ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ
2) ಗೋಕಾಕ್- ಅಶೋಕ್ ಪೂಜಾರಿ
4) ಯಮಕನಮರಡಿ – ಮಾರುತಿ ಅಷ್ಟಗಿ
4) ರಾಮದುರ್ಗ- ಮಹಾದೇವಪ್ಪ ಎಸ್ ಯಾಡವಾಡ
5) ತೇರದಾಳು- ಸಿದ್ದು ಸವದಿ
6) ಚಿಕ್ಕೋಡಿ-ಸದಲಗಾ- ಅಣ್ಣಾ ಸಾಹೇಬ್ ಜೊಲ್ಲೆ
7) ದೇವರಹಿಪ್ಪರಗಿ- ಸೋಮನಗೌಡ ಪಾಟೀಲ್ (ಸಾಸನೂರು)
8) ಬಾಗಲಕೋಟೆ – ವೀರಣ್ಣ ಚರಂತಿಮಠ
9) ಹುನಗುಂದ- ದೊಡ್ಡನಗೌಡ ಜಿ. ಪಾಟೀಲ್
10) ಬೀಳಗಿ- ಮುರುಗೇಶ್ ನಿರಾಣಿ
11) ಇಂಡಿ- ದಯಾಸಾಗರ್ ಪಾಟೀಲ್
12) ಜೇವರ್ಗಿ – ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
13) ಯಾದಗಿರಿ- ವೆಂಕಟ ರೆಡ್ಡಿ ಮುದನಾಳ
14) ಗುರುಮಿಟ್ಕಲ್- ಸಾಬಣ್ಣ ಬೋರ್ಬಂಡಾ
15) ಸೇಡಂ- ರಾಜ ಕುಮಾರ್ ತೆಲ್ಕೂರು
16) ಕಲಬುರಗಿ ಉತ್ತರ- ಚಂದ್ರಕಾಂತ್ ಬಿ.ಪಾಟೀಲ್
17) ಬೀದರ್- ಸೂರ್ಯಕಾಂತ ನಾಗಮಾರಪಳ್ಳಿ
18) ಕನಕಗಿರಿ – ಬಸವರಾಜ್ ದಾದೆಸಗೂರ್
19) ಮಸ್ಕಿ – ಬಸವನಗೌಡ ತುರಾವಿಹಾಳ್
20) ಭಾಲ್ಕಿ – ಡಿ.ಕೆ. ಸಿದ್ಧರಾಮ

21) ಗಂಗಾವತಿ- ಪರಣ್ಣ ಮುನವಳ್ಳಿ
22) ಯಲಬುರ್ಗ- ಹಾಲಪ್ಪ ಬಸಪ್ಪ ಆಚಾರ್
23) ಕೊಪ್ಪಳ- ಸಿ.ವಿ. ಚಂದ್ರಶೇಖರ್
24) ಶಿರಹಟ್ಟಿ – ರಾಮಣ್ಣ ಲಮಾನಿ
25) ನರಗುಂದ- ಸಿ.ಸಿ. ಪಾಟೀಲ್
26) ರೋಣ- ಕಲಕಪ್ಪ ಬಂಡಿ
27) ಗದಗ – ಅನಿಲ್ ಮೆಣಸಿನಕಾಯಿ
28) ನವಗುಂದ- ಶಂಕರಗೌಡ ಪಾಟೀಲ್ ಮುನೇನಕೊಪ್ಪ
29) ಕಲಘಟಗಿ- ಮಹೇಶ್ ತೆಂಗಿನಕಾಯ್
30) ಹಳಿಯಾಳ – ಸುನಿಲ್ ಹೆಗ್ಡೆ
31) ಭಟ್ಕಳ- ಸುನಿಲ್ ನಾಯಕ್
32) ಯಲ್ಲಾಪುರ- ವಿ.ಎಸ್. ಪಾಟೀಲ್
33) ಬ್ಯಾಟಗಿ – ವಿರೂಪಾಕ್ಷಪ್ಪ ಬಳ್ಳಾರಿ
34) ಹಡಗಲಿ – ಚಂದ್ರ ನಾಯಕ್
35) ಹಗರಿಬೊಮ್ಮನಹಳ್ಳಿ – ನೇಮಿರಾಜ್ ನಾಯ್ಕ್
36) ಸಿರುಗುಪ್ಪ – ಎಂ.ಎಸ್. ಸೋಮಲಿಂಗಪ್ಪ
37) ಬಳ್ಳಾರಿ – ಸಣ್ಣ ಫಕೀರಪ್ಪ
38) ಬಳ್ಳಾರಿ ನಗರ- ಜಿ. ಸೋಮಶೇಖರ ರೆಡ್ಡಿ
39) ಚಳ್ಳಕೆರೆ – ಕೆ.ಟಿ. ಕುಮಾರಸ್ವಾಮಿ
40) ಹೊಳಲ್ಕೆರೆ – ಎಂ ಚಂದ್ರಪ್ಪ

41) ಚನ್ನಗಿರಿ – ಎಂ. ವಿರೂಪಾಕ್ಷಪ್ಪ
42) ಹೊನ್ನಾಳಿ – ಎಂ.ಪಿ. ರೇಣುಕಾಚಾರ್ಯ
43) ಶಿವಮೊಗ್ಗ ಗ್ರಾಮೀಣ (ಎಸ್ಸಿ) – ಅಶೋಕ್ ನಾಯ್ಕ್
44) ತೀರ್ಥಹಳ್ಳಿ – ಅರಗ ಜ್ಞಾನೇಂದ್ರ
45) ಸೊರಬ – ಕುಮಾರ್ ಬಂಗಾರಪ್ಪ
46) ಸಾಗರ- ಹರಾತಾಳು ಹಾಲಪ್ಪ
47) ಬೈಂದೂರು – ಬಿ.ಸುಕುಮಾರ್ ಶೆಟ್ಟಿ
48) ಕಡೂರು – ಬೆಳ್ಳಿ ಪ್ರಕಾಶ್
49) ಚಿಕ್ಕನಾಯಕನಹಳ್ಳಿ – ಜೆ.ಸಿ. ಮಧುಸ್ವಾಮಿ
50) ತಿಪಟೂರು – ಬಿ.ಸಿ. ನಾಗೇಶ್
51) ತರುವೇಕೆರೆ – ಮಸಾಲೆ ಜಯರಾಮ್
52) ತುಮಕೂರು ನಗರ – ಜಿ.ಬಿ. ಜ್ಯೋತಿ ಗಣೇಶ್
53) ಕೊರಟಗೆರೆ – ವೈ ಹುಚ್ಚಯ್ಯ
54) ಗುಬ್ಬಿ- ಬೆಟ್ಟಸ್ವಾಮಿ
56) ಶಿರ- ಬಿ.ಕೆ. ಮಂಜುನಾಥ್
57) ಮಧುಗಿರಿ- ಎಂ.ಆರ್. ಹುಳಿನಾಯಕರ್
58) ಚಿಕ್ಕಬಳ್ಳಾಪುರ – ಡಾ. ಮಂಜುನಾಥ್
59) ಬಂಗಾರಪೇm- ಬಿ.ಪಿ. ವೆಂಕಟಮುನಿಯಪ್ಪ
60) ಕೋಲಾರ- ಓಂ ಶಕ್ತಿಚಲಪತಿ

61) ಮಾಲೂರು: ಎಸ್.ಎನ್. ಕೃಷ್ಣಯ್ಯ ಶೆಟ್ಟಿ
62) ಕೆಆರ್ ಪುರ: ನಂದೀಶ್ ರೆಡ್ಡಿ
63) ಬ್ಯಾಟರಾಯನಪುರ: ಎ. ರವಿ
64) ಮಹಾಲಕ್ಷ್ಮೀ ಲೇಔಟ್: ನೆ.ಲ. ನರೇಂದ್ರಬಾಬು
65) ಶಿವಾಜಿನಗರ: ಕಟ್ಟಾ ಸುಬ್ರಮಣ್ಯ ನಾಯ್ಡು
66) ಶಾಂತಿನಗರ: ವಾಸುದೇವ ಮೂರ್ತಿ
67) ವಿಜಯನಗರ: ಎಚ್. ರವೀಂದ್ರ
68) ದೊಡ್ಡಬಳ್ಳಾಪುರ: ಜೆ. ನರಸಿಂಹ ಸ್ವಾಮಿ
69) ಮಾಗಡಿ: ಹನಮಂತರಾಜು
70) ಮಳವಳ್ಳಿ: ಬಿ. ಸೋಮಶೇಖರ್
71) ಅರಕಲಗೂಡು: ಎಚ್. ಯೋಗ ರಮೇಶ್
72) ಬೆಳ್ತಂಗಡಿ: ಹರೀಶ್ ಪೂಂಜಾ
73) ಮೂಡಬಿದಿರಿ: ಉಮಾಕಾಂತ್ ಕೋಟಿಯಾನ್
74) ಬಂಟ್ವಾಳ: ಯು. ರಾಜೇಶ್ ನಾಯ್ಕ್
75) ಪುತ್ತೂರು: ಸಂಜೀವ್ ಮಟ್ಟಂದೂರು

76) ಪಿರಿಯಾಪಟ್ಟಣ: ಎಸ್. ಮಂಜುನಾಥ್
77) ಹೆಚ್ಡಿ ಕೋಟೆ: ಸಿದ್ದರಾಜು
78) ನಂಜನಗೂಡು: ಹರ್ಷವರ್ಧನ್
79) ನರಸಿಂಹರಾಜ: ಎಸ್. ಸತೀಶ್(ಸಂದೇಶ್ ಸ್ವಾಮಿ)
80) ಹನೂರು: ಡಾ. ಪ್ರೀತನ್ ನಾಗಪ್ಪ
81) ಕೊಳ್ಳೇಗಾಲ: ಜಿಎನ್ ನಂಜುಂಡಸ್ವಾಮಿ
82) ಚಾಮರಾಜನಗರ: ಪ್ರೊ| ಮಲ್ಲಿಕಾರ್ಜುನಪ್ಪ
83) ಗುಂಡ್ಲುಪೇಟೆ: ಹೆಚ್.ಎಸ್. ನಿರಂಜನಕುಮಾರ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.
ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…