News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಇವನ ಒಂದು ಸೆಲ್ಪಿ ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ತಾರೆ!ಈ ಪುಣ್ಯಾತ್ಮ ಯಾರೂ ಗೊತ್ತಾ?

10085

ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.

ಅಂದ ಹಾಗೆ ಎರಡು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ ವ್ಯೆಕ್ತಿಯೊಬ್ಬ ತನ್ನ ಒಂದು ಆಲ್ಬುಮ್ನಿಂದ ಸೂಪರ್‌ಸ್ಟಾರ್ ಆಗಿದ್ದಾನೆ. ಶಾಕ್ ಆಗ್ಬೇಡಿ ಮುಂದೆ ಓದಿ…

ಅಷ್ಟೊಂದು ರೂಪವಂತನಲ್ಲದ ಈತನ ಒಂದು ಫೋಟೋಗಾಗಿ ಹುಡುಗಿಯರು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಈತ ಈಗ ಸೋಶಿಯಲ್ ಮೀಡಿಯಾ ಮತ್ತು   ಯೂ ಟೂಬ್’ಗಳಲ್ಲಿ ಫೇಮಸ್ ಆಗಿದ್ದಾನೆ. ಅವನೇ ಬಾಂಗ್ಲಾದೇಶದ ಸೂಪರ್‌ಸ್ಟಾರ್ ಅಲೋಂ .

ಯಾರೂ ಈ ಅಲೋಂ:- 

ಅಷ್ಟೊಂದು ಸ್ಪುರದ್ರುಪನಲ್ಲದ ಅಲೋಮ್ 2008ರಲ್ಲಿ ತನ್ನ ಕೆರಿಯರ್ ಶುರುಮಾಡಿದ್ದರು. ತನ್ನಲ್ಲಿ ಪ್ರತಿಭೆ ಇದ್ದರೂ ಅದಕ್ಕೆ ತಕ್ಕ ಅವಕಾಶಗಳು ಸಿಗದೇ ಬಹಳ ಕಷ್ಟಪಟ್ಟಿದ್ದಾರೆ.  ಬಹಳ ವರ್ಷಗಳಿಂದ ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದೆ ಸಾಗಿಸಲು ಕೆಲವು ಕೆಲಸಗಳನ್ನು ಮಾಡಿ ನಿಧಾನವಾಗಿ ತನ್ನ ಕೆರಿಯರ್’ನತ್ತ ಹೆಜ್ಜೆ ಹಾಕಿದ್ದಾನೆ. ರೂಪವಂತನಲ್ಲದ ಕಾರಣ ಸಿನೆಮಾದವರು ಸಹ ಅವಕಾಶ ಕೊಡದೆ ಅವನನ್ನು ದೂರ ತಳ್ಳಿದ್ದಾರೆ. ಇತ್ತ ಸ್ವಂತ ಸಿನೆಮಾ ಮಾಡಲು ಆರ್ಥಿಕ ಸಹಾಯವಿಲ್ಲದೆ ಬಹಳ ಕಷ್ಟ ಪಟ್ಟಿದ್ದಾನೆ.

ಈಗ ಇವರ ಒಂದು ವರ್ಷದ ಸಂಭಾವನೆ ಎಷ್ಟು ಗೊತ್ತಾ..!

ಇವರು ಬಹಳಷ್ಟು ಬಂಗಾಳಿ ಭಾಷೆಯ ಸಿನೆಮಾಗಳಲ್ಲಿ ನಟಿಸಿದ್ದು  500ಕ್ಕೂ ಹೆಚ್ಚು ಅಲ್ಬಮ್ ಬಿಡುಗಡೆಗೊಳಿಸಿದ್ದಾರೆ. ಅಲೋಮ್‌ರ ಒಂದು ವರ್ಷದ ಸಂಪಾದನೆ ಎರಡು ಕೋಟಿ ರೂಪಾಯಿಗೂ ಮಿಕ್ಕಿದೆ. ಇಷ್ಟು ಹಣವನ್ನು ಬಾಂಗ್ಲಾದೇಶದ ಕ್ರಿಕೆಟರ್‌ಗಳಾಗಲಿ ಸೂಪರ್‌ಸ್ಟಾರ್‌ಗಳಾಗಲಿ ಸಂಪಾದಿಸುವುದಿಲ್ಲ.

ಬಾಂಗ್ಲದೇಶದ ಕಿಂಗ್‌ರೋಮಾನ್ಸಸ್ ಅಲೋಮ್:-

ಹುಡುಗಿಯರು ಈತನನ್ನು ಎಷ್ಟು ಎಷ್ಟ ಪಡುತ್ತಾರೆಂದ್ರೆ ಈತನ ಜೊತೆ ಒಂದು ಸೆಲ್ಫಿ ತೆಗೆಸಿಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಶಾರುಕ್‌ಖಾನ್‌ರಿಗೆ ಕಿಂಗ್ ಆಫ್ ರೋಮಾನ್ಸ್ ಎಂದು ಕರೆಯುವಂತೆ, ಬಾಂಗ್ಲದೇಶದ ಕಿಂಗ್‌ರೋಮಾನ್ಸಸ್ ಅಲೋಮ್ ಆಗಿದ್ದಾರೆ.

ನೋಡೋದಕ್ಕೆ ಸುಂದರನಲ್ಲದ ಅಲೋಮ್‌ನೊಂದಿಗೆ ಸೆಲ್ಫಿ ತೆಗೆದು ಕೊಳ್ಳಲು ಗಂಟೆಗಟ್ಟಲೆ ಕ್ಯೂ ನಿಲ್ಲುತ್ತಾರೆ. ಬಾಂಗ್ಲಾದೇಶದಲ್ಲಿ ಇವನ ಕ್ರೇಜ್ ಯಾವ ಸ್ಟಾರ್’ಗೂ ಕಡಿಮೆ ಇಲ್ಲ ಎನ್ನುವಂತೆ ಇದೆ.

ಸೂಪರ್ ಸ್ಟಾರ್ ಆಗಿದ್ದು ಹೇಗೆ..!

ಇವರು ಒಂದು ಆಲ್ಬನ್ನು ಯುಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ್ರು.  ಅದರಲ್ಲಿ ಬಂದ ಒಂದು ಹಾಡು ಜನರಿಗೆ ತುಂಬಾನೆ ಇಷ್ಟವಾಗಯಿತು. ಹಾಗಾಗಿ ನಿಧಾನವಾಗಿ ಅಲೊಮ್ ಜನರ ಮನಸ್ಸಿನಲ್ಲಿ ಸ್ಥಾನ ಪಡೆದು ಈಗ ಬಾಗ್ಲಾ ದೇಶದಲ್ಲಿ ಸೂಪರ್ ಸ್ಟಾರ್ ಆಗಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…

  • ವಿಸ್ಮಯ ಜಗತ್ತು

    ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

    ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….

  • ಸುದ್ದಿ

    ಕಾರ್ನಾಡ್ ಅವರ ಕೊನೆಯ ಇಚ್ಚೆಯಂತೆ ಅಂತ್ಯಸಂಸ್ಕಾರ…….

    ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…

  • ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು

    24 ಗಂಟೆ ಇನ್ಮುಂದೆ ವಿದ್ಯುತ್ ಪೂರೈಕೆ, ಪವರ್ ಕಟ್ ಮಾಡಿದರೆ ವಿತರಕರಿಗೆ ದಂಡ..!ತಿಳಿಯಲು ಈ ಲೇಖನ ಓದಿ..

    ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…