ರಾಜಕೀಯ

ಇವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ.ಇವರ ಬಗ್ಗೆ ನಿಮ್ಗೆ ತಿಳಿಯದ ಎಷ್ಟೋ ಸತ್ಯಗಳಿವೆ..!ತಿಳಿಯಲು ಈ ಲೇಖನ ಓದಿ…

934

ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

ಜೆಡಿಎಸ್ ಅಧ್ಯಕ್ಷ  ಮಣ್ಣಿನ ಮಗ ಹೆಚ್.ಡಿ.ದೇವೇಗೌಡರು 11-12-1994ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ. ರಾಜಕೀಯದಲ್ಲಿ ದೇವೇಗೌಡರ ಬಗ್ಗೆ ತಿಳಿಯಬೇಕಾದ್ದು ತುಂಬಾ ಇದೆ.

“ಮಣ್ಣಿನ ಮಗ ಹೆಚ್.ಡಿ.ದೇವೇಗೌಡರ” ಬಗ್ಗೆ ಮೊಗೆದಷ್ಟು ಮುಗಿಯದ ಇತಿಹಾಸದ ಪುಟ..!

1.ಎಂದಿಗೂ ಸಹ ದುಷ್ಚಟಗಳ ದಾಸರಾಗಲಿಲ್ಲ………ವೈಯಕ್ತಿಕವಾಗಿಯೂ ಜೀವನದಲ್ಲಿ ಎಲ್ಲೂ ಸಹ ಒಂದೇ ಒಂದು ಕಪ್ಪುಚುಕ್ಕೆ ಮೂಡಿಸಿಕೊಂಡವರಲ್ಲ………ವೈಯಕ್ತಿಕ ಜೀವನ ಎಂದು ಒಂದು ಕ್ಷಣವೂ ಬಿಡುವು ಮಾಡಿಕೊಂಡು ಜೀವನದಲ್ಲಿ ಮನೆಯಲ್ಲಿ ಸುಮ್ಮನೆ ಕುಳಿತವರಲ್ಲ “ಅಪ್ಪಟ ರೈತರ ಮಗ ದೇವೇಗೌಡರು”…………

2. 24/7 ರಾಜಕಾರಣಿ ಯಾರಾದರೂ ಈ ಭೂಮಿ ಮೇಲಿದ್ದರೆ ನಾಯಕರ ತಯಾರು ಮಾಡುವ ಕಾರ್ಖಾನೆಯಾಗಿ ಎಲ್ಲ ಜನಾಂಗದವರನ್ನು ಮೇಲೆ ತಂದು ಅಧಿಕಾರ ನೀಡಿ ಆದರ್ಶ ಮೆರೆದ ಮಾಜಿ ಪ್ರಧಾನಿಯೊಬ್ಬರು ಸಕ್ರಿಯವಾಗಿ ಕಾರ್ಯಚಟುವಟಿಕೆಯಲ್ಲಿ ನಿರತರಾಗಿದ್ದರೆ ಅದು “ಮಣ್ಣಿನ ಮಗ ದೇವೇಗೌಡರು”……………..

3.ಶುದ್ದಹಸ್ತರಾಗಿ ಭ್ರಷ್ಟಾಚಾರದ ಲವಲೇಶವನ್ನೂ ತಮಗೆ ತಾಗಿಸಿಕೊಳ್ಳದೆ ರಾಜಕೀಯಕ್ಕೆ ಕಾಲಿಟ್ಟ ದಿನದಿಂದಲೂ ಸ್ವಚ್ಛವಾಗಿ ಜನಸೇವೆ ಮಾಡಿ ಜಾತಿ ಧರ್ಮ ಸೀಮೆ ಕುಲ ಭಾಷೆ ಪ್ರಾಂತ್ಯ ಎಂದು ಭೇಧ ಭಾವ ಮಾಡದೆ ಪ್ರಪಂಚಕ್ಕೆ ಮಾದರಿಯಾದ “ಶ್ರಮಜೀವಿ ದೇವೇಗೌಡರು”………….

4.ವಿಧಾನಸೌಧದ ದಾಖಲೆಗಳು ಹೇಳುವಂತೆ ಜನರಿಂದ ನೇರವಾಗಿ ಆರಿಸಿ ಬಂದು ಮುಖ್ಯಮಂತ್ರಿಯಾಗಿ ಪ್ರಮಾಣಿಕವಾಗಿ ಪಾರದರ್ಶಕ ಆಡಳಿತ ನೀಡಿ ಎಲ್ಲ ಜನಾಂಗಗಳನ್ನು ಸಮನಾಗಿ ಕಂಡು ಸಮಾಜ ಕಲ್ಯಾಣಕ್ಕಾಗಿ ಅತ್ಯವಶ್ಯಕವಾದ ಮೀಸಲಾತಿಗಳ ತಂದು ಜನಸೇವೆ ಮಾಡಿದ ಏಕೈಕ “ಮುಖ್ಯಮಂತ್ರಿ ದೇವೇಗೌಡರು”……………

5.ಸೋತಾಗಲೆಲ್ಲ ಧೃತಿಗೆಡದೆ ಮತ್ತೆ ಮತ್ತೆ ಕಳೆದುಕೊಂಡಲ್ಲೆ ಹುಡುಕಬೇಕು ಎನ್ನುವ ಹಾಗೆ ಮತ್ತೆ ಮತ್ತೆ ಮೇಲೆದ್ದು ಬಂದು ಪಾರುಪತ್ಯ ಸಾಧಿಸಿದ ಸಾಮಾನ್ಯರಲ್ಲಿ ಅಸಾಮಾನ್ಯ ಜನನಾಯಕರಿದ್ದರೆ ಪ್ರಧಾನಿಯಾಗಿ ಕನ್ನಡಮ್ಮನ ಬಾವುಟ ಕೆಂಪುಕೋಟೆಯ ಮೇಲೆ ಹಾರಿಸಿದ ಏಕೈಕ “ಕನ್ನಡಿಗ ದೇವೇಗೌಡರು”………………….

6.ತಮ್ಮ ಇಳಿವಯಸ್ಸಿನಲ್ಲಿ ಆರೋಗ್ಯದ ಬಗ್ಗೆ ಎಚ್ಚರವಹಿಸಿ ತಪಸ್ಸಿನಂತೆ ಯೋಗಾಭ್ಯಾಸ ಕಲಿತು ಪ್ರವೀಣ ಪರಿಣಿತರಾಗಿದ್ದರೆ ಯುವಕರು ನಾಚುವಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವ ಜನಸಾಮಾನ್ಯರ ವಿಚಾರದಲ್ಲಿ ರೈತರ ವಿಷಯದಲ್ಲಿ ಅನ್ಯಾಯವಾದಾಗ ಮನೆಯಲ್ಲಿ ಕೂರದೆ ಬೀದಿಗಿಳಿದು ಹೋರಾಟ ಮಾಡಿ ನ್ಯಾಯ ಕೊಡಿಸುವ “ದಣಿವರೆಯದ ಧಣಿ ದೇವೇಗೌಡರು”……………..

7.ಕರ್ನಾಟಕದ ಪ್ರತಿ ಹಳ್ಳಿಹಳ್ಳಿಯ ಹೋಬಳಿಗಳ ತಾಲ್ಲೂಕು ಜಿಲ್ಲೆ ಪ್ರಾಂತ್ಯ ಸಹಿತ ರಾಜಕೀಯ ಅಂಕಿಅಂಶಗಳ ಜನಸಂಖ್ಯೆ ತಿಳಿದುಕೊಂಡು ಅದಕ್ಕೆ ಅನುಗುಣವಾಗಿ ರಾಜಕೀಯ ಚಿಂತನೆಗಳನ್ನು ಮಾಡುವ ಕಾರ್ಯಕ್ರಮ ರೂಪಿಸಿ ಏಳಿಗೆಗೆ ಕಾರಣವಾಗುವ ಮಾನವ “ಗಣಕಯಂತ್ರ ದೇವೇಗೌಡರು”………………..

8.ಸುದೀರ್ಘ 55 ವರ್ಷಗಳು ನಿರಂತರವಾಗಿ ಜನರೊಂದಿಗೆ ಒಡನಾಟ ಇಟ್ಟುಕೊಂಡು ಅಧಿಕಾರ ಇರಲಿ ಇಲ್ಲದಿರಲಿ ಸುಮ್ಮನಿರದೆ ಕಷ್ಟಗಳ ಕೇಳಿಸಿಕೊಳ್ಳುವ ಪ್ರಯತ್ನ ಪಟ್ಟು ಬಿಡದೆ ಕೈಲಾಗುವಷ್ಟು ಕಷ್ಟ ಪರಿಹರಿಸಿ ಪರಿಹಾರ ಕೊಡಿಸಿ ಕಣ್ಣೀರು ಒರೆಸಿಯೆ ತೀರುವ “ಜನಸಾಮಾನ್ಯರ ಒಡನಾಡಿ ದೇವೇಗೌಡರು”…………..

9.ಈ ಕ್ಷಣಕ್ಕೂ ಸಹ ಯಾರೇ ಭೇಟಿ ಮಾಡಲು ಬಂದರೂ ತುಂಬಾ ಸುಲಭವಾಗಿ ಲಭ್ಯರಾಗಿ ಬರಮಾಡಿಕೊಂಡು ತದೇಕಚಿತ್ತದಿಂದ ಗಮನಿಸಿ ಸೌಜನ್ಯದಿಂದ ಮಾತನಾಡಿಸಿ ತಾಳ್ಮೆಯಿಂದ ಎಲ್ಲವನ್ನೂ ಆಲಿಸುವ ತಮ್ಮ ಅತ್ಯಮೂಲ್ಯವಾದ ಸಮಯವನ್ನು ಜನರಿಗಾಗಿ ಮಾತ್ರ ಮೀಸಲಿಡುವ “ಮುತ್ಸದಿ ದೇವೇಗೌಡರು”…………….

10.ಎದುರಾಳಿಗಳು ವಿಪಕ್ಷಗಳ ಟೀಕೆಗೆ ಪ್ರತ್ಯುತ್ತರ ಕೊಡದೆ ಕೆಸರೆರಚಾಟಕ್ಕಿಳಿಯದೆ ಛಲದಿಂದ ಹಠ ಬಿಡದೆ ಹಿಡಿದ ಕೆಲಸ ಸಾಧಿಸಿ ತೋರಿಸಿ ತಮ್ಮ ಶ್ರಮದಿಂದ ಕೆಲಸ ಯಶಸ್ವಿಗೊಳಿಸಿ ಟೀಕಾಕಾರರ ಬಾಯಿ ಮುಚ್ಚಿಸುವ “ಅಭಿವೃದ್ಧಿ ಹರಿಕಾರ ದೇವೇಗೌಡರು”………………

ಇಷ್ಟೆಲ್ಲಾ ಸಾಧನೆಗಳು ಕೇವಲ ತೃಣಮಾತ್ರವಷ್ಟೆ……. “ದೇವೇಗೌಡರು ಒಂದು ಅಪೂರ್ವ ಗ್ರಂಥ”………..”ಮೊಗೆಯುತ್ತ ಹೋದಷ್ಟು ಮತ್ತೆ ಮತ್ತೆ ಉಕ್ಕುವ ಕುತೂಹಲಕ್ಕೆ ಕಾರಣವಾಗುವ ಮುಗಿಯದ ನೀರಿನ ಸೆಲೆಯಂತೆ”………….
“ಇಂದಿಗೆ ಸರಿಯಾಗಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿ 23 ವರ್ಷಗಳು 11/12/1994″…………….ಈ ಶುಭ ಸಂದರ್ಭದಲ್ಲಿ “ಹಳ್ಳಿ ಹುಡುಗರು”ಕಡೆಯಿಂದ  ಕಿರುಪರಿಚಯ ನೀಡುವ ಒಂದು ಸಣ್ಣ ಪ್ರಯತ್ನ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

    ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಹೀಗೆ ಕಸಿ ಮಾಡಿದ್ರೆ,ಕೊಂಬೆಗೊಂದೊಂದು ಬಣ್ಣದ ಹೂಗಳು ನಿಮ್ಗೆ ಸಿಗುತ್ತೆ…

    ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .

  • ರೆಸಿಪಿ

    ಆನೇಕ ರೀತಿಯ ಬಗೆ ಬಗೆಯ ಇಡ್ಲಿಗಳು ಮಾಡುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದಕ್ಷಿಣ ಭಾರತದ ಪ್ರಮುಖ ಬ್ರೇಕ್‌ಫಾಸ್ಟ್‌ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್‌ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್‌ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…

  • ಸುದ್ದಿ

    ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ..ಅವರಿಗೆ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಬೆಂಬಲ ಕೂಡ ಇದೆ ಎಂದ ಸಿಎಂ ಕುಮಾರಸ್ವಾಮಿ..!

    ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…