ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

ಜೆಡಿಎಸ್ ಅಧ್ಯಕ್ಷ ಮಣ್ಣಿನ ಮಗ ಹೆಚ್.ಡಿ.ದೇವೇಗೌಡರು 11-12-1994ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ. ರಾಜಕೀಯದಲ್ಲಿ ದೇವೇಗೌಡರ ಬಗ್ಗೆ ತಿಳಿಯಬೇಕಾದ್ದು ತುಂಬಾ ಇದೆ.

“ಮಣ್ಣಿನ ಮಗ ಹೆಚ್.ಡಿ.ದೇವೇಗೌಡರ” ಬಗ್ಗೆ ಮೊಗೆದಷ್ಟು ಮುಗಿಯದ ಇತಿಹಾಸದ ಪುಟ..!
1.ಎಂದಿಗೂ ಸಹ ದುಷ್ಚಟಗಳ ದಾಸರಾಗಲಿಲ್ಲ………ವೈಯಕ್ತಿಕವಾಗಿಯೂ ಜೀವನದಲ್ಲಿ ಎಲ್ಲೂ ಸಹ ಒಂದೇ ಒಂದು ಕಪ್ಪುಚುಕ್ಕೆ ಮೂಡಿಸಿಕೊಂಡವರಲ್ಲ………ವೈಯಕ್ತಿಕ ಜೀವನ ಎಂದು ಒಂದು ಕ್ಷಣವೂ ಬಿಡುವು ಮಾಡಿಕೊಂಡು ಜೀವನದಲ್ಲಿ ಮನೆಯಲ್ಲಿ ಸುಮ್ಮನೆ ಕುಳಿತವರಲ್ಲ “ಅಪ್ಪಟ ರೈತರ ಮಗ ದೇವೇಗೌಡರು”…………
2. 24/7 ರಾಜಕಾರಣಿ ಯಾರಾದರೂ ಈ ಭೂಮಿ ಮೇಲಿದ್ದರೆ ನಾಯಕರ ತಯಾರು ಮಾಡುವ ಕಾರ್ಖಾನೆಯಾಗಿ ಎಲ್ಲ ಜನಾಂಗದವರನ್ನು ಮೇಲೆ ತಂದು ಅಧಿಕಾರ ನೀಡಿ ಆದರ್ಶ ಮೆರೆದ ಮಾಜಿ ಪ್ರಧಾನಿಯೊಬ್ಬರು ಸಕ್ರಿಯವಾಗಿ ಕಾರ್ಯಚಟುವಟಿಕೆಯಲ್ಲಿ ನಿರತರಾಗಿದ್ದರೆ ಅದು “ಮಣ್ಣಿನ ಮಗ ದೇವೇಗೌಡರು”……………..
3.ಶುದ್ದಹಸ್ತರಾಗಿ ಭ್ರಷ್ಟಾಚಾರದ ಲವಲೇಶವನ್ನೂ ತಮಗೆ ತಾಗಿಸಿಕೊಳ್ಳದೆ ರಾಜಕೀಯಕ್ಕೆ ಕಾಲಿಟ್ಟ ದಿನದಿಂದಲೂ ಸ್ವಚ್ಛವಾಗಿ ಜನಸೇವೆ ಮಾಡಿ ಜಾತಿ ಧರ್ಮ ಸೀಮೆ ಕುಲ ಭಾಷೆ ಪ್ರಾಂತ್ಯ ಎಂದು ಭೇಧ ಭಾವ ಮಾಡದೆ ಪ್ರಪಂಚಕ್ಕೆ ಮಾದರಿಯಾದ “ಶ್ರಮಜೀವಿ ದೇವೇಗೌಡರು”………….
4.ವಿಧಾನಸೌಧದ ದಾಖಲೆಗಳು ಹೇಳುವಂತೆ ಜನರಿಂದ ನೇರವಾಗಿ ಆರಿಸಿ ಬಂದು ಮುಖ್ಯಮಂತ್ರಿಯಾಗಿ ಪ್ರಮಾಣಿಕವಾಗಿ ಪಾರದರ್ಶಕ ಆಡಳಿತ ನೀಡಿ ಎಲ್ಲ ಜನಾಂಗಗಳನ್ನು ಸಮನಾಗಿ ಕಂಡು ಸಮಾಜ ಕಲ್ಯಾಣಕ್ಕಾಗಿ ಅತ್ಯವಶ್ಯಕವಾದ ಮೀಸಲಾತಿಗಳ ತಂದು ಜನಸೇವೆ ಮಾಡಿದ ಏಕೈಕ “ಮುಖ್ಯಮಂತ್ರಿ ದೇವೇಗೌಡರು”……………
5.ಸೋತಾಗಲೆಲ್ಲ ಧೃತಿಗೆಡದೆ ಮತ್ತೆ ಮತ್ತೆ ಕಳೆದುಕೊಂಡಲ್ಲೆ ಹುಡುಕಬೇಕು ಎನ್ನುವ ಹಾಗೆ ಮತ್ತೆ ಮತ್ತೆ ಮೇಲೆದ್ದು ಬಂದು ಪಾರುಪತ್ಯ ಸಾಧಿಸಿದ ಸಾಮಾನ್ಯರಲ್ಲಿ ಅಸಾಮಾನ್ಯ ಜನನಾಯಕರಿದ್ದರೆ ಪ್ರಧಾನಿಯಾಗಿ ಕನ್ನಡಮ್ಮನ ಬಾವುಟ ಕೆಂಪುಕೋಟೆಯ ಮೇಲೆ ಹಾರಿಸಿದ ಏಕೈಕ “ಕನ್ನಡಿಗ ದೇವೇಗೌಡರು”………………….

6.ತಮ್ಮ ಇಳಿವಯಸ್ಸಿನಲ್ಲಿ ಆರೋಗ್ಯದ ಬಗ್ಗೆ ಎಚ್ಚರವಹಿಸಿ ತಪಸ್ಸಿನಂತೆ ಯೋಗಾಭ್ಯಾಸ ಕಲಿತು ಪ್ರವೀಣ ಪರಿಣಿತರಾಗಿದ್ದರೆ ಯುವಕರು ನಾಚುವಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವ ಜನಸಾಮಾನ್ಯರ ವಿಚಾರದಲ್ಲಿ ರೈತರ ವಿಷಯದಲ್ಲಿ ಅನ್ಯಾಯವಾದಾಗ ಮನೆಯಲ್ಲಿ ಕೂರದೆ ಬೀದಿಗಿಳಿದು ಹೋರಾಟ ಮಾಡಿ ನ್ಯಾಯ ಕೊಡಿಸುವ “ದಣಿವರೆಯದ ಧಣಿ ದೇವೇಗೌಡರು”……………..
7.ಕರ್ನಾಟಕದ ಪ್ರತಿ ಹಳ್ಳಿಹಳ್ಳಿಯ ಹೋಬಳಿಗಳ ತಾಲ್ಲೂಕು ಜಿಲ್ಲೆ ಪ್ರಾಂತ್ಯ ಸಹಿತ ರಾಜಕೀಯ ಅಂಕಿಅಂಶಗಳ ಜನಸಂಖ್ಯೆ ತಿಳಿದುಕೊಂಡು ಅದಕ್ಕೆ ಅನುಗುಣವಾಗಿ ರಾಜಕೀಯ ಚಿಂತನೆಗಳನ್ನು ಮಾಡುವ ಕಾರ್ಯಕ್ರಮ ರೂಪಿಸಿ ಏಳಿಗೆಗೆ ಕಾರಣವಾಗುವ ಮಾನವ “ಗಣಕಯಂತ್ರ ದೇವೇಗೌಡರು”………………..
8.ಸುದೀರ್ಘ 55 ವರ್ಷಗಳು ನಿರಂತರವಾಗಿ ಜನರೊಂದಿಗೆ ಒಡನಾಟ ಇಟ್ಟುಕೊಂಡು ಅಧಿಕಾರ ಇರಲಿ ಇಲ್ಲದಿರಲಿ ಸುಮ್ಮನಿರದೆ ಕಷ್ಟಗಳ ಕೇಳಿಸಿಕೊಳ್ಳುವ ಪ್ರಯತ್ನ ಪಟ್ಟು ಬಿಡದೆ ಕೈಲಾಗುವಷ್ಟು ಕಷ್ಟ ಪರಿಹರಿಸಿ ಪರಿಹಾರ ಕೊಡಿಸಿ ಕಣ್ಣೀರು ಒರೆಸಿಯೆ ತೀರುವ “ಜನಸಾಮಾನ್ಯರ ಒಡನಾಡಿ ದೇವೇಗೌಡರು”…………..

9.ಈ ಕ್ಷಣಕ್ಕೂ ಸಹ ಯಾರೇ ಭೇಟಿ ಮಾಡಲು ಬಂದರೂ ತುಂಬಾ ಸುಲಭವಾಗಿ ಲಭ್ಯರಾಗಿ ಬರಮಾಡಿಕೊಂಡು ತದೇಕಚಿತ್ತದಿಂದ ಗಮನಿಸಿ ಸೌಜನ್ಯದಿಂದ ಮಾತನಾಡಿಸಿ ತಾಳ್ಮೆಯಿಂದ ಎಲ್ಲವನ್ನೂ ಆಲಿಸುವ ತಮ್ಮ ಅತ್ಯಮೂಲ್ಯವಾದ ಸಮಯವನ್ನು ಜನರಿಗಾಗಿ ಮಾತ್ರ ಮೀಸಲಿಡುವ “ಮುತ್ಸದಿ ದೇವೇಗೌಡರು”…………….
10.ಎದುರಾಳಿಗಳು ವಿಪಕ್ಷಗಳ ಟೀಕೆಗೆ ಪ್ರತ್ಯುತ್ತರ ಕೊಡದೆ ಕೆಸರೆರಚಾಟಕ್ಕಿಳಿಯದೆ ಛಲದಿಂದ ಹಠ ಬಿಡದೆ ಹಿಡಿದ ಕೆಲಸ ಸಾಧಿಸಿ ತೋರಿಸಿ ತಮ್ಮ ಶ್ರಮದಿಂದ ಕೆಲಸ ಯಶಸ್ವಿಗೊಳಿಸಿ ಟೀಕಾಕಾರರ ಬಾಯಿ ಮುಚ್ಚಿಸುವ “ಅಭಿವೃದ್ಧಿ ಹರಿಕಾರ ದೇವೇಗೌಡರು”………………

ಇಷ್ಟೆಲ್ಲಾ ಸಾಧನೆಗಳು ಕೇವಲ ತೃಣಮಾತ್ರವಷ್ಟೆ……. “ದೇವೇಗೌಡರು ಒಂದು ಅಪೂರ್ವ ಗ್ರಂಥ”………..”ಮೊಗೆಯುತ್ತ ಹೋದಷ್ಟು ಮತ್ತೆ ಮತ್ತೆ ಉಕ್ಕುವ ಕುತೂಹಲಕ್ಕೆ ಕಾರಣವಾಗುವ ಮುಗಿಯದ ನೀರಿನ ಸೆಲೆಯಂತೆ”………….
“ಇಂದಿಗೆ ಸರಿಯಾಗಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿ 23 ವರ್ಷಗಳು 11/12/1994″…………….ಈ ಶುಭ ಸಂದರ್ಭದಲ್ಲಿ “ಹಳ್ಳಿ ಹುಡುಗರು”ಕಡೆಯಿಂದ ಕಿರುಪರಿಚಯ ನೀಡುವ ಒಂದು ಸಣ್ಣ ಪ್ರಯತ್ನ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.