News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಇವರು ಹೇಳಿರುವ ಪ್ರಕಾರ 2019ಕ್ಕೆ ಭಾರತದ ಜನರಿಗೆ ಬಿಜೆಪಿ ಮತ್ತು ಜಿಯೋ ಮಾತ್ರ ಆಪ್ಷನ್ ಆಗುತ್ತಾ!

2105

ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?

 

 

ದೇಶದಲ್ಲಿ ಈಗಾಗಲೇ ಬಿಜೆಪಿ ಅಲೆ ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಜೆಡಿಯು ಮುಖಂಡ ನಿತೀಶ್ ಕುಮಾರ್’ರವರ ಆಡಳಿತದ ಬಿಹಾರ ಸರ್ಕಾರ ಕೂಡ ಬಿಜೆಪಿ ನೇತೃತ್ವದ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದಾಗಿದೆ.

ಬಿಹಾರ ರಾಜ್ಯವು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18ನೇ ರಾಜ್ಯವಾಗಿದೆ.ಈಗ ಬಿಹಾರ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದರಿಂದ ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತ ರಾಜ್ಯಗಳ ಸಂಖ್ಯೆ 6ಕ್ಕೆ ಇಳಿದಂತಾಗಿದೆ.

ಏನ್’ಡಿಏ ಮತ್ತು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18 ರಾಜ್ಯಗಳು ಇಂತಿವೆ:-

ಮಧ್ಯ ಪ್ರದೇಶ್, ಗುಜರಾತ್, ರಾಜಸ್ಥಾನ್,ಚತ್ತೀಸ್ ಗಢ, ಪಂಜಾಬ್, ಆಂಧ್ರ,ಜಮ್ಮು-ಕಾಶ್ಮೀರ, ಹರಿಯಾಣ, ಉತ್ತರಾ ಖಂಡ,ಗೋವಾ, ಜಾರ್ಖಂಡ್, ಬಿಹಾರ,ಉತ್ತರ ಪ್ರದೇಶ,ಸಿಕ್ಕಿಂ,ಅರುಣಾಚಲ ಪ್ರದೇಶ,ಅಸ್ಸಾಂ,ನಾಗಾಲ್ಯಾಂಡ್.

ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತಕ್ಕೆ ಒಳಪಟ್ಟ ರಾಜ್ಯಗಳು:-

ಕರ್ನಾಟಕ,ಪಂಜಾಬ್, ಹಿಮಾಚಲ ಪ್ರದೇಶ,ಮಿಜೋರಾಂ,ಮೇಘಾಲಯ,ಪುದುಚೇರಿ.

ಹಾಗೂ ಇನ್ನುಳಿದ ರಾಜ್ಯಗಳಲ್ಲಿ ಇತರೆ ಪಕ್ಷಗಳು ಸರ್ಕಾರ ನಡೆಸುತ್ತಿವೆ.

ಹಾಗಾದ್ರೆ ರಿಪುಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ?

ಇನ್ನೂ ಇದೇ  ಅರ್ನಾಬ್  ಗೋಸ್ವಾಮಿ ಟ್ವೀಟ್ ಮಾಡಿರುವ ಹಾಗೆ 2019ಕ್ಕೆ ಜಿಯೋ ಮಾತ್ರ ನಮಗೆ ಆಪ್ಷನ್ ಆಗುತ್ತಾ!

ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.

ಇದರ ವಿಶೇಷತೆ ಏನಂದ್ರೆ ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್’ಗೆ  ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.

ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಬೇರೆ ಕಂಪನಿಗಳ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಮುಂತಾದ ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.

ಇವೆಲ್ಲಾ ನಡೆದದ್ದೇ ನಿಜವಾದಲ್ಲಿ ಅರ್ನಾಬ್  ಗೋಸ್ವಾಮಿ ಹೇಳಿರುವ ಮಾತು ನಿಜವಾಗಲಿದೆ.

 

 

About the author / 

Editors Pick

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…

  • Health

    ಮಂಡಿ ಮತ್ತು ಕೀಲು ನೋವು ಕಡಿಮೆ ಮಾಡುವ 9 ಆಹಾರಗಳು ಯಾವುದು ಗೊತ್ತಾ ,..!

    ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್‌ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್‌ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್‌ ಕಡೆ ಗಮನ ನೀಡಿದರೆ…

  • ಜ್ಯೋತಿಷ್ಯ

    ನಂಜುಂಡೇಶ್ವರನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…

  • ಸುದ್ದಿ

    ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ  ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…