ರಾಜಕೀಯ

ಇವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ.ಇವರ ಬಗ್ಗೆ ನಿಮ್ಗೆ ತಿಳಿಯದ ಎಷ್ಟೋ ಸತ್ಯಗಳಿವೆ..!ತಿಳಿಯಲು ಈ ಲೇಖನ ಓದಿ…

952

ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

ಜೆಡಿಎಸ್ ಅಧ್ಯಕ್ಷ  ಮಣ್ಣಿನ ಮಗ ಹೆಚ್.ಡಿ.ದೇವೇಗೌಡರು 11-12-1994ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ. ರಾಜಕೀಯದಲ್ಲಿ ದೇವೇಗೌಡರ ಬಗ್ಗೆ ತಿಳಿಯಬೇಕಾದ್ದು ತುಂಬಾ ಇದೆ.

“ಮಣ್ಣಿನ ಮಗ ಹೆಚ್.ಡಿ.ದೇವೇಗೌಡರ” ಬಗ್ಗೆ ಮೊಗೆದಷ್ಟು ಮುಗಿಯದ ಇತಿಹಾಸದ ಪುಟ..!

1.ಎಂದಿಗೂ ಸಹ ದುಷ್ಚಟಗಳ ದಾಸರಾಗಲಿಲ್ಲ………ವೈಯಕ್ತಿಕವಾಗಿಯೂ ಜೀವನದಲ್ಲಿ ಎಲ್ಲೂ ಸಹ ಒಂದೇ ಒಂದು ಕಪ್ಪುಚುಕ್ಕೆ ಮೂಡಿಸಿಕೊಂಡವರಲ್ಲ………ವೈಯಕ್ತಿಕ ಜೀವನ ಎಂದು ಒಂದು ಕ್ಷಣವೂ ಬಿಡುವು ಮಾಡಿಕೊಂಡು ಜೀವನದಲ್ಲಿ ಮನೆಯಲ್ಲಿ ಸುಮ್ಮನೆ ಕುಳಿತವರಲ್ಲ “ಅಪ್ಪಟ ರೈತರ ಮಗ ದೇವೇಗೌಡರು”…………

2. 24/7 ರಾಜಕಾರಣಿ ಯಾರಾದರೂ ಈ ಭೂಮಿ ಮೇಲಿದ್ದರೆ ನಾಯಕರ ತಯಾರು ಮಾಡುವ ಕಾರ್ಖಾನೆಯಾಗಿ ಎಲ್ಲ ಜನಾಂಗದವರನ್ನು ಮೇಲೆ ತಂದು ಅಧಿಕಾರ ನೀಡಿ ಆದರ್ಶ ಮೆರೆದ ಮಾಜಿ ಪ್ರಧಾನಿಯೊಬ್ಬರು ಸಕ್ರಿಯವಾಗಿ ಕಾರ್ಯಚಟುವಟಿಕೆಯಲ್ಲಿ ನಿರತರಾಗಿದ್ದರೆ ಅದು “ಮಣ್ಣಿನ ಮಗ ದೇವೇಗೌಡರು”……………..

3.ಶುದ್ದಹಸ್ತರಾಗಿ ಭ್ರಷ್ಟಾಚಾರದ ಲವಲೇಶವನ್ನೂ ತಮಗೆ ತಾಗಿಸಿಕೊಳ್ಳದೆ ರಾಜಕೀಯಕ್ಕೆ ಕಾಲಿಟ್ಟ ದಿನದಿಂದಲೂ ಸ್ವಚ್ಛವಾಗಿ ಜನಸೇವೆ ಮಾಡಿ ಜಾತಿ ಧರ್ಮ ಸೀಮೆ ಕುಲ ಭಾಷೆ ಪ್ರಾಂತ್ಯ ಎಂದು ಭೇಧ ಭಾವ ಮಾಡದೆ ಪ್ರಪಂಚಕ್ಕೆ ಮಾದರಿಯಾದ “ಶ್ರಮಜೀವಿ ದೇವೇಗೌಡರು”………….

4.ವಿಧಾನಸೌಧದ ದಾಖಲೆಗಳು ಹೇಳುವಂತೆ ಜನರಿಂದ ನೇರವಾಗಿ ಆರಿಸಿ ಬಂದು ಮುಖ್ಯಮಂತ್ರಿಯಾಗಿ ಪ್ರಮಾಣಿಕವಾಗಿ ಪಾರದರ್ಶಕ ಆಡಳಿತ ನೀಡಿ ಎಲ್ಲ ಜನಾಂಗಗಳನ್ನು ಸಮನಾಗಿ ಕಂಡು ಸಮಾಜ ಕಲ್ಯಾಣಕ್ಕಾಗಿ ಅತ್ಯವಶ್ಯಕವಾದ ಮೀಸಲಾತಿಗಳ ತಂದು ಜನಸೇವೆ ಮಾಡಿದ ಏಕೈಕ “ಮುಖ್ಯಮಂತ್ರಿ ದೇವೇಗೌಡರು”……………

5.ಸೋತಾಗಲೆಲ್ಲ ಧೃತಿಗೆಡದೆ ಮತ್ತೆ ಮತ್ತೆ ಕಳೆದುಕೊಂಡಲ್ಲೆ ಹುಡುಕಬೇಕು ಎನ್ನುವ ಹಾಗೆ ಮತ್ತೆ ಮತ್ತೆ ಮೇಲೆದ್ದು ಬಂದು ಪಾರುಪತ್ಯ ಸಾಧಿಸಿದ ಸಾಮಾನ್ಯರಲ್ಲಿ ಅಸಾಮಾನ್ಯ ಜನನಾಯಕರಿದ್ದರೆ ಪ್ರಧಾನಿಯಾಗಿ ಕನ್ನಡಮ್ಮನ ಬಾವುಟ ಕೆಂಪುಕೋಟೆಯ ಮೇಲೆ ಹಾರಿಸಿದ ಏಕೈಕ “ಕನ್ನಡಿಗ ದೇವೇಗೌಡರು”………………….

6.ತಮ್ಮ ಇಳಿವಯಸ್ಸಿನಲ್ಲಿ ಆರೋಗ್ಯದ ಬಗ್ಗೆ ಎಚ್ಚರವಹಿಸಿ ತಪಸ್ಸಿನಂತೆ ಯೋಗಾಭ್ಯಾಸ ಕಲಿತು ಪ್ರವೀಣ ಪರಿಣಿತರಾಗಿದ್ದರೆ ಯುವಕರು ನಾಚುವಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವ ಜನಸಾಮಾನ್ಯರ ವಿಚಾರದಲ್ಲಿ ರೈತರ ವಿಷಯದಲ್ಲಿ ಅನ್ಯಾಯವಾದಾಗ ಮನೆಯಲ್ಲಿ ಕೂರದೆ ಬೀದಿಗಿಳಿದು ಹೋರಾಟ ಮಾಡಿ ನ್ಯಾಯ ಕೊಡಿಸುವ “ದಣಿವರೆಯದ ಧಣಿ ದೇವೇಗೌಡರು”……………..

7.ಕರ್ನಾಟಕದ ಪ್ರತಿ ಹಳ್ಳಿಹಳ್ಳಿಯ ಹೋಬಳಿಗಳ ತಾಲ್ಲೂಕು ಜಿಲ್ಲೆ ಪ್ರಾಂತ್ಯ ಸಹಿತ ರಾಜಕೀಯ ಅಂಕಿಅಂಶಗಳ ಜನಸಂಖ್ಯೆ ತಿಳಿದುಕೊಂಡು ಅದಕ್ಕೆ ಅನುಗುಣವಾಗಿ ರಾಜಕೀಯ ಚಿಂತನೆಗಳನ್ನು ಮಾಡುವ ಕಾರ್ಯಕ್ರಮ ರೂಪಿಸಿ ಏಳಿಗೆಗೆ ಕಾರಣವಾಗುವ ಮಾನವ “ಗಣಕಯಂತ್ರ ದೇವೇಗೌಡರು”………………..

8.ಸುದೀರ್ಘ 55 ವರ್ಷಗಳು ನಿರಂತರವಾಗಿ ಜನರೊಂದಿಗೆ ಒಡನಾಟ ಇಟ್ಟುಕೊಂಡು ಅಧಿಕಾರ ಇರಲಿ ಇಲ್ಲದಿರಲಿ ಸುಮ್ಮನಿರದೆ ಕಷ್ಟಗಳ ಕೇಳಿಸಿಕೊಳ್ಳುವ ಪ್ರಯತ್ನ ಪಟ್ಟು ಬಿಡದೆ ಕೈಲಾಗುವಷ್ಟು ಕಷ್ಟ ಪರಿಹರಿಸಿ ಪರಿಹಾರ ಕೊಡಿಸಿ ಕಣ್ಣೀರು ಒರೆಸಿಯೆ ತೀರುವ “ಜನಸಾಮಾನ್ಯರ ಒಡನಾಡಿ ದೇವೇಗೌಡರು”…………..

9.ಈ ಕ್ಷಣಕ್ಕೂ ಸಹ ಯಾರೇ ಭೇಟಿ ಮಾಡಲು ಬಂದರೂ ತುಂಬಾ ಸುಲಭವಾಗಿ ಲಭ್ಯರಾಗಿ ಬರಮಾಡಿಕೊಂಡು ತದೇಕಚಿತ್ತದಿಂದ ಗಮನಿಸಿ ಸೌಜನ್ಯದಿಂದ ಮಾತನಾಡಿಸಿ ತಾಳ್ಮೆಯಿಂದ ಎಲ್ಲವನ್ನೂ ಆಲಿಸುವ ತಮ್ಮ ಅತ್ಯಮೂಲ್ಯವಾದ ಸಮಯವನ್ನು ಜನರಿಗಾಗಿ ಮಾತ್ರ ಮೀಸಲಿಡುವ “ಮುತ್ಸದಿ ದೇವೇಗೌಡರು”…………….

10.ಎದುರಾಳಿಗಳು ವಿಪಕ್ಷಗಳ ಟೀಕೆಗೆ ಪ್ರತ್ಯುತ್ತರ ಕೊಡದೆ ಕೆಸರೆರಚಾಟಕ್ಕಿಳಿಯದೆ ಛಲದಿಂದ ಹಠ ಬಿಡದೆ ಹಿಡಿದ ಕೆಲಸ ಸಾಧಿಸಿ ತೋರಿಸಿ ತಮ್ಮ ಶ್ರಮದಿಂದ ಕೆಲಸ ಯಶಸ್ವಿಗೊಳಿಸಿ ಟೀಕಾಕಾರರ ಬಾಯಿ ಮುಚ್ಚಿಸುವ “ಅಭಿವೃದ್ಧಿ ಹರಿಕಾರ ದೇವೇಗೌಡರು”………………

ಇಷ್ಟೆಲ್ಲಾ ಸಾಧನೆಗಳು ಕೇವಲ ತೃಣಮಾತ್ರವಷ್ಟೆ……. “ದೇವೇಗೌಡರು ಒಂದು ಅಪೂರ್ವ ಗ್ರಂಥ”………..”ಮೊಗೆಯುತ್ತ ಹೋದಷ್ಟು ಮತ್ತೆ ಮತ್ತೆ ಉಕ್ಕುವ ಕುತೂಹಲಕ್ಕೆ ಕಾರಣವಾಗುವ ಮುಗಿಯದ ನೀರಿನ ಸೆಲೆಯಂತೆ”………….
“ಇಂದಿಗೆ ಸರಿಯಾಗಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿ 23 ವರ್ಷಗಳು 11/12/1994″…………….ಈ ಶುಭ ಸಂದರ್ಭದಲ್ಲಿ “ಹಳ್ಳಿ ಹುಡುಗರು”ಕಡೆಯಿಂದ  ಕಿರುಪರಿಚಯ ನೀಡುವ ಒಂದು ಸಣ್ಣ ಪ್ರಯತ್ನ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

  • ದೇಶ-ವಿದೇಶ

    ಪೋಷಕರೇ ಹುಷಾರ್!ಈ ಗೇಮ್ ಆಡಿದ್ರೆ ನಿಮ್ಮ ಮಕ್ಕಳು ಪ್ರಾಣ ಕಳೆದುಕೊಳ್ಳಬಹುದು!ಈ ಲೇಖನಿ ಓದಿ, ಎಲ್ಲರಿಗೂ ಶೇರ್ ಮಾಡಿ…

    ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.

  • ಸುದ್ದಿ

    ಕಾಲೇಜುಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,..!!

    ಇಸ್ಲಾಮಾಬಾದ್,  ಇನ್ನುಮುಂದೆ ಕಾಲೇಜು ಕ್ಯಾಂಪಸ್‌ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್‍ನಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • ಸುದ್ದಿ

    39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್…!

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….