News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಆರೋಗ್ಯ

ಇಲ್ಲಿವೆ ಮೊಡವೆಯ ಸಮಸ್ಯೆಯನ್ನು ಮಾಯ ಮಾಡೋ ಮನೆಮದ್ದುಗಳು..!ತಿಳಿಯಲು ಈ ಲೇಖನ ಓದಿ…

564

ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.ಈ ಮೊಡವೆಗಳಿಗೆ ಹುಡುಗ ಹುಡುಗಿ ಚಿಕ್ಕವರು ದೊಡ್ಡವರು ಎಂಬ ಭೇದವಿಲ್ಲ ಎಲ್ಲರಿಗು ಇವು ಕಾಟ ಕೊಡುತ್ತಲೇ ಇರುತ್ತವೆ.

ಇವುಗಳಲ್ಲ ಹೇಳ ಹೆಸರಿಲ್ಲದಂತೆ ಹೋಗಲಾಡಿಸಲು ನಾವು ಹಲವು ಪ್ರಯತ್ನಗಳನ್ನ ಮಾಡಿ ಸೋತಿರುತ್ತೇವೆ. ಆದರೆ ಇನ್ನು ಮುಂದೆ ಸೋಲುವ ಮಾತಿಲ್ಲ, ಏಕೆಂದರೆ ಈ ಮೊಡವೆಗಳನ್ನ ಹೋಗಲಾಡಿಸಲು ಸುಲಭವಾದ ಉಪಾಯ ಇಲ್ಲಿದೆ ನೋಡಿ.

ಸೌತೆಕಾಯಿ

 

ಸೌತೆಕಾಯಿಯ ತಾಜಾ ಬಿಲ್ಲೆಗಳನ್ನು ಮುಖಕ್ಕೆ ಮಾಲೀಶು ಮಾಡಿದರೆ ಮೊಡವೆಯ ಕಲೆಗಳು ನಿವಾರಣೆಯಾಗುತ್ತವೆ.

 

ಬೆಳ್ಳುಳ್ಳಿ ರಸ

ಬೆಳ್ಳುಳ್ಳಿ ಜಜ್ಜಿ ರಸ ತೆಗೆದು ಅದನ್ನು ಮೊಡವೆಯ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ. ಇದು ಮೊಡವೆಗಳನ್ನು ನಿವಾರಿಸಲು ಪರಿಣಾಮಕಾರಿ ವಿಧಾನ.ಮೊಡವೆ ನಿವಾರಿಸಲು ಮತ್ತೊಂದು ವಿಧಾನವೆಂದರೆ ಬೆಳ್ಳುಳ್ಳಿಯ ಎಸಳನ್ನು ಅರ್ಧ ಕತ್ತರಿಸಿ ಮೊಡವೆ ಇರುವ ಭಾಗಕ್ಕೆ ಲೇಪಿಸಿದರೆ ಮೊಡವೆ ಮಾಯುತ್ತದೆ.

ಜೇನುತುಪ್ಪ

ಶುದ್ಧ ಜೇನುತುಪ್ಪಕ್ಕೆ ಅರಸಿನ ಬೆರೆಸಿ ಲೇಪಿಸಿದರೆ ಮೊಡವೆ ಶೀಘ್ರ ಮಾಯುತ್ತದೆ.

ಗ್ರೀನ್ ಟೀ

ಗ್ರೀನ್ ಟೀ ತಯಾರಿಸಿ ಫ್ರಿಡ್ಜ್‌ನಲ್ಲಿರಿಸಿ ಐಸ್‌ ಕ್ಯೂಬ್‌ ತಯಾರಿಸಿ. ಇದನ್ನು ನಿಧಾನವಾಗಿ ಮುಖದ ಮೇಲೆ ಮೊಡವೆ ಇರುವ ಜಾಗದ ಮೇಲೆ ತಿಕ್ಕಿ. ಹೀಗೆ ಮಾಡುವುದರಿಂದ ನಿಮ್ಮ ಚರ್ಮದ ಜಿಡ್ಡು ನಿವಾರಣೆಯಾಗುತ್ತದೆ.

ನಿಂಬೆಹಣ್ಣು

ನಿಂಬೆರಸದಲ್ಲಿ ಸಿಟ್ರಿಕ್‌ ಆಮ್ಲದ ಜೊತೆ ಆ್ಯಸ್ಕೂರ್‌ಬಿಕ್‌ ಆಮ್ಲದ ಅಂಶವಿರುವುದರಿಂದ ಒಂದು ಹತ್ತಿ ಉಂಡೆಯಲ್ಲಿ ತಾಜಾ ನಿಂಬೆರಸವನ್ನು ಅದ್ದಿ ರಾತ್ರಿ, ಅದನ್ನು ಮೊಡವೆಯ ಭಾಗಕ್ಕೆ ಲೇಪಿಸಿ ಮರುದಿನ ತೊಳೆಯಬೇಕು.

 ಚಂದನ

ಚಂದನವನ್ನು ಹಾಲಿನಲ್ಲಿ ಬೆರೆಸಿ ಮೊಡವೆಯಾದ ಜಾಗಕ್ಕೆ ಹಚ್ಚಿ ಹಾಗೇ ಬಿಡಿ. ಒಣಗಿದ ನಂತರ ತಂಪಾದ ನೀರಿನಲ್ಲಿ ತೊಳೆಯಿರಿ.

ಟೊಮೆಟೊ

ಟೊಮೆಟೊ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಮೃದುವಾಗುತ್ತದೆ ಎಂಬ ವಿಷಯ ನಿಮಗೆ ಗೊತ್ತೇ ಇದೆ. ಅದೇ ರೀತಿ ದಿನಕ್ಕೆ ಎರಡು ಬಾರಿ ಟೊಮೆಟೊ ರಸವನ್ನು ಮೊಡವೆಗಳ ಮೇಲೆ ಹಚ್ಚಿ ನಿಧಾನವಾಗಿ ಮಸಾಜ್‌ ಮಾಡಿದರೆ ಕಲೆಗಳು ವಾಸಿಯಾಗುತ್ತದೆ.

ಟೂತ್‌ಪೇಸ್ಟ್‌

ಟೂತ್‌ಪೇಸ್ಟ್‌ನ ಬಿಳಿಭಾಗದಲ್ಲಿ ಬೇಕಿಂಗ್‌ ಸೋಡಾ ಹಾಗೂ ಹೈಡ್ರೋಜನ್‌ ಪೆರಾಕ್ಸೆ„ಡ್‌ಗಳು ಇರುವುದರಿಂದ ಮೊಡವೆ ಇರುವ ಭಾಗಕ್ಕೆ ಟೂತ್‌ಪೇಸ್ಟ್‌ ಲೇಪಿಸಿ 10 ನಿಮಿಷಗಳ ಬಳಿಕ ತೊಳೆದರೆ ಮೊಡವೆ ಶಮನವಾಗುತ್ತದೆ.

ಸಾಸಿವೆ

1/4 ಚಮಚ ಸಾಸಿವೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಶ್ರಣಮಾಡಿ ಮುಖದ ಎಲ್ಲಾ ಭಾಗಕ್ಕೆ ಹಚ್ಚಿಕೊಳ್ಳಿ. 15 ನಿಮಿಷದ ನಂತರ ಶುದ್ಧ ನೀರಿನಿಂದ ಮುಖವನ್ನು ನಯವಾಗಿ ತೊಳೆಯಿರಿ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ವಿಸ್ಮಯಕಾರಿ ಘಟನೆಗಳಿಗೆ ಸಾಕ್ಷಿಯಾಗಿರುವ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾಗಿರುವ ಬೆಟ್ಟದಲ್ಲಿ ಈ ಬಾರಿ ಮತ್ತೊಂದು ಪವಾಡ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮ್ಮ ಉತ್ತಮ ನಿದ್ರೆಗಾಗಿ ಸೇವಿಸಬಹುದಾದ ಆಹಾರಗಳು ಯಾವುವು ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.

  • ಸುದ್ದಿ

    ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಹಣ ಹಂಚಿದ್ರಾ ಜೆಡಿಎಸ್ ಮುಖಂಡ..!?

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್‍ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…

  • KOLAR NEWS PAPER

    ಕರುವಿನ ಮೇಲೆ ಅತ್ಯಾಚಾರ! ವೃದ್ಧ ಪೊಲೀಸ್ ವಶಕ್ಕೆ

    ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ  ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…