ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ದೇಶದಲ್ಲಿ ಈಗಾಗಲೇ ಬಿಜೆಪಿ ಅಲೆ ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಜೆಡಿಯು ಮುಖಂಡ ನಿತೀಶ್ ಕುಮಾರ್’ರವರ ಆಡಳಿತದ ಬಿಹಾರ ಸರ್ಕಾರ ಕೂಡ ಬಿಜೆಪಿ ನೇತೃತ್ವದ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದಾಗಿದೆ.
ಬಿಹಾರ ರಾಜ್ಯವು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18ನೇ ರಾಜ್ಯವಾಗಿದೆ.ಈಗ ಬಿಹಾರ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದರಿಂದ ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತ ರಾಜ್ಯಗಳ ಸಂಖ್ಯೆ 6ಕ್ಕೆ ಇಳಿದಂತಾಗಿದೆ.
ಏನ್’ಡಿಏ ಮತ್ತು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18 ರಾಜ್ಯಗಳು ಇಂತಿವೆ:-
ಮಧ್ಯ ಪ್ರದೇಶ್, ಗುಜರಾತ್, ರಾಜಸ್ಥಾನ್,ಚತ್ತೀಸ್ ಗಢ, ಪಂಜಾಬ್, ಆಂಧ್ರ,ಜಮ್ಮು-ಕಾಶ್ಮೀರ, ಹರಿಯಾಣ, ಉತ್ತರಾ ಖಂಡ,ಗೋವಾ, ಜಾರ್ಖಂಡ್, ಬಿಹಾರ,ಉತ್ತರ ಪ್ರದೇಶ,ಸಿಕ್ಕಿಂ,ಅರುಣಾಚಲ ಪ್ರದೇಶ,ಅಸ್ಸಾಂ,ನಾಗಾಲ್ಯಾಂಡ್.
ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತಕ್ಕೆ ಒಳಪಟ್ಟ ರಾಜ್ಯಗಳು:-
ಕರ್ನಾಟಕ,ಪಂಜಾಬ್, ಹಿಮಾಚಲ ಪ್ರದೇಶ,ಮಿಜೋರಾಂ,ಮೇಘಾಲಯ,ಪುದುಚೇರಿ.
ಹಾಗೂ ಇನ್ನುಳಿದ ರಾಜ್ಯಗಳಲ್ಲಿ ಇತರೆ ಪಕ್ಷಗಳು ಸರ್ಕಾರ ನಡೆಸುತ್ತಿವೆ.
ಹಾಗಾದ್ರೆ ರಿಪುಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ?
ಇನ್ನೂ ಇದೇ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಹಾಗೆ 2019ಕ್ಕೆ ಜಿಯೋ ಮಾತ್ರ ನಮಗೆ ಆಪ್ಷನ್ ಆಗುತ್ತಾ!
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.
ಇದರ ವಿಶೇಷತೆ ಏನಂದ್ರೆ ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್’ಗೆ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಬೇರೆ ಕಂಪನಿಗಳ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಮುಂತಾದ ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.
ಇವೆಲ್ಲಾ ನಡೆದದ್ದೇ ನಿಜವಾದಲ್ಲಿ ಅರ್ನಾಬ್ ಗೋಸ್ವಾಮಿ ಹೇಳಿರುವ ಮಾತು ನಿಜವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ “ಸುದೀಪ್”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್ರವರು ಟ್ವಿಟ್ಟರ್ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…