News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಇವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ.ಇವರ ಬಗ್ಗೆ ನಿಮ್ಗೆ ತಿಳಿಯದ ಎಷ್ಟೋ ಸತ್ಯಗಳಿವೆ..!ತಿಳಿಯಲು ಈ ಲೇಖನ ಓದಿ…

995

ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

ಜೆಡಿಎಸ್ ಅಧ್ಯಕ್ಷ  ಮಣ್ಣಿನ ಮಗ ಹೆಚ್.ಡಿ.ದೇವೇಗೌಡರು 11-12-1994ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ. ರಾಜಕೀಯದಲ್ಲಿ ದೇವೇಗೌಡರ ಬಗ್ಗೆ ತಿಳಿಯಬೇಕಾದ್ದು ತುಂಬಾ ಇದೆ.

“ಮಣ್ಣಿನ ಮಗ ಹೆಚ್.ಡಿ.ದೇವೇಗೌಡರ” ಬಗ್ಗೆ ಮೊಗೆದಷ್ಟು ಮುಗಿಯದ ಇತಿಹಾಸದ ಪುಟ..!

1.ಎಂದಿಗೂ ಸಹ ದುಷ್ಚಟಗಳ ದಾಸರಾಗಲಿಲ್ಲ………ವೈಯಕ್ತಿಕವಾಗಿಯೂ ಜೀವನದಲ್ಲಿ ಎಲ್ಲೂ ಸಹ ಒಂದೇ ಒಂದು ಕಪ್ಪುಚುಕ್ಕೆ ಮೂಡಿಸಿಕೊಂಡವರಲ್ಲ………ವೈಯಕ್ತಿಕ ಜೀವನ ಎಂದು ಒಂದು ಕ್ಷಣವೂ ಬಿಡುವು ಮಾಡಿಕೊಂಡು ಜೀವನದಲ್ಲಿ ಮನೆಯಲ್ಲಿ ಸುಮ್ಮನೆ ಕುಳಿತವರಲ್ಲ “ಅಪ್ಪಟ ರೈತರ ಮಗ ದೇವೇಗೌಡರು”…………

2. 24/7 ರಾಜಕಾರಣಿ ಯಾರಾದರೂ ಈ ಭೂಮಿ ಮೇಲಿದ್ದರೆ ನಾಯಕರ ತಯಾರು ಮಾಡುವ ಕಾರ್ಖಾನೆಯಾಗಿ ಎಲ್ಲ ಜನಾಂಗದವರನ್ನು ಮೇಲೆ ತಂದು ಅಧಿಕಾರ ನೀಡಿ ಆದರ್ಶ ಮೆರೆದ ಮಾಜಿ ಪ್ರಧಾನಿಯೊಬ್ಬರು ಸಕ್ರಿಯವಾಗಿ ಕಾರ್ಯಚಟುವಟಿಕೆಯಲ್ಲಿ ನಿರತರಾಗಿದ್ದರೆ ಅದು “ಮಣ್ಣಿನ ಮಗ ದೇವೇಗೌಡರು”……………..

3.ಶುದ್ದಹಸ್ತರಾಗಿ ಭ್ರಷ್ಟಾಚಾರದ ಲವಲೇಶವನ್ನೂ ತಮಗೆ ತಾಗಿಸಿಕೊಳ್ಳದೆ ರಾಜಕೀಯಕ್ಕೆ ಕಾಲಿಟ್ಟ ದಿನದಿಂದಲೂ ಸ್ವಚ್ಛವಾಗಿ ಜನಸೇವೆ ಮಾಡಿ ಜಾತಿ ಧರ್ಮ ಸೀಮೆ ಕುಲ ಭಾಷೆ ಪ್ರಾಂತ್ಯ ಎಂದು ಭೇಧ ಭಾವ ಮಾಡದೆ ಪ್ರಪಂಚಕ್ಕೆ ಮಾದರಿಯಾದ “ಶ್ರಮಜೀವಿ ದೇವೇಗೌಡರು”………….

4.ವಿಧಾನಸೌಧದ ದಾಖಲೆಗಳು ಹೇಳುವಂತೆ ಜನರಿಂದ ನೇರವಾಗಿ ಆರಿಸಿ ಬಂದು ಮುಖ್ಯಮಂತ್ರಿಯಾಗಿ ಪ್ರಮಾಣಿಕವಾಗಿ ಪಾರದರ್ಶಕ ಆಡಳಿತ ನೀಡಿ ಎಲ್ಲ ಜನಾಂಗಗಳನ್ನು ಸಮನಾಗಿ ಕಂಡು ಸಮಾಜ ಕಲ್ಯಾಣಕ್ಕಾಗಿ ಅತ್ಯವಶ್ಯಕವಾದ ಮೀಸಲಾತಿಗಳ ತಂದು ಜನಸೇವೆ ಮಾಡಿದ ಏಕೈಕ “ಮುಖ್ಯಮಂತ್ರಿ ದೇವೇಗೌಡರು”……………

5.ಸೋತಾಗಲೆಲ್ಲ ಧೃತಿಗೆಡದೆ ಮತ್ತೆ ಮತ್ತೆ ಕಳೆದುಕೊಂಡಲ್ಲೆ ಹುಡುಕಬೇಕು ಎನ್ನುವ ಹಾಗೆ ಮತ್ತೆ ಮತ್ತೆ ಮೇಲೆದ್ದು ಬಂದು ಪಾರುಪತ್ಯ ಸಾಧಿಸಿದ ಸಾಮಾನ್ಯರಲ್ಲಿ ಅಸಾಮಾನ್ಯ ಜನನಾಯಕರಿದ್ದರೆ ಪ್ರಧಾನಿಯಾಗಿ ಕನ್ನಡಮ್ಮನ ಬಾವುಟ ಕೆಂಪುಕೋಟೆಯ ಮೇಲೆ ಹಾರಿಸಿದ ಏಕೈಕ “ಕನ್ನಡಿಗ ದೇವೇಗೌಡರು”………………….

6.ತಮ್ಮ ಇಳಿವಯಸ್ಸಿನಲ್ಲಿ ಆರೋಗ್ಯದ ಬಗ್ಗೆ ಎಚ್ಚರವಹಿಸಿ ತಪಸ್ಸಿನಂತೆ ಯೋಗಾಭ್ಯಾಸ ಕಲಿತು ಪ್ರವೀಣ ಪರಿಣಿತರಾಗಿದ್ದರೆ ಯುವಕರು ನಾಚುವಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವ ಜನಸಾಮಾನ್ಯರ ವಿಚಾರದಲ್ಲಿ ರೈತರ ವಿಷಯದಲ್ಲಿ ಅನ್ಯಾಯವಾದಾಗ ಮನೆಯಲ್ಲಿ ಕೂರದೆ ಬೀದಿಗಿಳಿದು ಹೋರಾಟ ಮಾಡಿ ನ್ಯಾಯ ಕೊಡಿಸುವ “ದಣಿವರೆಯದ ಧಣಿ ದೇವೇಗೌಡರು”……………..

7.ಕರ್ನಾಟಕದ ಪ್ರತಿ ಹಳ್ಳಿಹಳ್ಳಿಯ ಹೋಬಳಿಗಳ ತಾಲ್ಲೂಕು ಜಿಲ್ಲೆ ಪ್ರಾಂತ್ಯ ಸಹಿತ ರಾಜಕೀಯ ಅಂಕಿಅಂಶಗಳ ಜನಸಂಖ್ಯೆ ತಿಳಿದುಕೊಂಡು ಅದಕ್ಕೆ ಅನುಗುಣವಾಗಿ ರಾಜಕೀಯ ಚಿಂತನೆಗಳನ್ನು ಮಾಡುವ ಕಾರ್ಯಕ್ರಮ ರೂಪಿಸಿ ಏಳಿಗೆಗೆ ಕಾರಣವಾಗುವ ಮಾನವ “ಗಣಕಯಂತ್ರ ದೇವೇಗೌಡರು”………………..

8.ಸುದೀರ್ಘ 55 ವರ್ಷಗಳು ನಿರಂತರವಾಗಿ ಜನರೊಂದಿಗೆ ಒಡನಾಟ ಇಟ್ಟುಕೊಂಡು ಅಧಿಕಾರ ಇರಲಿ ಇಲ್ಲದಿರಲಿ ಸುಮ್ಮನಿರದೆ ಕಷ್ಟಗಳ ಕೇಳಿಸಿಕೊಳ್ಳುವ ಪ್ರಯತ್ನ ಪಟ್ಟು ಬಿಡದೆ ಕೈಲಾಗುವಷ್ಟು ಕಷ್ಟ ಪರಿಹರಿಸಿ ಪರಿಹಾರ ಕೊಡಿಸಿ ಕಣ್ಣೀರು ಒರೆಸಿಯೆ ತೀರುವ “ಜನಸಾಮಾನ್ಯರ ಒಡನಾಡಿ ದೇವೇಗೌಡರು”…………..

9.ಈ ಕ್ಷಣಕ್ಕೂ ಸಹ ಯಾರೇ ಭೇಟಿ ಮಾಡಲು ಬಂದರೂ ತುಂಬಾ ಸುಲಭವಾಗಿ ಲಭ್ಯರಾಗಿ ಬರಮಾಡಿಕೊಂಡು ತದೇಕಚಿತ್ತದಿಂದ ಗಮನಿಸಿ ಸೌಜನ್ಯದಿಂದ ಮಾತನಾಡಿಸಿ ತಾಳ್ಮೆಯಿಂದ ಎಲ್ಲವನ್ನೂ ಆಲಿಸುವ ತಮ್ಮ ಅತ್ಯಮೂಲ್ಯವಾದ ಸಮಯವನ್ನು ಜನರಿಗಾಗಿ ಮಾತ್ರ ಮೀಸಲಿಡುವ “ಮುತ್ಸದಿ ದೇವೇಗೌಡರು”…………….

10.ಎದುರಾಳಿಗಳು ವಿಪಕ್ಷಗಳ ಟೀಕೆಗೆ ಪ್ರತ್ಯುತ್ತರ ಕೊಡದೆ ಕೆಸರೆರಚಾಟಕ್ಕಿಳಿಯದೆ ಛಲದಿಂದ ಹಠ ಬಿಡದೆ ಹಿಡಿದ ಕೆಲಸ ಸಾಧಿಸಿ ತೋರಿಸಿ ತಮ್ಮ ಶ್ರಮದಿಂದ ಕೆಲಸ ಯಶಸ್ವಿಗೊಳಿಸಿ ಟೀಕಾಕಾರರ ಬಾಯಿ ಮುಚ್ಚಿಸುವ “ಅಭಿವೃದ್ಧಿ ಹರಿಕಾರ ದೇವೇಗೌಡರು”………………

ಇಷ್ಟೆಲ್ಲಾ ಸಾಧನೆಗಳು ಕೇವಲ ತೃಣಮಾತ್ರವಷ್ಟೆ……. “ದೇವೇಗೌಡರು ಒಂದು ಅಪೂರ್ವ ಗ್ರಂಥ”………..”ಮೊಗೆಯುತ್ತ ಹೋದಷ್ಟು ಮತ್ತೆ ಮತ್ತೆ ಉಕ್ಕುವ ಕುತೂಹಲಕ್ಕೆ ಕಾರಣವಾಗುವ ಮುಗಿಯದ ನೀರಿನ ಸೆಲೆಯಂತೆ”………….
“ಇಂದಿಗೆ ಸರಿಯಾಗಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿ 23 ವರ್ಷಗಳು 11/12/1994″…………….ಈ ಶುಭ ಸಂದರ್ಭದಲ್ಲಿ “ಹಳ್ಳಿ ಹುಡುಗರು”ಕಡೆಯಿಂದ  ಕಿರುಪರಿಚಯ ನೀಡುವ ಒಂದು ಸಣ್ಣ ಪ್ರಯತ್ನ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…

  • ಆಧ್ಯಾತ್ಮ

    ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

    ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…

  • ಆಧ್ಯಾತ್ಮ

    ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

    ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.

  • nation

    400 ಶಾಲಾ ಮಕ್ಕಳ ಪ್ರಾಣ ಉಳಿಸಲು,10ಕೆಜಿ ಬಾಂಬ್ ಎತ್ತುಕೊಂಡು 1ಕಿಮೀ ಓಡಿದ, ಈ ಪೇದೆ ರಿಯಲ್ ಸಿಂಗಂ!ಈ ಲೇಖನಿ ಓದಿ ಶಾಕ್ ಆಗ್ತೀರಾ..!

    ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

  • ಸುದ್ದಿ

    ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

    100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…

  • ಆರೋಗ್ಯ

    ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಮನೆ ಮದ್ದುಗಳು. ಈ ಉಪಯುಕ್ತ ಮಾಹಿತಿ ನೋಡಿ.!

    ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…