ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ
2) ಗೋಕಾಕ್- ಅಶೋಕ್ ಪೂಜಾರಿ
4) ಯಮಕನಮರಡಿ – ಮಾರುತಿ ಅಷ್ಟಗಿ
4) ರಾಮದುರ್ಗ- ಮಹಾದೇವಪ್ಪ ಎಸ್ ಯಾಡವಾಡ
5) ತೇರದಾಳು- ಸಿದ್ದು ಸವದಿ
6) ಚಿಕ್ಕೋಡಿ-ಸದಲಗಾ- ಅಣ್ಣಾ ಸಾಹೇಬ್ ಜೊಲ್ಲೆ
7) ದೇವರಹಿಪ್ಪರಗಿ- ಸೋಮನಗೌಡ ಪಾಟೀಲ್ (ಸಾಸನೂರು)
8) ಬಾಗಲಕೋಟೆ – ವೀರಣ್ಣ ಚರಂತಿಮಠ
9) ಹುನಗುಂದ- ದೊಡ್ಡನಗೌಡ ಜಿ. ಪಾಟೀಲ್
10) ಬೀಳಗಿ- ಮುರುಗೇಶ್ ನಿರಾಣಿ
11) ಇಂಡಿ- ದಯಾಸಾಗರ್ ಪಾಟೀಲ್
12) ಜೇವರ್ಗಿ – ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
13) ಯಾದಗಿರಿ- ವೆಂಕಟ ರೆಡ್ಡಿ ಮುದನಾಳ
14) ಗುರುಮಿಟ್ಕಲ್- ಸಾಬಣ್ಣ ಬೋರ್ಬಂಡಾ
15) ಸೇಡಂ- ರಾಜ ಕುಮಾರ್ ತೆಲ್ಕೂರು
16) ಕಲಬುರಗಿ ಉತ್ತರ- ಚಂದ್ರಕಾಂತ್ ಬಿ.ಪಾಟೀಲ್
17) ಬೀದರ್- ಸೂರ್ಯಕಾಂತ ನಾಗಮಾರಪಳ್ಳಿ
18) ಕನಕಗಿರಿ – ಬಸವರಾಜ್ ದಾದೆಸಗೂರ್
19) ಮಸ್ಕಿ – ಬಸವನಗೌಡ ತುರಾವಿಹಾಳ್
20) ಭಾಲ್ಕಿ – ಡಿ.ಕೆ. ಸಿದ್ಧರಾಮ

21) ಗಂಗಾವತಿ- ಪರಣ್ಣ ಮುನವಳ್ಳಿ
22) ಯಲಬುರ್ಗ- ಹಾಲಪ್ಪ ಬಸಪ್ಪ ಆಚಾರ್
23) ಕೊಪ್ಪಳ- ಸಿ.ವಿ. ಚಂದ್ರಶೇಖರ್
24) ಶಿರಹಟ್ಟಿ – ರಾಮಣ್ಣ ಲಮಾನಿ
25) ನರಗುಂದ- ಸಿ.ಸಿ. ಪಾಟೀಲ್
26) ರೋಣ- ಕಲಕಪ್ಪ ಬಂಡಿ
27) ಗದಗ – ಅನಿಲ್ ಮೆಣಸಿನಕಾಯಿ
28) ನವಗುಂದ- ಶಂಕರಗೌಡ ಪಾಟೀಲ್ ಮುನೇನಕೊಪ್ಪ
29) ಕಲಘಟಗಿ- ಮಹೇಶ್ ತೆಂಗಿನಕಾಯ್
30) ಹಳಿಯಾಳ – ಸುನಿಲ್ ಹೆಗ್ಡೆ
31) ಭಟ್ಕಳ- ಸುನಿಲ್ ನಾಯಕ್
32) ಯಲ್ಲಾಪುರ- ವಿ.ಎಸ್. ಪಾಟೀಲ್
33) ಬ್ಯಾಟಗಿ – ವಿರೂಪಾಕ್ಷಪ್ಪ ಬಳ್ಳಾರಿ
34) ಹಡಗಲಿ – ಚಂದ್ರ ನಾಯಕ್
35) ಹಗರಿಬೊಮ್ಮನಹಳ್ಳಿ – ನೇಮಿರಾಜ್ ನಾಯ್ಕ್
36) ಸಿರುಗುಪ್ಪ – ಎಂ.ಎಸ್. ಸೋಮಲಿಂಗಪ್ಪ
37) ಬಳ್ಳಾರಿ – ಸಣ್ಣ ಫಕೀರಪ್ಪ
38) ಬಳ್ಳಾರಿ ನಗರ- ಜಿ. ಸೋಮಶೇಖರ ರೆಡ್ಡಿ
39) ಚಳ್ಳಕೆರೆ – ಕೆ.ಟಿ. ಕುಮಾರಸ್ವಾಮಿ
40) ಹೊಳಲ್ಕೆರೆ – ಎಂ ಚಂದ್ರಪ್ಪ

41) ಚನ್ನಗಿರಿ – ಎಂ. ವಿರೂಪಾಕ್ಷಪ್ಪ
42) ಹೊನ್ನಾಳಿ – ಎಂ.ಪಿ. ರೇಣುಕಾಚಾರ್ಯ
43) ಶಿವಮೊಗ್ಗ ಗ್ರಾಮೀಣ (ಎಸ್ಸಿ) – ಅಶೋಕ್ ನಾಯ್ಕ್
44) ತೀರ್ಥಹಳ್ಳಿ – ಅರಗ ಜ್ಞಾನೇಂದ್ರ
45) ಸೊರಬ – ಕುಮಾರ್ ಬಂಗಾರಪ್ಪ
46) ಸಾಗರ- ಹರಾತಾಳು ಹಾಲಪ್ಪ
47) ಬೈಂದೂರು – ಬಿ.ಸುಕುಮಾರ್ ಶೆಟ್ಟಿ
48) ಕಡೂರು – ಬೆಳ್ಳಿ ಪ್ರಕಾಶ್
49) ಚಿಕ್ಕನಾಯಕನಹಳ್ಳಿ – ಜೆ.ಸಿ. ಮಧುಸ್ವಾಮಿ
50) ತಿಪಟೂರು – ಬಿ.ಸಿ. ನಾಗೇಶ್
51) ತರುವೇಕೆರೆ – ಮಸಾಲೆ ಜಯರಾಮ್
52) ತುಮಕೂರು ನಗರ – ಜಿ.ಬಿ. ಜ್ಯೋತಿ ಗಣೇಶ್
53) ಕೊರಟಗೆರೆ – ವೈ ಹುಚ್ಚಯ್ಯ
54) ಗುಬ್ಬಿ- ಬೆಟ್ಟಸ್ವಾಮಿ
56) ಶಿರ- ಬಿ.ಕೆ. ಮಂಜುನಾಥ್
57) ಮಧುಗಿರಿ- ಎಂ.ಆರ್. ಹುಳಿನಾಯಕರ್
58) ಚಿಕ್ಕಬಳ್ಳಾಪುರ – ಡಾ. ಮಂಜುನಾಥ್
59) ಬಂಗಾರಪೇm- ಬಿ.ಪಿ. ವೆಂಕಟಮುನಿಯಪ್ಪ
60) ಕೋಲಾರ- ಓಂ ಶಕ್ತಿಚಲಪತಿ

61) ಮಾಲೂರು: ಎಸ್.ಎನ್. ಕೃಷ್ಣಯ್ಯ ಶೆಟ್ಟಿ
62) ಕೆಆರ್ ಪುರ: ನಂದೀಶ್ ರೆಡ್ಡಿ
63) ಬ್ಯಾಟರಾಯನಪುರ: ಎ. ರವಿ
64) ಮಹಾಲಕ್ಷ್ಮೀ ಲೇಔಟ್: ನೆ.ಲ. ನರೇಂದ್ರಬಾಬು
65) ಶಿವಾಜಿನಗರ: ಕಟ್ಟಾ ಸುಬ್ರಮಣ್ಯ ನಾಯ್ಡು
66) ಶಾಂತಿನಗರ: ವಾಸುದೇವ ಮೂರ್ತಿ
67) ವಿಜಯನಗರ: ಎಚ್. ರವೀಂದ್ರ
68) ದೊಡ್ಡಬಳ್ಳಾಪುರ: ಜೆ. ನರಸಿಂಹ ಸ್ವಾಮಿ
69) ಮಾಗಡಿ: ಹನಮಂತರಾಜು
70) ಮಳವಳ್ಳಿ: ಬಿ. ಸೋಮಶೇಖರ್
71) ಅರಕಲಗೂಡು: ಎಚ್. ಯೋಗ ರಮೇಶ್
72) ಬೆಳ್ತಂಗಡಿ: ಹರೀಶ್ ಪೂಂಜಾ
73) ಮೂಡಬಿದಿರಿ: ಉಮಾಕಾಂತ್ ಕೋಟಿಯಾನ್
74) ಬಂಟ್ವಾಳ: ಯು. ರಾಜೇಶ್ ನಾಯ್ಕ್
75) ಪುತ್ತೂರು: ಸಂಜೀವ್ ಮಟ್ಟಂದೂರು

76) ಪಿರಿಯಾಪಟ್ಟಣ: ಎಸ್. ಮಂಜುನಾಥ್
77) ಹೆಚ್ಡಿ ಕೋಟೆ: ಸಿದ್ದರಾಜು
78) ನಂಜನಗೂಡು: ಹರ್ಷವರ್ಧನ್
79) ನರಸಿಂಹರಾಜ: ಎಸ್. ಸತೀಶ್(ಸಂದೇಶ್ ಸ್ವಾಮಿ)
80) ಹನೂರು: ಡಾ. ಪ್ರೀತನ್ ನಾಗಪ್ಪ
81) ಕೊಳ್ಳೇಗಾಲ: ಜಿಎನ್ ನಂಜುಂಡಸ್ವಾಮಿ
82) ಚಾಮರಾಜನಗರ: ಪ್ರೊ| ಮಲ್ಲಿಕಾರ್ಜುನಪ್ಪ
83) ಗುಂಡ್ಲುಪೇಟೆ: ಹೆಚ್.ಎಸ್. ನಿರಂಜನಕುಮಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…