News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಇವರು ಹೇಳಿರುವ ಪ್ರಕಾರ 2019ಕ್ಕೆ ಭಾರತದ ಜನರಿಗೆ ಬಿಜೆಪಿ ಮತ್ತು ಜಿಯೋ ಮಾತ್ರ ಆಪ್ಷನ್ ಆಗುತ್ತಾ!

2108

ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?

 

 

ದೇಶದಲ್ಲಿ ಈಗಾಗಲೇ ಬಿಜೆಪಿ ಅಲೆ ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಜೆಡಿಯು ಮುಖಂಡ ನಿತೀಶ್ ಕುಮಾರ್’ರವರ ಆಡಳಿತದ ಬಿಹಾರ ಸರ್ಕಾರ ಕೂಡ ಬಿಜೆಪಿ ನೇತೃತ್ವದ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದಾಗಿದೆ.

ಬಿಹಾರ ರಾಜ್ಯವು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18ನೇ ರಾಜ್ಯವಾಗಿದೆ.ಈಗ ಬಿಹಾರ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದರಿಂದ ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತ ರಾಜ್ಯಗಳ ಸಂಖ್ಯೆ 6ಕ್ಕೆ ಇಳಿದಂತಾಗಿದೆ.

ಏನ್’ಡಿಏ ಮತ್ತು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18 ರಾಜ್ಯಗಳು ಇಂತಿವೆ:-

ಮಧ್ಯ ಪ್ರದೇಶ್, ಗುಜರಾತ್, ರಾಜಸ್ಥಾನ್,ಚತ್ತೀಸ್ ಗಢ, ಪಂಜಾಬ್, ಆಂಧ್ರ,ಜಮ್ಮು-ಕಾಶ್ಮೀರ, ಹರಿಯಾಣ, ಉತ್ತರಾ ಖಂಡ,ಗೋವಾ, ಜಾರ್ಖಂಡ್, ಬಿಹಾರ,ಉತ್ತರ ಪ್ರದೇಶ,ಸಿಕ್ಕಿಂ,ಅರುಣಾಚಲ ಪ್ರದೇಶ,ಅಸ್ಸಾಂ,ನಾಗಾಲ್ಯಾಂಡ್.

ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತಕ್ಕೆ ಒಳಪಟ್ಟ ರಾಜ್ಯಗಳು:-

ಕರ್ನಾಟಕ,ಪಂಜಾಬ್, ಹಿಮಾಚಲ ಪ್ರದೇಶ,ಮಿಜೋರಾಂ,ಮೇಘಾಲಯ,ಪುದುಚೇರಿ.

ಹಾಗೂ ಇನ್ನುಳಿದ ರಾಜ್ಯಗಳಲ್ಲಿ ಇತರೆ ಪಕ್ಷಗಳು ಸರ್ಕಾರ ನಡೆಸುತ್ತಿವೆ.

ಹಾಗಾದ್ರೆ ರಿಪುಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ?

ಇನ್ನೂ ಇದೇ  ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಹಾಗೆ 2019ಕ್ಕೆ ಜಿಯೋ ಮಾತ್ರ ನಮಗೆ ಆಪ್ಷನ್ ಆಗುತ್ತಾ!

ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.

ಇದರ ವಿಶೇಷತೆ ಏನಂದ್ರೆ ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್’ಗೆ  ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಬೇರೆ ಕಂಪನಿಗಳ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಮುಂತಾದ ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.

ಇವೆಲ್ಲಾ ನಡೆದದ್ದೇ ನಿಜವಾದಲ್ಲಿ ಅರ್ನಾಬ್  ಗೋಸ್ವಾಮಿ ಹೇಳಿರುವ ಮಾತು ನಿಜವಾಗಲಿದೆ.

 

 

About the author / 

Editors Pick

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • ಸಿನಿಮಾ

    ನನ್ ಎಕ್ಕಡ ಎಂಬ ಡೈಲಾಗ್ ನಿಂದಲೇ ಪ್ರಸಿದ್ಧಿಯಾಗಿದ್ದ ನಟ ಹುಚ್ಚ ವೆಂಕಟ್ ಈಗ ಕಾಲಿಗೆ ಚಪ್ಪಲಿ ಇಲ್ಲದೇ ಬರಿಗಾಲಿನಲ್ಲಿ ತಿರುಗುವುತ್ತಿರುವುದೇಕೆ?

    ಹುಚ್ಚ ವೆಂಕಟ್‍…..ತಮ್ಮ ಯಡವಟ್ಟುಗಳಿಂದಲೇ ಫೇಮಸ್‍ ಆದವರು. ಜೊತೆಗೆ ಬಿಗ್‍ ಬಾಸ್‍ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್‍ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್‍ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್‍. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್‍ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್‍ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ ಆಗಿವೆ. ಅವರ ಕಾಲಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….

  • ಸುದ್ದಿ

    50 ವರ್ಷದ ಹಿಂದೆ ಸತ್ತು ಸಮಾಧಿಯಾದವನು ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ.ಹೇಗೆ ಗೊತ್ತಾ,.??

    ಐವತ್ತು ವರ್ಷಗಳ  ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ  ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…