ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ.
ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ ಈ ರೀತಿ ಆಗುತ್ತದೆ ಎಂದು ಯಾರು ಯೋಚಿಸಲು ಸಾಧ್ಯವಿರಲಿಲ್ಲ.

ನಾನು ಒಬ್ಬ ಮಗನನ್ನು ಕಳೆದುಕೊಂಡಿದ್ದೇನೆ, ನನಗೆ ಇನ್ನೊಬ್ಬ ಮಗನಿದ್ದು ಆತನನ್ನು ಭಾರತ ಮಾತೆಯ ಸೇವೆಗಾಗಿ ಮುಡಿಪಿಡುವೆ, ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಬಿಹಾರ ಮೂಲದ ಹುತಾತ್ಮ ಯೋಧ ರತನ್ ಠಾಕೂರ್ ತಂದೆ ಹೇಳಿದ್ದಾರೆ.

ರತನ್ ಠಾಕೂರ್ ಅವರು ಮೂಲತಃ ಬಿಹಾರದ ಭಾಗಲ್ಪುರದವರು. ಮಗನನ್ನು ಕಳೆದುಕೊಂಡು ನೋವಿನಲ್ಲಿರುವ ತಂದೆ, ದೇಶಕ್ಕಾಗಿ ಓರ್ವ ಮಗನನ್ನು ಅರ್ಪಿಸಿದ್ದೇನೆ. ಈಗ ಇರುವ ಇನ್ನೊಬ್ಬ ಮಗನನ್ನೂ ಉಗ್ರರ ವಿರುದ್ಧ ಹೋರಾಡಲು ಕಳುಹಿಸಲು ಸಿದ್ಧನಿದ್ದೇನೆ. ಯೋಧರನ್ನು ಬಲಿಪಡೆದಿರುವ ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲೇಬೇಕು ಎಂದು ಠಾಕೂರ್ ಅವರ ತಂದೆ ಕಣ್ಣೀರಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…