ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಅಂದ ಹಾಗೆ ಎರಡು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ ವ್ಯೆಕ್ತಿಯೊಬ್ಬ ತನ್ನ ಒಂದು ಆಲ್ಬುಮ್ನಿಂದ ಸೂಪರ್ಸ್ಟಾರ್ ಆಗಿದ್ದಾನೆ. ಶಾಕ್ ಆಗ್ಬೇಡಿ ಮುಂದೆ ಓದಿ…
ಅಷ್ಟೊಂದು ರೂಪವಂತನಲ್ಲದ ಈತನ ಒಂದು ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಈತ ಈಗ ಸೋಶಿಯಲ್ ಮೀಡಿಯಾ ಮತ್ತು ಯೂ ಟೂಬ್’ಗಳಲ್ಲಿ ಫೇಮಸ್ ಆಗಿದ್ದಾನೆ. ಅವನೇ ಬಾಂಗ್ಲಾದೇಶದ ಸೂಪರ್ಸ್ಟಾರ್ ಅಲೋಂ .
ಯಾರೂ ಈ ಅಲೋಂ:-
ಅಷ್ಟೊಂದು ಸ್ಪುರದ್ರುಪನಲ್ಲದ ಅಲೋಮ್ 2008ರಲ್ಲಿ ತನ್ನ ಕೆರಿಯರ್ ಶುರುಮಾಡಿದ್ದರು. ತನ್ನಲ್ಲಿ ಪ್ರತಿಭೆ ಇದ್ದರೂ ಅದಕ್ಕೆ ತಕ್ಕ ಅವಕಾಶಗಳು ಸಿಗದೇ ಬಹಳ ಕಷ್ಟಪಟ್ಟಿದ್ದಾರೆ. ಬಹಳ ವರ್ಷಗಳಿಂದ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದೆ ಸಾಗಿಸಲು ಕೆಲವು ಕೆಲಸಗಳನ್ನು ಮಾಡಿ ನಿಧಾನವಾಗಿ ತನ್ನ ಕೆರಿಯರ್’ನತ್ತ ಹೆಜ್ಜೆ ಹಾಕಿದ್ದಾನೆ. ರೂಪವಂತನಲ್ಲದ ಕಾರಣ ಸಿನೆಮಾದವರು ಸಹ ಅವಕಾಶ ಕೊಡದೆ ಅವನನ್ನು ದೂರ ತಳ್ಳಿದ್ದಾರೆ. ಇತ್ತ ಸ್ವಂತ ಸಿನೆಮಾ ಮಾಡಲು ಆರ್ಥಿಕ ಸಹಾಯವಿಲ್ಲದೆ ಬಹಳ ಕಷ್ಟ ಪಟ್ಟಿದ್ದಾನೆ.
ಈಗ ಇವರ ಒಂದು ವರ್ಷದ ಸಂಭಾವನೆ ಎಷ್ಟು ಗೊತ್ತಾ..!
ಇವರು ಬಹಳಷ್ಟು ಬಂಗಾಳಿ ಭಾಷೆಯ ಸಿನೆಮಾಗಳಲ್ಲಿ ನಟಿಸಿದ್ದು 500ಕ್ಕೂ ಹೆಚ್ಚು ಅಲ್ಬಮ್ ಬಿಡುಗಡೆಗೊಳಿಸಿದ್ದಾರೆ. ಅಲೋಮ್ರ ಒಂದು ವರ್ಷದ ಸಂಪಾದನೆ ಎರಡು ಕೋಟಿ ರೂಪಾಯಿಗೂ ಮಿಕ್ಕಿದೆ. ಇಷ್ಟು ಹಣವನ್ನು ಬಾಂಗ್ಲಾದೇಶದ ಕ್ರಿಕೆಟರ್ಗಳಾಗಲಿ ಸೂಪರ್ಸ್ಟಾರ್ಗಳಾಗಲಿ ಸಂಪಾದಿಸುವುದಿಲ್ಲ.
ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್:-
ಹುಡುಗಿಯರು ಈತನನ್ನು ಎಷ್ಟು ಎಷ್ಟ ಪಡುತ್ತಾರೆಂದ್ರೆ ಈತನ ಜೊತೆ ಒಂದು ಸೆಲ್ಫಿ ತೆಗೆಸಿಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಶಾರುಕ್ಖಾನ್ರಿಗೆ ಕಿಂಗ್ ಆಫ್ ರೋಮಾನ್ಸ್ ಎಂದು ಕರೆಯುವಂತೆ, ಬಾಂಗ್ಲದೇಶದ ಕಿಂಗ್ರೋಮಾನ್ಸಸ್ ಅಲೋಮ್ ಆಗಿದ್ದಾರೆ.
ನೋಡೋದಕ್ಕೆ ಸುಂದರನಲ್ಲದ ಅಲೋಮ್ನೊಂದಿಗೆ ಸೆಲ್ಫಿ ತೆಗೆದು ಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಬಾಂಗ್ಲಾದೇಶದಲ್ಲಿ ಇವನ ಕ್ರೇಜ್ ಯಾವ ಸ್ಟಾರ್’ಗೂ ಕಡಿಮೆ ಇಲ್ಲ ಎನ್ನುವಂತೆ ಇದೆ.
ಸೂಪರ್ ಸ್ಟಾರ್ ಆಗಿದ್ದು ಹೇಗೆ..!
ಇವರು ಒಂದು ಆಲ್ಬನ್ನು ಯುಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ರು. ಅದರಲ್ಲಿ ಬಂದ ಒಂದು ಹಾಡು ಜನರಿಗೆ ತುಂಬಾನೆ ಇಷ್ಟವಾಗಯಿತು. ಹಾಗಾಗಿ ನಿಧಾನವಾಗಿ ಅಲೊಮ್ ಜನರ ಮನಸ್ಸಿನಲ್ಲಿ ಸ್ಥಾನ ಪಡೆದು ಈಗ ಬಾಗ್ಲಾ ದೇಶದಲ್ಲಿ ಸೂಪರ್ ಸ್ಟಾರ್ ಆಗಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…