News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಇವರು ಹೇಳಿರುವ ಪ್ರಕಾರ 2019ಕ್ಕೆ ಭಾರತದ ಜನರಿಗೆ ಬಿಜೆಪಿ ಮತ್ತು ಜಿಯೋ ಮಾತ್ರ ಆಪ್ಷನ್ ಆಗುತ್ತಾ!

2108

ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?

 

 

ದೇಶದಲ್ಲಿ ಈಗಾಗಲೇ ಬಿಜೆಪಿ ಅಲೆ ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಜೆಡಿಯು ಮುಖಂಡ ನಿತೀಶ್ ಕುಮಾರ್’ರವರ ಆಡಳಿತದ ಬಿಹಾರ ಸರ್ಕಾರ ಕೂಡ ಬಿಜೆಪಿ ನೇತೃತ್ವದ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದಾಗಿದೆ.

ಬಿಹಾರ ರಾಜ್ಯವು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18ನೇ ರಾಜ್ಯವಾಗಿದೆ.ಈಗ ಬಿಹಾರ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದರಿಂದ ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತ ರಾಜ್ಯಗಳ ಸಂಖ್ಯೆ 6ಕ್ಕೆ ಇಳಿದಂತಾಗಿದೆ.

ಏನ್’ಡಿಏ ಮತ್ತು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18 ರಾಜ್ಯಗಳು ಇಂತಿವೆ:-

ಮಧ್ಯ ಪ್ರದೇಶ್, ಗುಜರಾತ್, ರಾಜಸ್ಥಾನ್,ಚತ್ತೀಸ್ ಗಢ, ಪಂಜಾಬ್, ಆಂಧ್ರ,ಜಮ್ಮು-ಕಾಶ್ಮೀರ, ಹರಿಯಾಣ, ಉತ್ತರಾ ಖಂಡ,ಗೋವಾ, ಜಾರ್ಖಂಡ್, ಬಿಹಾರ,ಉತ್ತರ ಪ್ರದೇಶ,ಸಿಕ್ಕಿಂ,ಅರುಣಾಚಲ ಪ್ರದೇಶ,ಅಸ್ಸಾಂ,ನಾಗಾಲ್ಯಾಂಡ್.

ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತಕ್ಕೆ ಒಳಪಟ್ಟ ರಾಜ್ಯಗಳು:-

ಕರ್ನಾಟಕ,ಪಂಜಾಬ್, ಹಿಮಾಚಲ ಪ್ರದೇಶ,ಮಿಜೋರಾಂ,ಮೇಘಾಲಯ,ಪುದುಚೇರಿ.

ಹಾಗೂ ಇನ್ನುಳಿದ ರಾಜ್ಯಗಳಲ್ಲಿ ಇತರೆ ಪಕ್ಷಗಳು ಸರ್ಕಾರ ನಡೆಸುತ್ತಿವೆ.

ಹಾಗಾದ್ರೆ ರಿಪುಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ?

ಇನ್ನೂ ಇದೇ  ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಹಾಗೆ 2019ಕ್ಕೆ ಜಿಯೋ ಮಾತ್ರ ನಮಗೆ ಆಪ್ಷನ್ ಆಗುತ್ತಾ!

ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.

ಇದರ ವಿಶೇಷತೆ ಏನಂದ್ರೆ ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್’ಗೆ  ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಬೇರೆ ಕಂಪನಿಗಳ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಮುಂತಾದ ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.

ಇವೆಲ್ಲಾ ನಡೆದದ್ದೇ ನಿಜವಾದಲ್ಲಿ ಅರ್ನಾಬ್  ಗೋಸ್ವಾಮಿ ಹೇಳಿರುವ ಮಾತು ನಿಜವಾಗಲಿದೆ.

 

 

About the author / 

Editors Pick

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

  • ವಿಚಿತ್ರ ಆದರೂ ಸತ್ಯ

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಹೇಗಾಯಿತು ಗೊತ್ತೇ? ಓದಿ ಇದನ್ನು

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…

  • ವಿಚಿತ್ರ ಆದರೂ ಸತ್ಯ

    ಸಾಮಾನ್ಯವಾಗಿ ಯಾರಿಗೂ ಗೊತ್ತಿಲ್ಲದ, ಹೆಂಗಸರಿಗೂ ಗಂಡಸರಿಗೂ ಇರೋ ಈ ವ್ಯತ್ಯಾಸಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.

  • ಸುದ್ದಿ

    ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…