News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಇವರು ಹೇಳಿರುವ ಪ್ರಕಾರ 2019ಕ್ಕೆ ಭಾರತದ ಜನರಿಗೆ ಬಿಜೆಪಿ ಮತ್ತು ಜಿಯೋ ಮಾತ್ರ ಆಪ್ಷನ್ ಆಗುತ್ತಾ!

2108

ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?

 

 

ದೇಶದಲ್ಲಿ ಈಗಾಗಲೇ ಬಿಜೆಪಿ ಅಲೆ ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಜೆಡಿಯು ಮುಖಂಡ ನಿತೀಶ್ ಕುಮಾರ್’ರವರ ಆಡಳಿತದ ಬಿಹಾರ ಸರ್ಕಾರ ಕೂಡ ಬಿಜೆಪಿ ನೇತೃತ್ವದ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದಾಗಿದೆ.

ಬಿಹಾರ ರಾಜ್ಯವು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18ನೇ ರಾಜ್ಯವಾಗಿದೆ.ಈಗ ಬಿಹಾರ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದರಿಂದ ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತ ರಾಜ್ಯಗಳ ಸಂಖ್ಯೆ 6ಕ್ಕೆ ಇಳಿದಂತಾಗಿದೆ.

ಏನ್’ಡಿಏ ಮತ್ತು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18 ರಾಜ್ಯಗಳು ಇಂತಿವೆ:-

ಮಧ್ಯ ಪ್ರದೇಶ್, ಗುಜರಾತ್, ರಾಜಸ್ಥಾನ್,ಚತ್ತೀಸ್ ಗಢ, ಪಂಜಾಬ್, ಆಂಧ್ರ,ಜಮ್ಮು-ಕಾಶ್ಮೀರ, ಹರಿಯಾಣ, ಉತ್ತರಾ ಖಂಡ,ಗೋವಾ, ಜಾರ್ಖಂಡ್, ಬಿಹಾರ,ಉತ್ತರ ಪ್ರದೇಶ,ಸಿಕ್ಕಿಂ,ಅರುಣಾಚಲ ಪ್ರದೇಶ,ಅಸ್ಸಾಂ,ನಾಗಾಲ್ಯಾಂಡ್.

ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತಕ್ಕೆ ಒಳಪಟ್ಟ ರಾಜ್ಯಗಳು:-

ಕರ್ನಾಟಕ,ಪಂಜಾಬ್, ಹಿಮಾಚಲ ಪ್ರದೇಶ,ಮಿಜೋರಾಂ,ಮೇಘಾಲಯ,ಪುದುಚೇರಿ.

ಹಾಗೂ ಇನ್ನುಳಿದ ರಾಜ್ಯಗಳಲ್ಲಿ ಇತರೆ ಪಕ್ಷಗಳು ಸರ್ಕಾರ ನಡೆಸುತ್ತಿವೆ.

ಹಾಗಾದ್ರೆ ರಿಪುಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ?

ಇನ್ನೂ ಇದೇ  ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಹಾಗೆ 2019ಕ್ಕೆ ಜಿಯೋ ಮಾತ್ರ ನಮಗೆ ಆಪ್ಷನ್ ಆಗುತ್ತಾ!

ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.

ಇದರ ವಿಶೇಷತೆ ಏನಂದ್ರೆ ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್’ಗೆ  ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಬೇರೆ ಕಂಪನಿಗಳ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಮುಂತಾದ ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.

ಇವೆಲ್ಲಾ ನಡೆದದ್ದೇ ನಿಜವಾದಲ್ಲಿ ಅರ್ನಾಬ್  ಗೋಸ್ವಾಮಿ ಹೇಳಿರುವ ಮಾತು ನಿಜವಾಗಲಿದೆ.

 

 

About the author / 

Editors Pick

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಐಟಿ ದಾಳಿಯಿಂದ ಬೇಸತ್ತು ಹೋಗಿದ್ದ ಸಿದ್ಧಾರ್ಥ್ : ರಾಜೇಗೌಡರ ಕಣ್ಣೀರು….!

    ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…

  • ಮನರಂಜನೆ

    ಬರುತ್ತಿದೆ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ..!ನೀವೂ ಕೂಡ ಆಡಿಶನ್’ನಲ್ಲಿ ಭಾಗವಹಿಸಿ.ಎಲ್ಲಿ,ಹೇಗೆ ತಿಳಿಯಲು ಮುಂದೆ ಓದಿ…

    ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ

  • ಸಾಧನೆ, ಸ್ಪೂರ್ತಿ

    ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

    ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…

  • ಆರೋಗ್ಯ

    ಕುಡಿತವನ್ನು ಬಿಡಿಸೋಕೆ ಈ ಮನೆ ಮದ್ದುಗಳು. ತಪ್ಪದೆ ನೋಡಿ ಚಮತ್ಕಾರಿ ಮನೆಮದ್ದುಗಳು ಇದು.

    ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…

  • ಆಧ್ಯಾತ್ಮ, ಜ್ಯೋತಿಷ್ಯ

    ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…