ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ
2) ಗೋಕಾಕ್- ಅಶೋಕ್ ಪೂಜಾರಿ
4) ಯಮಕನಮರಡಿ – ಮಾರುತಿ ಅಷ್ಟಗಿ
4) ರಾಮದುರ್ಗ- ಮಹಾದೇವಪ್ಪ ಎಸ್ ಯಾಡವಾಡ
5) ತೇರದಾಳು- ಸಿದ್ದು ಸವದಿ
6) ಚಿಕ್ಕೋಡಿ-ಸದಲಗಾ- ಅಣ್ಣಾ ಸಾಹೇಬ್ ಜೊಲ್ಲೆ
7) ದೇವರಹಿಪ್ಪರಗಿ- ಸೋಮನಗೌಡ ಪಾಟೀಲ್ (ಸಾಸನೂರು)
8) ಬಾಗಲಕೋಟೆ – ವೀರಣ್ಣ ಚರಂತಿಮಠ
9) ಹುನಗುಂದ- ದೊಡ್ಡನಗೌಡ ಜಿ. ಪಾಟೀಲ್
10) ಬೀಳಗಿ- ಮುರುಗೇಶ್ ನಿರಾಣಿ
11) ಇಂಡಿ- ದಯಾಸಾಗರ್ ಪಾಟೀಲ್
12) ಜೇವರ್ಗಿ – ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
13) ಯಾದಗಿರಿ- ವೆಂಕಟ ರೆಡ್ಡಿ ಮುದನಾಳ
14) ಗುರುಮಿಟ್ಕಲ್- ಸಾಬಣ್ಣ ಬೋರ್ಬಂಡಾ
15) ಸೇಡಂ- ರಾಜ ಕುಮಾರ್ ತೆಲ್ಕೂರು
16) ಕಲಬುರಗಿ ಉತ್ತರ- ಚಂದ್ರಕಾಂತ್ ಬಿ.ಪಾಟೀಲ್
17) ಬೀದರ್- ಸೂರ್ಯಕಾಂತ ನಾಗಮಾರಪಳ್ಳಿ
18) ಕನಕಗಿರಿ – ಬಸವರಾಜ್ ದಾದೆಸಗೂರ್
19) ಮಸ್ಕಿ – ಬಸವನಗೌಡ ತುರಾವಿಹಾಳ್
20) ಭಾಲ್ಕಿ – ಡಿ.ಕೆ. ಸಿದ್ಧರಾಮ

21) ಗಂಗಾವತಿ- ಪರಣ್ಣ ಮುನವಳ್ಳಿ
22) ಯಲಬುರ್ಗ- ಹಾಲಪ್ಪ ಬಸಪ್ಪ ಆಚಾರ್
23) ಕೊಪ್ಪಳ- ಸಿ.ವಿ. ಚಂದ್ರಶೇಖರ್
24) ಶಿರಹಟ್ಟಿ – ರಾಮಣ್ಣ ಲಮಾನಿ
25) ನರಗುಂದ- ಸಿ.ಸಿ. ಪಾಟೀಲ್
26) ರೋಣ- ಕಲಕಪ್ಪ ಬಂಡಿ
27) ಗದಗ – ಅನಿಲ್ ಮೆಣಸಿನಕಾಯಿ
28) ನವಗುಂದ- ಶಂಕರಗೌಡ ಪಾಟೀಲ್ ಮುನೇನಕೊಪ್ಪ
29) ಕಲಘಟಗಿ- ಮಹೇಶ್ ತೆಂಗಿನಕಾಯ್
30) ಹಳಿಯಾಳ – ಸುನಿಲ್ ಹೆಗ್ಡೆ
31) ಭಟ್ಕಳ- ಸುನಿಲ್ ನಾಯಕ್
32) ಯಲ್ಲಾಪುರ- ವಿ.ಎಸ್. ಪಾಟೀಲ್
33) ಬ್ಯಾಟಗಿ – ವಿರೂಪಾಕ್ಷಪ್ಪ ಬಳ್ಳಾರಿ
34) ಹಡಗಲಿ – ಚಂದ್ರ ನಾಯಕ್
35) ಹಗರಿಬೊಮ್ಮನಹಳ್ಳಿ – ನೇಮಿರಾಜ್ ನಾಯ್ಕ್
36) ಸಿರುಗುಪ್ಪ – ಎಂ.ಎಸ್. ಸೋಮಲಿಂಗಪ್ಪ
37) ಬಳ್ಳಾರಿ – ಸಣ್ಣ ಫಕೀರಪ್ಪ
38) ಬಳ್ಳಾರಿ ನಗರ- ಜಿ. ಸೋಮಶೇಖರ ರೆಡ್ಡಿ
39) ಚಳ್ಳಕೆರೆ – ಕೆ.ಟಿ. ಕುಮಾರಸ್ವಾಮಿ
40) ಹೊಳಲ್ಕೆರೆ – ಎಂ ಚಂದ್ರಪ್ಪ

41) ಚನ್ನಗಿರಿ – ಎಂ. ವಿರೂಪಾಕ್ಷಪ್ಪ
42) ಹೊನ್ನಾಳಿ – ಎಂ.ಪಿ. ರೇಣುಕಾಚಾರ್ಯ
43) ಶಿವಮೊಗ್ಗ ಗ್ರಾಮೀಣ (ಎಸ್ಸಿ) – ಅಶೋಕ್ ನಾಯ್ಕ್
44) ತೀರ್ಥಹಳ್ಳಿ – ಅರಗ ಜ್ಞಾನೇಂದ್ರ
45) ಸೊರಬ – ಕುಮಾರ್ ಬಂಗಾರಪ್ಪ
46) ಸಾಗರ- ಹರಾತಾಳು ಹಾಲಪ್ಪ
47) ಬೈಂದೂರು – ಬಿ.ಸುಕುಮಾರ್ ಶೆಟ್ಟಿ
48) ಕಡೂರು – ಬೆಳ್ಳಿ ಪ್ರಕಾಶ್
49) ಚಿಕ್ಕನಾಯಕನಹಳ್ಳಿ – ಜೆ.ಸಿ. ಮಧುಸ್ವಾಮಿ
50) ತಿಪಟೂರು – ಬಿ.ಸಿ. ನಾಗೇಶ್
51) ತರುವೇಕೆರೆ – ಮಸಾಲೆ ಜಯರಾಮ್
52) ತುಮಕೂರು ನಗರ – ಜಿ.ಬಿ. ಜ್ಯೋತಿ ಗಣೇಶ್
53) ಕೊರಟಗೆರೆ – ವೈ ಹುಚ್ಚಯ್ಯ
54) ಗುಬ್ಬಿ- ಬೆಟ್ಟಸ್ವಾಮಿ
56) ಶಿರ- ಬಿ.ಕೆ. ಮಂಜುನಾಥ್
57) ಮಧುಗಿರಿ- ಎಂ.ಆರ್. ಹುಳಿನಾಯಕರ್
58) ಚಿಕ್ಕಬಳ್ಳಾಪುರ – ಡಾ. ಮಂಜುನಾಥ್
59) ಬಂಗಾರಪೇm- ಬಿ.ಪಿ. ವೆಂಕಟಮುನಿಯಪ್ಪ
60) ಕೋಲಾರ- ಓಂ ಶಕ್ತಿಚಲಪತಿ

61) ಮಾಲೂರು: ಎಸ್.ಎನ್. ಕೃಷ್ಣಯ್ಯ ಶೆಟ್ಟಿ
62) ಕೆಆರ್ ಪುರ: ನಂದೀಶ್ ರೆಡ್ಡಿ
63) ಬ್ಯಾಟರಾಯನಪುರ: ಎ. ರವಿ
64) ಮಹಾಲಕ್ಷ್ಮೀ ಲೇಔಟ್: ನೆ.ಲ. ನರೇಂದ್ರಬಾಬು
65) ಶಿವಾಜಿನಗರ: ಕಟ್ಟಾ ಸುಬ್ರಮಣ್ಯ ನಾಯ್ಡು
66) ಶಾಂತಿನಗರ: ವಾಸುದೇವ ಮೂರ್ತಿ
67) ವಿಜಯನಗರ: ಎಚ್. ರವೀಂದ್ರ
68) ದೊಡ್ಡಬಳ್ಳಾಪುರ: ಜೆ. ನರಸಿಂಹ ಸ್ವಾಮಿ
69) ಮಾಗಡಿ: ಹನಮಂತರಾಜು
70) ಮಳವಳ್ಳಿ: ಬಿ. ಸೋಮಶೇಖರ್
71) ಅರಕಲಗೂಡು: ಎಚ್. ಯೋಗ ರಮೇಶ್
72) ಬೆಳ್ತಂಗಡಿ: ಹರೀಶ್ ಪೂಂಜಾ
73) ಮೂಡಬಿದಿರಿ: ಉಮಾಕಾಂತ್ ಕೋಟಿಯಾನ್
74) ಬಂಟ್ವಾಳ: ಯು. ರಾಜೇಶ್ ನಾಯ್ಕ್
75) ಪುತ್ತೂರು: ಸಂಜೀವ್ ಮಟ್ಟಂದೂರು

76) ಪಿರಿಯಾಪಟ್ಟಣ: ಎಸ್. ಮಂಜುನಾಥ್
77) ಹೆಚ್ಡಿ ಕೋಟೆ: ಸಿದ್ದರಾಜು
78) ನಂಜನಗೂಡು: ಹರ್ಷವರ್ಧನ್
79) ನರಸಿಂಹರಾಜ: ಎಸ್. ಸತೀಶ್(ಸಂದೇಶ್ ಸ್ವಾಮಿ)
80) ಹನೂರು: ಡಾ. ಪ್ರೀತನ್ ನಾಗಪ್ಪ
81) ಕೊಳ್ಳೇಗಾಲ: ಜಿಎನ್ ನಂಜುಂಡಸ್ವಾಮಿ
82) ಚಾಮರಾಜನಗರ: ಪ್ರೊ| ಮಲ್ಲಿಕಾರ್ಜುನಪ್ಪ
83) ಗುಂಡ್ಲುಪೇಟೆ: ಹೆಚ್.ಎಸ್. ನಿರಂಜನಕುಮಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.