ರಾಜಕೀಯ

ಇವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ.ಇವರ ಬಗ್ಗೆ ನಿಮ್ಗೆ ತಿಳಿಯದ ಎಷ್ಟೋ ಸತ್ಯಗಳಿವೆ..!ತಿಳಿಯಲು ಈ ಲೇಖನ ಓದಿ…

967

ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

ಜೆಡಿಎಸ್ ಅಧ್ಯಕ್ಷ  ಮಣ್ಣಿನ ಮಗ ಹೆಚ್.ಡಿ.ದೇವೇಗೌಡರು 11-12-1994ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ. ರಾಜಕೀಯದಲ್ಲಿ ದೇವೇಗೌಡರ ಬಗ್ಗೆ ತಿಳಿಯಬೇಕಾದ್ದು ತುಂಬಾ ಇದೆ.

“ಮಣ್ಣಿನ ಮಗ ಹೆಚ್.ಡಿ.ದೇವೇಗೌಡರ” ಬಗ್ಗೆ ಮೊಗೆದಷ್ಟು ಮುಗಿಯದ ಇತಿಹಾಸದ ಪುಟ..!

1.ಎಂದಿಗೂ ಸಹ ದುಷ್ಚಟಗಳ ದಾಸರಾಗಲಿಲ್ಲ………ವೈಯಕ್ತಿಕವಾಗಿಯೂ ಜೀವನದಲ್ಲಿ ಎಲ್ಲೂ ಸಹ ಒಂದೇ ಒಂದು ಕಪ್ಪುಚುಕ್ಕೆ ಮೂಡಿಸಿಕೊಂಡವರಲ್ಲ………ವೈಯಕ್ತಿಕ ಜೀವನ ಎಂದು ಒಂದು ಕ್ಷಣವೂ ಬಿಡುವು ಮಾಡಿಕೊಂಡು ಜೀವನದಲ್ಲಿ ಮನೆಯಲ್ಲಿ ಸುಮ್ಮನೆ ಕುಳಿತವರಲ್ಲ “ಅಪ್ಪಟ ರೈತರ ಮಗ ದೇವೇಗೌಡರು”…………

2. 24/7 ರಾಜಕಾರಣಿ ಯಾರಾದರೂ ಈ ಭೂಮಿ ಮೇಲಿದ್ದರೆ ನಾಯಕರ ತಯಾರು ಮಾಡುವ ಕಾರ್ಖಾನೆಯಾಗಿ ಎಲ್ಲ ಜನಾಂಗದವರನ್ನು ಮೇಲೆ ತಂದು ಅಧಿಕಾರ ನೀಡಿ ಆದರ್ಶ ಮೆರೆದ ಮಾಜಿ ಪ್ರಧಾನಿಯೊಬ್ಬರು ಸಕ್ರಿಯವಾಗಿ ಕಾರ್ಯಚಟುವಟಿಕೆಯಲ್ಲಿ ನಿರತರಾಗಿದ್ದರೆ ಅದು “ಮಣ್ಣಿನ ಮಗ ದೇವೇಗೌಡರು”……………..

3.ಶುದ್ದಹಸ್ತರಾಗಿ ಭ್ರಷ್ಟಾಚಾರದ ಲವಲೇಶವನ್ನೂ ತಮಗೆ ತಾಗಿಸಿಕೊಳ್ಳದೆ ರಾಜಕೀಯಕ್ಕೆ ಕಾಲಿಟ್ಟ ದಿನದಿಂದಲೂ ಸ್ವಚ್ಛವಾಗಿ ಜನಸೇವೆ ಮಾಡಿ ಜಾತಿ ಧರ್ಮ ಸೀಮೆ ಕುಲ ಭಾಷೆ ಪ್ರಾಂತ್ಯ ಎಂದು ಭೇಧ ಭಾವ ಮಾಡದೆ ಪ್ರಪಂಚಕ್ಕೆ ಮಾದರಿಯಾದ “ಶ್ರಮಜೀವಿ ದೇವೇಗೌಡರು”………….

4.ವಿಧಾನಸೌಧದ ದಾಖಲೆಗಳು ಹೇಳುವಂತೆ ಜನರಿಂದ ನೇರವಾಗಿ ಆರಿಸಿ ಬಂದು ಮುಖ್ಯಮಂತ್ರಿಯಾಗಿ ಪ್ರಮಾಣಿಕವಾಗಿ ಪಾರದರ್ಶಕ ಆಡಳಿತ ನೀಡಿ ಎಲ್ಲ ಜನಾಂಗಗಳನ್ನು ಸಮನಾಗಿ ಕಂಡು ಸಮಾಜ ಕಲ್ಯಾಣಕ್ಕಾಗಿ ಅತ್ಯವಶ್ಯಕವಾದ ಮೀಸಲಾತಿಗಳ ತಂದು ಜನಸೇವೆ ಮಾಡಿದ ಏಕೈಕ “ಮುಖ್ಯಮಂತ್ರಿ ದೇವೇಗೌಡರು”……………

5.ಸೋತಾಗಲೆಲ್ಲ ಧೃತಿಗೆಡದೆ ಮತ್ತೆ ಮತ್ತೆ ಕಳೆದುಕೊಂಡಲ್ಲೆ ಹುಡುಕಬೇಕು ಎನ್ನುವ ಹಾಗೆ ಮತ್ತೆ ಮತ್ತೆ ಮೇಲೆದ್ದು ಬಂದು ಪಾರುಪತ್ಯ ಸಾಧಿಸಿದ ಸಾಮಾನ್ಯರಲ್ಲಿ ಅಸಾಮಾನ್ಯ ಜನನಾಯಕರಿದ್ದರೆ ಪ್ರಧಾನಿಯಾಗಿ ಕನ್ನಡಮ್ಮನ ಬಾವುಟ ಕೆಂಪುಕೋಟೆಯ ಮೇಲೆ ಹಾರಿಸಿದ ಏಕೈಕ “ಕನ್ನಡಿಗ ದೇವೇಗೌಡರು”………………….

6.ತಮ್ಮ ಇಳಿವಯಸ್ಸಿನಲ್ಲಿ ಆರೋಗ್ಯದ ಬಗ್ಗೆ ಎಚ್ಚರವಹಿಸಿ ತಪಸ್ಸಿನಂತೆ ಯೋಗಾಭ್ಯಾಸ ಕಲಿತು ಪ್ರವೀಣ ಪರಿಣಿತರಾಗಿದ್ದರೆ ಯುವಕರು ನಾಚುವಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವ ಜನಸಾಮಾನ್ಯರ ವಿಚಾರದಲ್ಲಿ ರೈತರ ವಿಷಯದಲ್ಲಿ ಅನ್ಯಾಯವಾದಾಗ ಮನೆಯಲ್ಲಿ ಕೂರದೆ ಬೀದಿಗಿಳಿದು ಹೋರಾಟ ಮಾಡಿ ನ್ಯಾಯ ಕೊಡಿಸುವ “ದಣಿವರೆಯದ ಧಣಿ ದೇವೇಗೌಡರು”……………..

7.ಕರ್ನಾಟಕದ ಪ್ರತಿ ಹಳ್ಳಿಹಳ್ಳಿಯ ಹೋಬಳಿಗಳ ತಾಲ್ಲೂಕು ಜಿಲ್ಲೆ ಪ್ರಾಂತ್ಯ ಸಹಿತ ರಾಜಕೀಯ ಅಂಕಿಅಂಶಗಳ ಜನಸಂಖ್ಯೆ ತಿಳಿದುಕೊಂಡು ಅದಕ್ಕೆ ಅನುಗುಣವಾಗಿ ರಾಜಕೀಯ ಚಿಂತನೆಗಳನ್ನು ಮಾಡುವ ಕಾರ್ಯಕ್ರಮ ರೂಪಿಸಿ ಏಳಿಗೆಗೆ ಕಾರಣವಾಗುವ ಮಾನವ “ಗಣಕಯಂತ್ರ ದೇವೇಗೌಡರು”………………..

8.ಸುದೀರ್ಘ 55 ವರ್ಷಗಳು ನಿರಂತರವಾಗಿ ಜನರೊಂದಿಗೆ ಒಡನಾಟ ಇಟ್ಟುಕೊಂಡು ಅಧಿಕಾರ ಇರಲಿ ಇಲ್ಲದಿರಲಿ ಸುಮ್ಮನಿರದೆ ಕಷ್ಟಗಳ ಕೇಳಿಸಿಕೊಳ್ಳುವ ಪ್ರಯತ್ನ ಪಟ್ಟು ಬಿಡದೆ ಕೈಲಾಗುವಷ್ಟು ಕಷ್ಟ ಪರಿಹರಿಸಿ ಪರಿಹಾರ ಕೊಡಿಸಿ ಕಣ್ಣೀರು ಒರೆಸಿಯೆ ತೀರುವ “ಜನಸಾಮಾನ್ಯರ ಒಡನಾಡಿ ದೇವೇಗೌಡರು”…………..

9.ಈ ಕ್ಷಣಕ್ಕೂ ಸಹ ಯಾರೇ ಭೇಟಿ ಮಾಡಲು ಬಂದರೂ ತುಂಬಾ ಸುಲಭವಾಗಿ ಲಭ್ಯರಾಗಿ ಬರಮಾಡಿಕೊಂಡು ತದೇಕಚಿತ್ತದಿಂದ ಗಮನಿಸಿ ಸೌಜನ್ಯದಿಂದ ಮಾತನಾಡಿಸಿ ತಾಳ್ಮೆಯಿಂದ ಎಲ್ಲವನ್ನೂ ಆಲಿಸುವ ತಮ್ಮ ಅತ್ಯಮೂಲ್ಯವಾದ ಸಮಯವನ್ನು ಜನರಿಗಾಗಿ ಮಾತ್ರ ಮೀಸಲಿಡುವ “ಮುತ್ಸದಿ ದೇವೇಗೌಡರು”…………….

10.ಎದುರಾಳಿಗಳು ವಿಪಕ್ಷಗಳ ಟೀಕೆಗೆ ಪ್ರತ್ಯುತ್ತರ ಕೊಡದೆ ಕೆಸರೆರಚಾಟಕ್ಕಿಳಿಯದೆ ಛಲದಿಂದ ಹಠ ಬಿಡದೆ ಹಿಡಿದ ಕೆಲಸ ಸಾಧಿಸಿ ತೋರಿಸಿ ತಮ್ಮ ಶ್ರಮದಿಂದ ಕೆಲಸ ಯಶಸ್ವಿಗೊಳಿಸಿ ಟೀಕಾಕಾರರ ಬಾಯಿ ಮುಚ್ಚಿಸುವ “ಅಭಿವೃದ್ಧಿ ಹರಿಕಾರ ದೇವೇಗೌಡರು”………………

ಇಷ್ಟೆಲ್ಲಾ ಸಾಧನೆಗಳು ಕೇವಲ ತೃಣಮಾತ್ರವಷ್ಟೆ……. “ದೇವೇಗೌಡರು ಒಂದು ಅಪೂರ್ವ ಗ್ರಂಥ”………..”ಮೊಗೆಯುತ್ತ ಹೋದಷ್ಟು ಮತ್ತೆ ಮತ್ತೆ ಉಕ್ಕುವ ಕುತೂಹಲಕ್ಕೆ ಕಾರಣವಾಗುವ ಮುಗಿಯದ ನೀರಿನ ಸೆಲೆಯಂತೆ”………….
“ಇಂದಿಗೆ ಸರಿಯಾಗಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿ 23 ವರ್ಷಗಳು 11/12/1994″…………….ಈ ಶುಭ ಸಂದರ್ಭದಲ್ಲಿ “ಹಳ್ಳಿ ಹುಡುಗರು”ಕಡೆಯಿಂದ  ಕಿರುಪರಿಚಯ ನೀಡುವ ಒಂದು ಸಣ್ಣ ಪ್ರಯತ್ನ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Archive

    ಏಷ್ಯಾ ಬುಕ್ ಆಫ್ ರೆಕಾರ್ಡ್

    ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್‌ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…

  • ಉಪಯುಕ್ತ ಮಾಹಿತಿ

    ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ಕೃಪೆಯಿಂದ ಶುಭಲಾಭ…ನಿಮ್ಮರಾಶಿಯೂ ಇದೆಯಾ ನೊಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಆರೋಗ್ಯ

    ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…