ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!
ಆದರೆ ಮಲೆಷ್ಯಾದ ನ್ಯಾಯಾಲಯ ಒಂದು ಹೀಗೆ ತೀರ್ಪು ಕೊಟ್ಟಿದೆ. ಏಕೆ ಗೊತ್ತಾ ಮುಂದೆ ಓದಿ…
ನಿಮಗೆ ಗೊತ್ತಿರುವ ಹಾಗೆ ತಂದೆ ಮಗಳ ಸಂಬಂಧ ಎಷ್ಟು ಪವಿತ್ರವಾದದ್ದು ಎಂಬುದು , ಆದರೆ ಇಂತ ಸಂಬಂಧಕ್ಕೆ ಮಸಿ ಬಳಿದಿರುವಂತ ವಿಕೃತ ಕೃತ್ಯಕ್ಕೆ ಈ ಶಿಕ್ಷೆಯನ್ನು ಮಲೆಷ್ಯಾದ ಕೋರ್ಟ್ ಕೊಟ್ಟಿದೆ.
36 ವರ್ಷದ ಒಬ್ಬ ತಂದೆ ಇಂತಹ ಕೃತ್ಯವನ್ನು ಎಸಗಿದ್ದಾನೆ. ಈತನಿಗೆ ವಿವಾಹ ವಿಚ್ಛೆದನವಾಗಿದ್ದು, ಈತನ ಹದಿನೈದು ವರ್ಷದ ದೊಡ್ಡ ಮಗಳು ಈತನ ಜೊತೆಯಲ್ಲೇ ಇದ್ದಳು ತನ್ನ ಮಗಳಿಗೆ ಸತತ 599 ಬಾರಿ ಬಲಾತ್ಕಾರ ಮಾಡಿದ್ದಾನೆ. ಇದರಿಂದ ನೊಂದ ಮಗಳು ತನ್ನ ತಂದೆಯ ವಿರುದ್ಧ ದೂರು ನೀಡಿದ್ದಾಳೆ.
ಮಲೇಷ್ಯಾದಲ್ಲಿ ಅತ್ಯಾಚಾರ ಕೃತ್ಯಕ್ಕೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಹಾಗಾಗಿ ಈತನ ವಿರುದ್ಧ 599 ಅತ್ಯಾಚಾರ ಕೇಸು ಹಾಗು 30 ಲೈಂಗಿಕ ದೌ ರ್ಜನ್ಯ ಆರೋಪಗಳು ಸಾಬೀತಾಗಿದ್ದು ಈ ಒಂದು ಪ್ರಕರಣಕ್ಕೆ ಕೋರ್ಟ್ 12 ವರ್ಷ ಜೈಲು ಶಿಕ್ಷೆ ಕೊಟ್ಟಿದೆ.
ಇಂತಹ ಕಾನೂನು ನಮ್ಮ ದೇಶದವರು ಮಾಡಿದ್ರೆ ನಮ್ಮಲಿ ನಡೆಯುವ ಅನೇಕ ಅತ್ಯಚಾರಗಳಿಗೆ ಸ್ವಲ್ಪ ಆದ್ರೂ ಕಡಿವಾಣ ಬೀಳಬಹುದು….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…