾಟರಾಯನಪುರ: ಎ. ರವಿ
64) ಮಹಾಲಕ್ಷ್ಮೀ ಲೇಔಟ್: ನೆ.ಲ. ನರೇಂದ್ರಬಾಬು
65) ಶಿವಾಜಿನಗರ: ಕಟ್ಟಾ ಸುಬ್ರಮಣ್ಯ ನಾಯ್ಡು
66) ಶಾಂತಿನಗರ: ವಾಸುದೇವ ಮೂರ್ತಿ
67) ವಿಜಯನಗರ: ಎಚ್. ರವೀಂದ್ರ
68) ದೊಡ್ಡಬಳ್ಳಾಪುರ: ಜೆ. ನರಸಿಂಹ ಸ್ವಾಮಿ
69) ಮಾಗಡಿ: ಹನಮಂತರಾಜು
70) ಮಳವಳ್ಳಿ: ಬಿ. ಸೋಮಶೇಖರ್
71) ಅರಕಲಗೂಡು: ಎಚ್. ಯೋಗ ರಮೇಶ್
72) ಬೆಳ್ತಂಗಡಿ: ಹರೀಶ್ ಪೂಂಜಾ
73) ಮೂಡಬಿದಿರಿ: ಉಮಾಕಾಂತ್ ಕೋಟಿಯಾನ್
74) ಬಂಟ್ವಾಳ: ಯು. ರಾಜೇಶ್ ನಾಯ್ಕ್
75) ಪುತ್ತೂರು: ಸಂಜೀವ್ ಮಟ್ಟಂದೂರು

76) ಪಿರಿಯಾಪಟ್ಟಣ: ಎಸ್. ಮಂಜುನಾಥ್
77) ಹೆಚ್ಡಿ ಕೋಟೆ: ಸಿದ್ದರಾಜು
78) ನಂಜನಗೂಡು: ಹರ್ಷವರ್ಧನ್
79) ನರಸಿಂಹರಾಜ: ಎಸ್. ಸತೀಶ್(ಸಂದೇಶ್ ಸ್ವಾಮಿ)
80) ಹನೂರು: ಡಾ. ಪ್ರೀತನ್ ನಾಗಪ್ಪ
81) ಕೊಳ್ಳೇಗಾಲ: ಜಿಎನ್ ನಂಜುಂಡಸ್ವಾಮಿ
82) ಚಾಮರಾಜನಗರ: ಪ್ರೊ| ಮಲ್ಲಿಕಾರ್ಜುನಪ್ಪ
83) ಗುಂಡ್ಲುಪೇಟೆ: ಹೆಚ್.ಎಸ್. ನಿರಂಜನಕುಮಾರ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ರಾಧಾ ರಮಣ’ ಖ್ಯಾತಿಯ ದೀಪಿಕಾ ಮದುವೆ ತೆಲುಗು ಸ್ಟಾರ್ ನಟನ ಜೊತೆ ಫಿಕ್ಸ್ ವರನು ಯಾರು ಗೊತ್ತೇ ??

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ  ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…

  • ಸುದ್ದಿ

    ಭೂಕುಸಿತ ನೋಡಲು ಬಂದವರು ಸಮಾಧಿ..!50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

    ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್‌ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…

  • ಮನರಂಜನೆ

    ಬರುತ್ತಿದೆ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ..!ನೀವೂ ಕೂಡ ಆಡಿಶನ್’ನಲ್ಲಿ ಭಾಗವಹಿಸಿ.ಎಲ್ಲಿ,ಹೇಗೆ ತಿಳಿಯಲು ಮುಂದೆ ಓದಿ…

    ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ

  • ಸುದ್ದಿ

    ನಮ್ಮ ವೀರ ಯೋಧರ ದಾಳಿಯ ಭೀತಿಯಿಂದ ಓಡಿಹೋದ ಶಿಖಂಡಿ ಉಗ್ರರು…

    ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…

  • ಸುದ್ದಿ

    ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

    ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…

  • ಸುದ್ದಿ

    100 ಕೋಟಿ ಮೀರಿದ ಕುರುಕ್ಷೇತ್ರ ಸಂಭ್ರಮದಲ್ಲಿ ಕೇಕ್‌ ಕತ್ತರಿಸಿ ಆಚರಣೆ ಮಾಡಿದ ದರ್ಶನ್‌..!

    ದರ್ಶನ್‌ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್‌ ಮಾಡಿದೆ ಎಂದು ಕೇಕ್‌ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್‌ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್‌ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….