News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಇವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ.ಇವರ ಬಗ್ಗೆ ನಿಮ್ಗೆ ತಿಳಿಯದ ಎಷ್ಟೋ ಸತ್ಯಗಳಿವೆ..!ತಿಳಿಯಲು ಈ ಲೇಖನ ಓದಿ…

991

ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

ಜೆಡಿಎಸ್ ಅಧ್ಯಕ್ಷ  ಮಣ್ಣಿನ ಮಗ ಹೆಚ್.ಡಿ.ದೇವೇಗೌಡರು 11-12-1994ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ. ರಾಜಕೀಯದಲ್ಲಿ ದೇವೇಗೌಡರ ಬಗ್ಗೆ ತಿಳಿಯಬೇಕಾದ್ದು ತುಂಬಾ ಇದೆ.

“ಮಣ್ಣಿನ ಮಗ ಹೆಚ್.ಡಿ.ದೇವೇಗೌಡರ” ಬಗ್ಗೆ ಮೊಗೆದಷ್ಟು ಮುಗಿಯದ ಇತಿಹಾಸದ ಪುಟ..!

1.ಎಂದಿಗೂ ಸಹ ದುಷ್ಚಟಗಳ ದಾಸರಾಗಲಿಲ್ಲ………ವೈಯಕ್ತಿಕವಾಗಿಯೂ ಜೀವನದಲ್ಲಿ ಎಲ್ಲೂ ಸಹ ಒಂದೇ ಒಂದು ಕಪ್ಪುಚುಕ್ಕೆ ಮೂಡಿಸಿಕೊಂಡವರಲ್ಲ………ವೈಯಕ್ತಿಕ ಜೀವನ ಎಂದು ಒಂದು ಕ್ಷಣವೂ ಬಿಡುವು ಮಾಡಿಕೊಂಡು ಜೀವನದಲ್ಲಿ ಮನೆಯಲ್ಲಿ ಸುಮ್ಮನೆ ಕುಳಿತವರಲ್ಲ “ಅಪ್ಪಟ ರೈತರ ಮಗ ದೇವೇಗೌಡರು”…………

2. 24/7 ರಾಜಕಾರಣಿ ಯಾರಾದರೂ ಈ ಭೂಮಿ ಮೇಲಿದ್ದರೆ ನಾಯಕರ ತಯಾರು ಮಾಡುವ ಕಾರ್ಖಾನೆಯಾಗಿ ಎಲ್ಲ ಜನಾಂಗದವರನ್ನು ಮೇಲೆ ತಂದು ಅಧಿಕಾರ ನೀಡಿ ಆದರ್ಶ ಮೆರೆದ ಮಾಜಿ ಪ್ರಧಾನಿಯೊಬ್ಬರು ಸಕ್ರಿಯವಾಗಿ ಕಾರ್ಯಚಟುವಟಿಕೆಯಲ್ಲಿ ನಿರತರಾಗಿದ್ದರೆ ಅದು “ಮಣ್ಣಿನ ಮಗ ದೇವೇಗೌಡರು”……………..

3.ಶುದ್ದಹಸ್ತರಾಗಿ ಭ್ರಷ್ಟಾಚಾರದ ಲವಲೇಶವನ್ನೂ ತಮಗೆ ತಾಗಿಸಿಕೊಳ್ಳದೆ ರಾಜಕೀಯಕ್ಕೆ ಕಾಲಿಟ್ಟ ದಿನದಿಂದಲೂ ಸ್ವಚ್ಛವಾಗಿ ಜನಸೇವೆ ಮಾಡಿ ಜಾತಿ ಧರ್ಮ ಸೀಮೆ ಕುಲ ಭಾಷೆ ಪ್ರಾಂತ್ಯ ಎಂದು ಭೇಧ ಭಾವ ಮಾಡದೆ ಪ್ರಪಂಚಕ್ಕೆ ಮಾದರಿಯಾದ “ಶ್ರಮಜೀವಿ ದೇವೇಗೌಡರು”………….

4.ವಿಧಾನಸೌಧದ ದಾಖಲೆಗಳು ಹೇಳುವಂತೆ ಜನರಿಂದ ನೇರವಾಗಿ ಆರಿಸಿ ಬಂದು ಮುಖ್ಯಮಂತ್ರಿಯಾಗಿ ಪ್ರಮಾಣಿಕವಾಗಿ ಪಾರದರ್ಶಕ ಆಡಳಿತ ನೀಡಿ ಎಲ್ಲ ಜನಾಂಗಗಳನ್ನು ಸಮನಾಗಿ ಕಂಡು ಸಮಾಜ ಕಲ್ಯಾಣಕ್ಕಾಗಿ ಅತ್ಯವಶ್ಯಕವಾದ ಮೀಸಲಾತಿಗಳ ತಂದು ಜನಸೇವೆ ಮಾಡಿದ ಏಕೈಕ “ಮುಖ್ಯಮಂತ್ರಿ ದೇವೇಗೌಡರು”……………

5.ಸೋತಾಗಲೆಲ್ಲ ಧೃತಿಗೆಡದೆ ಮತ್ತೆ ಮತ್ತೆ ಕಳೆದುಕೊಂಡಲ್ಲೆ ಹುಡುಕಬೇಕು ಎನ್ನುವ ಹಾಗೆ ಮತ್ತೆ ಮತ್ತೆ ಮೇಲೆದ್ದು ಬಂದು ಪಾರುಪತ್ಯ ಸಾಧಿಸಿದ ಸಾಮಾನ್ಯರಲ್ಲಿ ಅಸಾಮಾನ್ಯ ಜನನಾಯಕರಿದ್ದರೆ ಪ್ರಧಾನಿಯಾಗಿ ಕನ್ನಡಮ್ಮನ ಬಾವುಟ ಕೆಂಪುಕೋಟೆಯ ಮೇಲೆ ಹಾರಿಸಿದ ಏಕೈಕ “ಕನ್ನಡಿಗ ದೇವೇಗೌಡರು”………………….

6.ತಮ್ಮ ಇಳಿವಯಸ್ಸಿನಲ್ಲಿ ಆರೋಗ್ಯದ ಬಗ್ಗೆ ಎಚ್ಚರವಹಿಸಿ ತಪಸ್ಸಿನಂತೆ ಯೋಗಾಭ್ಯಾಸ ಕಲಿತು ಪ್ರವೀಣ ಪರಿಣಿತರಾಗಿದ್ದರೆ ಯುವಕರು ನಾಚುವಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವ ಜನಸಾಮಾನ್ಯರ ವಿಚಾರದಲ್ಲಿ ರೈತರ ವಿಷಯದಲ್ಲಿ ಅನ್ಯಾಯವಾದಾಗ ಮನೆಯಲ್ಲಿ ಕೂರದೆ ಬೀದಿಗಿಳಿದು ಹೋರಾಟ ಮಾಡಿ ನ್ಯಾಯ ಕೊಡಿಸುವ “ದಣಿವರೆಯದ ಧಣಿ ದೇವೇಗೌಡರು”……………..

7.ಕರ್ನಾಟಕದ ಪ್ರತಿ ಹಳ್ಳಿಹಳ್ಳಿಯ ಹೋಬಳಿಗಳ ತಾಲ್ಲೂಕು ಜಿಲ್ಲೆ ಪ್ರಾಂತ್ಯ ಸಹಿತ ರಾಜಕೀಯ ಅಂಕಿಅಂಶಗಳ ಜನಸಂಖ್ಯೆ ತಿಳಿದುಕೊಂಡು ಅದಕ್ಕೆ ಅನುಗುಣವಾಗಿ ರಾಜಕೀಯ ಚಿಂತನೆಗಳನ್ನು ಮಾಡುವ ಕಾರ್ಯಕ್ರಮ ರೂಪಿಸಿ ಏಳಿಗೆಗೆ ಕಾರಣವಾಗುವ ಮಾನವ “ಗಣಕಯಂತ್ರ ದೇವೇಗೌಡರು”………………..

8.ಸುದೀರ್ಘ 55 ವರ್ಷಗಳು ನಿರಂತರವಾಗಿ ಜನರೊಂದಿಗೆ ಒಡನಾಟ ಇಟ್ಟುಕೊಂಡು ಅಧಿಕಾರ ಇರಲಿ ಇಲ್ಲದಿರಲಿ ಸುಮ್ಮನಿರದೆ ಕಷ್ಟಗಳ ಕೇಳಿಸಿಕೊಳ್ಳುವ ಪ್ರಯತ್ನ ಪಟ್ಟು ಬಿಡದೆ ಕೈಲಾಗುವಷ್ಟು ಕಷ್ಟ ಪರಿಹರಿಸಿ ಪರಿಹಾರ ಕೊಡಿಸಿ ಕಣ್ಣೀರು ಒರೆಸಿಯೆ ತೀರುವ “ಜನಸಾಮಾನ್ಯರ ಒಡನಾಡಿ ದೇವೇಗೌಡರು”…………..

9.ಈ ಕ್ಷಣಕ್ಕೂ ಸಹ ಯಾರೇ ಭೇಟಿ ಮಾಡಲು ಬಂದರೂ ತುಂಬಾ ಸುಲಭವಾಗಿ ಲಭ್ಯರಾಗಿ ಬರಮಾಡಿಕೊಂಡು ತದೇಕಚಿತ್ತದಿಂದ ಗಮನಿಸಿ ಸೌಜನ್ಯದಿಂದ ಮಾತನಾಡಿಸಿ ತಾಳ್ಮೆಯಿಂದ ಎಲ್ಲವನ್ನೂ ಆಲಿಸುವ ತಮ್ಮ ಅತ್ಯಮೂಲ್ಯವಾದ ಸಮಯವನ್ನು ಜನರಿಗಾಗಿ ಮಾತ್ರ ಮೀಸಲಿಡುವ “ಮುತ್ಸದಿ ದೇವೇಗೌಡರು”…………….

10.ಎದುರಾಳಿಗಳು ವಿಪಕ್ಷಗಳ ಟೀಕೆಗೆ ಪ್ರತ್ಯುತ್ತರ ಕೊಡದೆ ಕೆಸರೆರಚಾಟಕ್ಕಿಳಿಯದೆ ಛಲದಿಂದ ಹಠ ಬಿಡದೆ ಹಿಡಿದ ಕೆಲಸ ಸಾಧಿಸಿ ತೋರಿಸಿ ತಮ್ಮ ಶ್ರಮದಿಂದ ಕೆಲಸ ಯಶಸ್ವಿಗೊಳಿಸಿ ಟೀಕಾಕಾರರ ಬಾಯಿ ಮುಚ್ಚಿಸುವ “ಅಭಿವೃದ್ಧಿ ಹರಿಕಾರ ದೇವೇಗೌಡರು”………………

ಇಷ್ಟೆಲ್ಲಾ ಸಾಧನೆಗಳು ಕೇವಲ ತೃಣಮಾತ್ರವಷ್ಟೆ……. “ದೇವೇಗೌಡರು ಒಂದು ಅಪೂರ್ವ ಗ್ರಂಥ”………..”ಮೊಗೆಯುತ್ತ ಹೋದಷ್ಟು ಮತ್ತೆ ಮತ್ತೆ ಉಕ್ಕುವ ಕುತೂಹಲಕ್ಕೆ ಕಾರಣವಾಗುವ ಮುಗಿಯದ ನೀರಿನ ಸೆಲೆಯಂತೆ”………….
“ಇಂದಿಗೆ ಸರಿಯಾಗಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿ 23 ವರ್ಷಗಳು 11/12/1994″…………….ಈ ಶುಭ ಸಂದರ್ಭದಲ್ಲಿ “ಹಳ್ಳಿ ಹುಡುಗರು”ಕಡೆಯಿಂದ  ಕಿರುಪರಿಚಯ ನೀಡುವ ಒಂದು ಸಣ್ಣ ಪ್ರಯತ್ನ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.

  • ಸುದ್ದಿ

    ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…

  • ಆಧ್ಯಾತ್ಮ, ದೇವರು-ಧರ್ಮ

    ಸರ್ಪಗಳಿಗೆ ಅವರ ತಾಯಿಯೇ ಕೊಟ್ಟ ಶಾಪ ಏನು ಗೊತ್ತಾ?ಸರ್ಪ ಮತ್ತು ಗರುಡಗಳು ಹುಟ್ಟಿದ್ದು ಹೇಗೆ ಗೊತ್ತಾ? ಈ ಲೇಖನ ಓದಿ ಶೇರ್ ಮಾಡಿ…

    ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ..

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…