ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ದೇಶದಲ್ಲಿ ಈಗಾಗಲೇ ಬಿಜೆಪಿ ಅಲೆ ಶುರುವಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ಜೆಡಿಯು ಮುಖಂಡ ನಿತೀಶ್ ಕುಮಾರ್’ರವರ ಆಡಳಿತದ ಬಿಹಾರ ಸರ್ಕಾರ ಕೂಡ ಬಿಜೆಪಿ ನೇತೃತ್ವದ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದಾಗಿದೆ.
ಬಿಹಾರ ರಾಜ್ಯವು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18ನೇ ರಾಜ್ಯವಾಗಿದೆ.ಈಗ ಬಿಹಾರ ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ್ದರಿಂದ ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತ ರಾಜ್ಯಗಳ ಸಂಖ್ಯೆ 6ಕ್ಕೆ ಇಳಿದಂತಾಗಿದೆ.
ಏನ್’ಡಿಏ ಮತ್ತು ಏನ್’ಡಿಏ ಮೈತ್ರಿಕೂಟಕ್ಕೆ ಸೇರಿದ 18 ರಾಜ್ಯಗಳು ಇಂತಿವೆ:-
ಮಧ್ಯ ಪ್ರದೇಶ್, ಗುಜರಾತ್, ರಾಜಸ್ಥಾನ್,ಚತ್ತೀಸ್ ಗಢ, ಪಂಜಾಬ್, ಆಂಧ್ರ,ಜಮ್ಮು-ಕಾಶ್ಮೀರ, ಹರಿಯಾಣ, ಉತ್ತರಾ ಖಂಡ,ಗೋವಾ, ಜಾರ್ಖಂಡ್, ಬಿಹಾರ,ಉತ್ತರ ಪ್ರದೇಶ,ಸಿಕ್ಕಿಂ,ಅರುಣಾಚಲ ಪ್ರದೇಶ,ಅಸ್ಸಾಂ,ನಾಗಾಲ್ಯಾಂಡ್.
ಕಾಂಗ್ರೆಸ್ ನೇತೃತ್ವದ ಯುಪಿಯೆ ಆಡಳಿತಕ್ಕೆ ಒಳಪಟ್ಟ ರಾಜ್ಯಗಳು:-
ಕರ್ನಾಟಕ,ಪಂಜಾಬ್, ಹಿಮಾಚಲ ಪ್ರದೇಶ,ಮಿಜೋರಾಂ,ಮೇಘಾಲಯ,ಪುದುಚೇರಿ.
ಹಾಗೂ ಇನ್ನುಳಿದ ರಾಜ್ಯಗಳಲ್ಲಿ ಇತರೆ ಪಕ್ಷಗಳು ಸರ್ಕಾರ ನಡೆಸುತ್ತಿವೆ.
ಹಾಗಾದ್ರೆ ರಿಪುಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ?
ಇನ್ನೂ ಇದೇ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಹಾಗೆ 2019ಕ್ಕೆ ಜಿಯೋ ಮಾತ್ರ ನಮಗೆ ಆಪ್ಷನ್ ಆಗುತ್ತಾ!
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು.
ಇದರ ವಿಶೇಷತೆ ಏನಂದ್ರೆ ಕೇವಲ 1500ರೂ ಡೆಪಾಸಿಟ್ ಮಾಡಿದ್ರೆ ಈ ಫೋನ್ ಸಿಗುತ್ತದೆ. ಆದರೆ ಒಂದು ಖುಷಿ ವಿಚಾರ ಏನಂದ್ರೆ ಮೂರು ವರ್ಷದ ಬಳಿಕ ಈ ಫೋನ್’ಗೆ ನೀಡಿದ ಹಣವನ್ನು ಮರುಪಾವತಿ ಮಾಡಲಾಗುವುದು ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
ಎಲ್ಟಿನಇ ಟೆಕ್ನಾಲಜಿಗೆ ಸಪೋರ್ಟ್ ಮಾಡುವ ಕಾರಣ ದೇಶದಲ್ಲಿರುವ ಬೇರೆ ಕಂಪನಿಗಳ ಏರ್ಟೆಲ್ , ವೋಡಾಫೋನ್, ಐಡಿಯಾ, ಬಿಎಸ್ಎನ್ಎಲ್, ಮುಂತಾದ ಕಂಪೆನಿಯ ಸಿಮ್ ಜಿಯೋ ಫೋನಿನಲ್ಲಿ ಹಾಕಲು ಸಾಧ್ಯವಿಲ್ಲ.
ಇವೆಲ್ಲಾ ನಡೆದದ್ದೇ ನಿಜವಾದಲ್ಲಿ ಅರ್ನಾಬ್ ಗೋಸ್ವಾಮಿ ಹೇಳಿರುವ ಮಾತು ನಿಜವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಮುಖ್ಯ ಕಾರಣವೇನೆಂದರೆ ಬಾಣಂತಿಯರಿಗಾಗಿ ಉಪಯುಕ್ತ ಪೌಷ್ಟಿಕಾಂಶ ಮತ್ತು ಅವರಿಗಾಗಿ ಹಾಲು ಸಹ ನೀಡಬೇಕು ಎಂದು ನಿರ್ಧರಿಸಲಾಗಿದೆ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…
ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.