ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ದೇಶದಲ್ಲಿ ಈಗಾಗಲೇ ಬಿಜೆಪಿ ಅಲೆ ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಜೆಡಿಯು ಮುಖಂಡ ನಿತೀಶ್ ಕುಮಾರ್’ರವರ ಆಡಳಿತದ ಬಿಹಾರ ಸರ್ಕಾರ ಕೂಡ ಬಿಜೆಪಿ ನೇತೃತ್ವದ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದಾಗಿದೆ.
ಬಿಹಾರ ರಾಜ್ಯವು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18ನೇ ರಾಜ್ಯವಾಗಿದೆ.ಈಗ ಬಿಹಾರ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದರಿಂದ ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತ ರಾಜ್ಯಗಳ ಸಂಖ್ಯೆ 6ಕ್ಕೆ ಇಳಿದಂತಾಗಿದೆ.
ಏನ್’ಡಿಏ ಮತ್ತು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18 ರಾಜ್ಯಗಳು ಇಂತಿವೆ:-
ಮಧ್ಯ ಪ್ರದೇಶ್, ಗುಜರಾತ್, ರಾಜಸ್ಥಾನ್,ಚತ್ತೀಸ್ ಗಢ, ಪಂಜಾಬ್, ಆಂಧ್ರ,ಜಮ್ಮು-ಕಾಶ್ಮೀರ, ಹರಿಯಾಣ, ಉತ್ತರಾ ಖಂಡ,ಗೋವಾ, ಜಾರ್ಖಂಡ್, ಬಿಹಾರ,ಉತ್ತರ ಪ್ರದೇಶ,ಸಿಕ್ಕಿಂ,ಅರುಣಾಚಲ ಪ್ರದೇಶ,ಅಸ್ಸಾಂ,ನಾಗಾಲ್ಯಾಂಡ್.
ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತಕ್ಕೆ ಒಳಪಟ್ಟ ರಾಜ್ಯಗಳು:-
ಕರ್ನಾಟಕ,ಪಂಜಾಬ್, ಹಿಮಾಚಲ ಪ್ರದೇಶ,ಮಿಜೋರಾಂ,ಮೇಘಾಲಯ,ಪುದುಚೇರಿ.
ಹಾಗೂ ಇನ್ನುಳಿದ ರಾಜ್ಯಗಳಲ್ಲಿ ಇತರೆ ಪಕ್ಷಗಳು ಸರ್ಕಾರ ನಡೆಸುತ್ತಿವೆ.
ಹಾಗಾದ್ರೆ ರಿಪುಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ?
ಇನ್ನೂ ಇದೇ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಹಾಗೆ 2019ಕ್ಕೆ ಜಿಯೋ ಮಾತ್ರ ನಮಗೆ ಆಪ್ಷನ್ ಆಗುತ್ತಾ!
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.
ಇದರ ವಿಶೇಷತೆ ಏನಂದ್ರೆ ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್’ಗೆ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಬೇರೆ ಕಂಪನಿಗಳ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಮುಂತಾದ ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.
ಇವೆಲ್ಲಾ ನಡೆದದ್ದೇ ನಿಜವಾದಲ್ಲಿ ಅರ್ನಾಬ್ ಗೋಸ್ವಾಮಿ ಹೇಳಿರುವ ಮಾತು ನಿಜವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…